Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಡಿಶಾ ರೈಲು ದುರಂತ: ತಾಂತ್ರಿಕ ದೋಷವೋ...

ಒಡಿಶಾ ರೈಲು ದುರಂತ: ತಾಂತ್ರಿಕ ದೋಷವೋ ಅಥವಾ ಮಾನವನ ತಪ್ಪೋ?

3 Jun 2023 7:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಒಡಿಶಾ ರೈಲು ದುರಂತ: ತಾಂತ್ರಿಕ ದೋಷವೋ ಅಥವಾ ಮಾನವನ ತಪ್ಪೋ?

ಹೊಸದಿಲ್ಲಿ: ಒಡಿಶಾದಲ್ಲಿ ಶುಕ್ರವಾರ ಸಂಜೆ ಮೂರು ರೈಲುಗಳ ಅಪಘಾತದಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ, ಇದಕ್ಕೆ ಕಾರಣವಾಗಿರಬಹುದಾದ ಕಾರ್ಯಾಚರಣೆಯ ವೈಫಲ್ಯಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ.

ಶುಕ್ರವಾರ ಸಂಜೆ 6.50 ರಿಂದ 7.10 ರ ನಡುವೆ ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಎರಡು ಘರ್ಷಣೆಗಳು ಸಂಭವಿಸಿದ್ದು,ಪುಡಿಯಾಗಿರುವ ಕಂಪಾರ್ಟ್‌ಮೆಂಟ್‌ಗಳು ಹಾಗೂ  ಕೋಚ್‌ಗಳು ಒಂದರ ಮೇಲೊಂದು ಬಿದ್ದಿವೆ.

ಪ್ಯಾಸೆಂಜರ್ ರೈಲು, ಕೋರಮಂಡಲ್ ಶಾಲಿಮಾರ್ ಎಕ್ಸ್‌ಪ್ರೆಸ್, ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಹಳಿತಪ್ಪಿತು,ಇನ್ನೊಂದು ರೈಲು, ಯಶವಂತಪುರ-ಹೌರಾ ಸೂಪರ್‌ಫಾಸ್ಟ್, ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆಗೆ ರೈಲ್ವೆ ಸಚಿವಾಲಯ ಆದೇಶಿಸಿದೆ.

ಬೆನ್ನುಬೆನ್ನಿಗೆ ಅಪಘಾತಗಳು  ಹೇಗೆ ಸಂಭವಿಸಿದವು ಎಂಬುದರ ಕುರಿತು ಒಂದಕ್ಕಿಂತ ಹೆಚ್ಚು ವಾದಗಳಿವೆ, ಆದರೆ ಒಂದೇ ಸ್ಥಳದಲ್ಲಿ ಮೂರು ರೈಲುಗಳು ಹಾಗೂ ಎರಡು ಢಿಕ್ಕಿಗಳು ನಡೆದಿವೆ ಎಂಬುದು ಖಚಿತವಾಗಿದೆ

ಅಪಘಾತದ ಸುತ್ತ ಅನೇಕ ಪ್ರಶ್ನೆಗಳು ಎದ್ದಿದ್ದು,  ಕೋರಮಂಡಲ್-ಶಾಲಿಮಾರ್ ಎಕ್ಸ್‌ಪ್ರೆಸ್ ಸರಕು ಸಾಗಣೆಯ  ರೈಲಿನ ಅದೇ ಟ್ರ್ಯಾಕ್‌ನಲ್ಲಿ ಹೇಗೆ ಇತ್ತು ಎಂಬುದು ಪ್ರಶ್ನೆಯಾಗಿದ್ದು, ಇದು ತಾಂತ್ರಿಕ ದೋಷವೋ ಅಥವಾ ಮಾನವನ ತಪ್ಪೋ? ಎಂಬ ಚರ್ಚೆ ಎದ್ದಿದೆ.

ಒಂದೇ  ಸ್ಥಳದಲ್ಲಿ ಮೂರು ರೈಲುಗಳ ನಡುವೆ ಡಿಕ್ಕಿಗಳು ಸಂಭವಿಸಿರುವ ಕಾರಣ ಅನೇಕರು ಸಿಗ್ನಲ್ ದೋಷದ ಸಾಧ್ಯತೆ ಇದೆ ಎಂದು ಶಂಕಿಸಿದ್ದಾರೆ.

ಅಪಘಾತ ಸಂಭವಿಸಿದ ಮಾರ್ಗದಲ್ಲಿ ಕವಚ ವ್ಯವಸ್ಥೆ ಲಭ್ಯವಿರಲಿಲ್ಲ ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.

ರೈಲ್ವೇ ಸಚಿವಾಲಯವು ದೇಶಾದ್ಯಂತ "ಕವಚ" ವ್ಯವಸ್ಥೆಯನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ. ರೈಲು ಢಿಕ್ಕಿಗೆ ಪ್ರಮುಖ ಕಾರಣವಾಗಿರುವ ಸಿಗ್ನಲ್ ಅನ್ನು ಜಂಪ್ ಮಾಡಿದಾಗ ಕವಚ್ ಎಚ್ಚರಿಸುತ್ತದೆ. ಈ ವ್ಯವಸ್ಥೆಯು ರೈಲು ಚಾಲಕನನ್ನು ಎಚ್ಚರಿಸಬಹುದು, ಅದೇ ಹಳಿಗಳಲ್ಲಿ ಮತ್ತೊಂದು ರೈಲನ್ನು ಗಮನಿಸಿದಾಗ ಚಾಲಕಬ್ರೇಕ್‌ಗಳ ಮೇಲೆ ನಿಯಂತ್ರಣ ಸಾಧಿಸಿ ರೈಲನ್ನು  ನಿಲ್ಲಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X