Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀರಾಟ, ರಕ್ತದ ಹೊಳೆ: ಒಡಿಶಾ ರೈಲು...

ಚೀರಾಟ, ರಕ್ತದ ಹೊಳೆ: ಒಡಿಶಾ ರೈಲು ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

3 Jun 2023 8:26 AM IST
share
ಚೀರಾಟ, ರಕ್ತದ ಹೊಳೆ: ಒಡಿಶಾ ರೈಲು ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಬಲಸೋರ್: ಇಲ್ಲಿಗ ಸಮೀಪದ ಬಹನಾಗ ಗ್ರಾಮದಲ್ಲಿ ಅಶೋಕ್ ಸಮಾಲ್ ಶುಕ್ರವಾರ ಎಂದಿನಂತೆ ತಮ್ಮ ಅಂಗಡಿ ಮುಚ್ಚುವ ಸಿದ್ಧತೆಯಲ್ಲಿದ್ದಾಗ ಈ ಭೀಕರ ದುರಂತದ ಸುದ್ದಿ ಮುಟ್ಟಿತು. ಕೊಲ್ಕತ್ತಾ- ಚೆನ್ನೈ ಮುಖ್ಯ ರೈಲು ಹಳಿಯಲ್ಲೇ ಓಡುತ್ತಾ ಘಟನಾ ಸ್ಥಳಕ್ಕೆ ಧಾವಿಸಿದಾಗ ಕಂಡು ಬಂದ ದೃಶ್ಯ ಭಯಾನಕ; ರಾಶಿಬಿದ್ದ ಬೋಗಿಗಳು, ಗಾಯಾಳುಗಳ ಆರ್ತನಾದ ಮತ್ತು ಎಲ್ಲೆಂದರಲ್ಲಿ ರಕ್ತದ ಹೊಳೆ.

"ಗಾಯಾಳುಗಳ ಚೀರಾಟ ಮುಗಿಲು ಮುಟ್ಟಿತ್ತು. ಎಲ್ಲೆಲ್ಲೂ ರಕ್ತ ಹರಿಯುತ್ತಿತ್ತು. ಬೋಗಿಗಳ ನಡುವೆ ಸಿಕ್ಕಿಹಾಕಿಕೊಂಡ ನೂರಾರು ಮಂದಿ ನೆರವಿಗಾಗಿ ಮೊರೆ ಇಡುತ್ತಿದ್ದರು. ಬುಡಮೇಲಾದ ಬೋಗಿಗಳ ಒಳಗೆ ನೂರಾರು ಮಂದಿ ಸಿಕ್ಕಿಹಾಕಿಕೊಂಡಿರುವುದು ಕಂಡುಬಂತು" ಎಂದು ಸಮಾಲ್ ವಿವರಿಸಿದ್ದಾರೆ.

ಸಂಜೆ 7ರ ಸುಮಾರಿಗೆ ದುರಂತ ಸಂಭವಿಸಿದ್ದು, ಬೋಗಿಗಳ ನಡುವೆ ಸಿಕ್ಕಿಹಾಕಿಕೊಂಡಿದ್ದ ದೇಹಗಳನ್ನು ಹೊರತೆಗೆಯಲು ಬೋಗಿಗಳನ್ನು ಕತ್ತರಿಸಬೇಕಾಯಿತು. ಕೆಲವರು ತಮ್ಮ ಅದೃಷ್ಟದ ಬಗ್ಗೆ ದೇವರಿಗೆ ಕೃತಜ್ಞತೆ ಹೇಳುತ್ತಿದ್ದು, ಇಂಥವರಲ್ಲಿ ಗೋಬಿಂದ ಮಂಡಲ್ ಕೂಡಾ ಒಬ್ಬರು. ಇವರು ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ ಮೊದಲ ಬೋಗಿಯಲ್ಲಿದ್ದರು ಹಾಗೂ ಅಪಾಯದಿಂದ ಪಾರಾಗಿದ್ದರು.

"ಹಠಾತ್ತಾಗಿ ರೈಲು ಡಿಕ್ಕಿ ಹೊಡೆದಾಗ ವೇಗವಾಗಿ ಬೋಗಿಗಳು ಹಳಿತಪ್ಪಿದವು. ನಾನು ಪ್ರಯಾಣಿಸುತ್ತಿದ್ದ ಬೋಗಿ ದೂರಕ್ಕೆ ಎಸೆಯಲ್ಪಟ್ಟಿತು. ನನ್ನ ಆಸನದ ಪಕ್ಕದ ಕಿಟಕಿಯ ಸರಳು ಮುರಿದದ್ದು ಕಂಡುಬಂತು. ಅದನ್ನು ತಳ್ಳಿ ಹೊರಬಂದೆ. ಬೋಗಿಯಲ್ಲಿದ್ದ ಹಲವರನ್ನು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಮಾಲ್‌ನಂಥ ಗ್ರಾಮಸ್ಥರು ರಕ್ಷಿಸಿದರು" ಎಂದು ಎಎನ್‌ಐ ಜತೆ ಮಾತನಾಡಿದ ಅವರು ವಿವರಿಸಿದರು.

ಒಟ್ಟು 15 ಬೋಗಿಗಳು ಉರುಳಿರುವ ದೃಶ್ಯ ಕಾಣಿಸುತ್ತಿದ್ದು, ಕಂಪಾರ್ಟ್‌ಮೆಂಟ್‌ಗಳ ತುದಿಯಲ್ಲಿ ನಿಂತು ಜನ ನೆರವಿಗಾಗಿ ಮೊರೆ ಇಡುತ್ತಿದ್ದಾರೆ. ಮುರಿದ ಕಿಟಕಿಗಳ ಮೂಲಕ ಸ್ಥಳೀಯರು ಬಹುತೇಕ ಮಂದಿಯನ್ನು ರಕ್ಷಿಸಿದ್ದರೆ, ಮುರಿದು ಬಿದ್ದ ಆಸನಗಳ ನಡುವೆ ಇನ್ನೂ ಹಲವು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ. ಉದ್ಯೋಗ ಅರಸಿ ಪಶ್ಚಿಮ ಬಂಗಾಳದಿಂದ ದಕ್ಷಿಣ ರಾಜ್ಯಗಳತ್ತು ಹೊರಟಿದ್ದ ಹಲವು ಮಂದಿ ಕೂಲಿ ಕಾರ್ಮಿಕರು ರೈಲಿನಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

share
Next Story
X