Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿದ್ದುಪಡಿಗಳೊಂದಿಗೆ ದೇಶದ್ರೋಹ ಕಾನೂನು...

ತಿದ್ದುಪಡಿಗಳೊಂದಿಗೆ ದೇಶದ್ರೋಹ ಕಾನೂನು ಉಳಿಸುವಂತೆ ಕೇಂದ್ರ ಸರಕಾರಕ್ಕೆ ಆಯೋಗ ಸಲಹೆ

2 Jun 2023 5:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತಿದ್ದುಪಡಿಗಳೊಂದಿಗೆ ದೇಶದ್ರೋಹ ಕಾನೂನು ಉಳಿಸುವಂತೆ ಕೇಂದ್ರ ಸರಕಾರಕ್ಕೆ ಆಯೋಗ ಸಲಹೆ

ಹೊಸದಿಲ್ಲಿ: ಪ್ರಮುಖ ತಿದ್ದುಪಡಿಗಳೊಂದಿಗೆ ದೇಶದ್ರೋಹ ವಿರೋಧಿ ಕಾನೂನನ್ನು ಉಳಿಸಿಕೊಳ್ಳುವ ಬಗ್ಗೆ ಕಾನೂನು ಆಯೋಗವು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ.

ದೇಶದ್ರೋಹ ಕಾನೂನು ‘ವಸಾಹತುಶಾಹಿ ಪರಂಪರೆ’ಯ ಭಾಗವಾಗಿದೆಯಾದರೂ, ಅದನ್ನು ರದ್ದುಪಡಿಸುವುದಕ್ಕೆ ಯಾವುದೇ ಸೂಕ್ತವಾದ ಕಾರಣವಿಲ್ಲವೆಂದು ಕರ್ನಾಟಕದ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ಕಾನೂನು ಆಯೋಗವು ಅಭಿಪ್ರಾಯಿಸಿದೆ.

‘‘ ಆ ನೆಲೆಯಲ್ಲಿ ಹೇಳುವುದಾದರೆ, ಭಾರತೀಯ ಕಾನೂನು ವ್ಯವಸ್ಥೆಯ ಸಮಗ್ರ ಚೌಕಟ್ಟೇ ವಸಾಹತು ಪರಂಪರೆಯದ್ದಾಗಿದೆ. ಪೊಲೀಸ್ ಪಡೆ ಹಾಗೂ ಅಖಿಲ ಭಾರತ ನಾಗರಿಕ ಸೇವೆ ಕೂಡಾ ಬ್ರಿಟಿಶ್ ಆಡಳಿತ ಯುಗದ ಪಳೆಯುಳಿಕೆಗಳಾಗಿವೆ ’’ ಎಂದು ಆಯೋಗ ಹೇಳಿದೆ. ದೇಶದ್ರೋಹ ವಿರೋಧಿ ಕಾನೂನಿನಡಿ ವಿಧಿಸಲಾಗುವ ಜೈಲು ಶಿಕ್ಷೆಯ ಅವಧಿಯನ್ನು ಮೂರು ವರ್ಷಗಳಿಂದ ಏಳು ವರ್ಷಗಳಿಗೆ ಹೆಚ್ಚಿಸುವಂತೆಯೂ ಆಯೋಗ ಸಲಹೆ ನೀಡಿದೆ.

ಕಳೆದ ವರ್ಷ ಸುಪ್ರೀಂಕೋರ್ಟ್ ನೀಡಿದ ಆದೇಶವೊಂದರಲ್ಲಿ ಭಾರತೀಯ ದಂಡಸಂಹಿತೆಯ ಸೆಕ್ಷನ್ 124ಎ ಅಡಿ ಬರುವ ವಸಾಹತುಶಾಹಿ ಕಾಲದ ದೇಶದ್ರೋಹಿ ಕಾನೂನನ್ನು ತಡೆಹಿಡಿದಿತ್ತು ಹಾಗೂ ಆ ಕಾನೂನನ್ನು ಮರುಪರಿಶೀಲಿಸುವ ತನಕ ಅದರಡಿಯಲ್ಲಿ ಯಾವುದೇ ಹೊಸ ಪ್ರಕರಣ ದಾಖಲಿಸದಂತೆಯೂ ನಿರ್ದೇಶನ ನೀಡಿತ್ತು.

ಸಾರ್ವಜನಿಕ ಅಶಾಂತಿಯನ್ನು ಸೃಷ್ಟಿಸುವ ಅಥವಾ ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುವುದನ್ನು ಕೂಡಾ ತಿದ್ದುಪಡಿಗೊಳಿಸಲಾದ ದೇಶದ್ರೋಹಿ ಕಾನೂನಿನ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ಆಯೋಗವು ಪ್ರತಿಪಾದಿಸಿದೆ.

ಬೇರೆ ದೇಶಗಳು ದೇಶದ್ರೋಹಿ ಕಾನೂನನ್ನು ರದ್ದುಪಡಿಸಿವೆ ಎಂಬ ಅಧಾರದಲ್ಲಿ , ಭಾರತ ಕೂಡಾ ಅವುಗಳನ್ನು ಅನುಸರಿಸುವುದು ಭಾರತದಲ್ಲಿ ಅಸ್ತಿತ್ವದಲ್ಲಿರುವ ವಾಸ್ತವಿಕತೆಗಳ ಬಗ್ಗೆ ಕುರುಡುತನ ಪ್ರದರ್ಶಿಸಿದಂತಾಗುತ್ತದೆ ಎಂದು ಆಯೋಗವು ಹೇಳಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X