Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಂದಿನ 3-4 ವಿಧಾನಸಭಾ ಚುನಾವಣೆಗಳಲ್ಲಿ...

ಮುಂದಿನ 3-4 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಧೂಳೀಪಟ: ರಾಹುಲ್ ಗಾಂಧಿ

2 Jun 2023 5:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಂದಿನ 3-4 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಧೂಳೀಪಟ: ರಾಹುಲ್ ಗಾಂಧಿ

ವಾಶಿಂಗ್ಟನ್: ಈ ವರ್ಷ ನಡೆಯಲಿರುವ ಮೂರ್ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ‘‘ಸದೆಬಡಿಯಲಿದೆ’’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿಯನ್ನು ಸೋಲಿಸಲು ಬೇಕಾಗಿರುವ ಮೂಲ ವಸ್ತುಗಳು ಕಾಂಗ್ರೆಸ್ ಬಳಿ ಇದೆ ಎಂದು ಹೇಳಿದ ಅವರು, ಬಿಜೆಪಿಯು ಭಾರತದ ಬಹುಸಂಖ್ಯಾತ ಜನತೆಯ ಬೆಂಬಲವನ್ನು ಹೊಂದಿಲ್ಲ ಎಂದರು.

ರಾಹುಲ್ ಗಾಂಧಿ ಈಗ ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಖ್ಯಾತ ಭಾರತೀಯ ಅಮೆರಿಕನ್ ಫ್ರಾಂಕ್ ಇಸ್ಲಾಮ್ ನೀಡಿದ ಆತಿಥ್ಯದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

‘‘ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಈ ಯಾತ್ರೆಯನ್ನು ನಿಲ್ಲಿಸುವುದು ಸಾಧ್ಯವಿಲ್ಲ ಎಂದು ಭಾವಿಸುವ ಪ್ರವೃತ್ತಿ ಜನರಲ್ಲಿದೆ. ಆದರೆ, ಅದು ಹಾಗಿಲ್ಲ. ನಾನಿಲ್ಲಿ ಕೊಂಚ ಭವಿಷ್ಯ ನುಡಿಯುತ್ತೇನೆ. ನಾವು ಬಿಜೆಪಿಯೊಂದಿಗೆ ನೇರವಾಗಿ ಸ್ಪರ್ಧಿಸುವ ಮುಂದಿನ ಮೂರು ಅಥವಾ ನಾಲ್ಕು ಚುನಾವಣೆಗಳಲ್ಲಿ, ನಾವು ಬಿಜೆಪಿಯನ್ನು ಸದೆಬಡಿಯುವುದನ್ನು ನೀವು ನೋಡಲಿದ್ದೀರಿ’’ ಎಂದು ಈ ಕಾರ್ಯಕ್ರಮದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಅವರು ಹೇಳಿದರು.

‘‘ಇದನ್ನು ನಾನು ಈಗಲೇ ಸ್ಪಷ್ಟವಾಗಿ ಹೇಳಬಲ್ಲೆ, ಈ ವಿಧಾನಸಭಾ ಚುನಾವಣೆಗಳಲ್ಲಿ ಅವರು ನಿಜವಾಗಿಯೂ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಾರೆ. ಕರ್ನಾಟಕದಲ್ಲಿ ನಾವು ಏನು ಮಾಡಿದ್ದೇವೆಯೋ ಅದನ್ನೇ ನಾವು ಈ ರಾಜ್ಯಗಳಲ್ಲಿಯೂ ಅವರಿಗೆ ಮಾಡಲಿದ್ದೇವೆ’’ ಎಂದರು.

ಕರ್ನಾಟಕದಲ್ಲಿ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಅಧಿಕಾರದಿಂದ ಹೊರದಬ್ಬಿದೆ. ಅದು ರಾಜ್ಯದಲ್ಲಿ ಅಗಾಧ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ.

 ‘‘60 ಶೇ. ಭಾರತೀಯರು ಬಿಜೆಪಿಗೆ, ಮೋದಿಗೆ ಮತ ಹಾಕುವುದಿಲ್ಲ’’

ಪ್ರಸಕ್ತ ಭಾರತೀಯ ಮಾಧ್ಯಮಗಳು ಬಿಜೆಪಿಗೆ ಅತ್ಯಂತ ಪೂರಕವಾಗಿರುವ ವರದಿಗಳನ್ನು ಪ್ರಸಾರಿಸುತ್ತಿವೆ ಎಂದು ರಾಹುಲ್ ಗಾಂಧಿ ಹೇಳಿದರು.

‘‘ಭಾರತದ 60 ಶೇಕಡ ಜನರು ಬಿಜೆಪಿಗೆ ಮತ ಹಾಕುವುದಿಲ್ಲ, ನರೇಂದ್ರ ಮೋದಿಗೆ ಮತ ಹಾಕುವುದಿಲ್ಲ ಎನ್ನುವುದನ್ನು ದಯವಿಟ್ಟು ಗಮನಿಸಿ. ಇದನ್ನು ನೀವು ನೆನಪಿನಲ್ಲಿಡಬೇಕು. ಬಿಜೆಪಿಯ ಕೈಯಲ್ಲಿ ಶಬ್ದ ಮಾಡುವ ಉಪಕರಣಗಳಿವೆ. ಹಾಗಾಗಿ, ಅವರು ಬೊಬ್ಬೆ ಹೊಡೆಯಬಹುದು, ಚೀರಬಹುದು, ಅವರು ತಿರುಚಬಹುದು, ಅವರು ಬೈಯಬಹುದು. ಹಾಗೆ ಮಾಡುವಲ್ಲಿ ಅವರು ತುಂಬಾ ಪರಿಣತಿ ಹೊಂದಿದ್ದಾರೆ. ಆದರೆ, ಅಗಾಧ ಬಹುಸಂಖ್ಯೆಯ ಭಾರತೀಯರು ಅವರನ್ನು ಬೆಂಬಲಿಸುವುದಿಲ್ಲ’’ ಎಂದು ಅವರು ಅಭಿಪ್ರಾಯಪಟ್ಟರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X