Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ರಾಹ್ಮಣ ಸಮುದಾಯದ ವಿರುದ್ದದ ಹೇಳಿಕೆಗಳ...

ಬ್ರಾಹ್ಮಣ ಸಮುದಾಯದ ವಿರುದ್ದದ ಹೇಳಿಕೆಗಳ ವಿರುದ್ದ ಹೋರಾಡಲು ಕ್ರಿಮಿನಲ್ ಕಾನೂನು ಸಮಿತಿ ರಚನೆ

3 Jun 2023 8:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬ್ರಾಹ್ಮಣ ಸಮುದಾಯದ ವಿರುದ್ದದ ಹೇಳಿಕೆಗಳ ವಿರುದ್ದ ಹೋರಾಡಲು ಕ್ರಿಮಿನಲ್ ಕಾನೂನು ಸಮಿತಿ ರಚನೆ

ಬೆಂಗಳೂರು: ಇತ್ತೀಚಿಗೆ ಬ್ರಾಹ್ಮಣ ಸಮುದಾಯದ ವಿರುದ್ದದ ಹೇಳಿಕೆಗಳು ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡುವವರ ವಿರುದ್ದ ಇಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭ ಗಾಯತ್ರೀ ಭವನದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದರ ಬಗ್ಗೆ ವಿಪ್ರ ವಕೀಲರ ಸಭೆಯಲ್ಲಿ  ಸಭಾದ ರಾಜ್ಯಧ್ಯಕ್ಷ ಅಶೋಕ್ ಹಾರನಹಳ್ಳಿ ಕ್ರಿಮಿನಲ್ ಕಾನೂನು ಸಮಿತಿ ರಚನೆ ಮಾಡಿದರು .

ಸಮುದಾಯದ ಮೇಲೆ ನಡೆಯುತ್ತಿರುವ ಆಕ್ರಮಣಕಾರಿ ಪಿತೂರಿ ಮತ್ತು ವ್ಯವಸ್ಥೆಯ ವಿರುದ್ದ ನಾವು ನಮ್ಮನ್ನು ರಕ್ಷಿಸಿಕೊಳ್ಳಬೇಕಿದೆ ಎಂಬ ಅಭಿಪ್ರಾಯವೂ ಬಂದ ಹಿನ್ನಲೆಯಲ್ಲಿ ಕಾನೂನು ಸಮಿತಿ ರಚನೆ ಮಾಡಲಾಗಿದೆಯೆಂದು ಸಭಾ ಅಧ್ಯಕ್ಶರು ತಿಳಿಸಿದರು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಪುರೋಹಿತರ ಪರಿಷತ್ ವತಿಯಿಂದ ಮಾತನಾಡಿದ ಪುರೋಹಿತ ಅರ್ಚಕರು, ಸಮಾಜದಲ್ಲಿ ನಾವೀಗ ಭಯದ ವಾತಾವರಣದಲ್ಲಿದ್ದೇವೆ. ನಮ್ಮಿಂದ ಯಾರಿಗೂ ತೊಂದರೆ ಆಗದಿದ್ದರೂ ನಮ್ಮ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಹಾಗಾಗಿ ನಮಗೂ ನ್ಯಾಯಬದ್ಧವಾದ ಕಠಿಣ ಕಾನೂನಿನ ಅಗತ್ಯವಿದೆ ಎಂದರು .

ವಿಪ್ರ ಸಮುದಾಯ ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಕಾನೂನಿನ ನೆರವು, ಸಮುದಾಯದ ವಕೀಲರ ಸಂಘಟನೆ, ಮತ್ತು ಇತರ ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳಲು  ಹಿರಿಯ ವಕೀಲ ಪುತ್ತಿಗೆ ರಮೇಶ್ ನೇತೃತ್ವದಲ್ಲಿ ವಕೀಲರ ಸಮಿತಿ ರಚಿಸಲಾಯಿತು. ಇದಲ್ಲದೆ ಹಿರಿಯ ವಕೀಲ ಎ ಎನ್ ಕೃಷ್ಣಸ್ವಾಮಿ ನೇತೃತ್ವದಲ್ಲಿ ಮಠ ಮಂದಿರಗಳ ಸಮಸ್ಯೆಗಳ ಸಂಭಂದಿಸಿದಂತೆ ನೆರವು ನೀಡಲು ಉಪ ಸಮಿತಿ ರಚಿಸಲಾಯಿತು.

ಬ್ರಾಹ್ಮಣ ಸಮುದಾಯವನ್ನು ಅದರಲ್ಲೂ ಪುರೋಹಿತರನ್ನು ನಿಂದನೆ ಮಾಡುವವರ ಮೇಲೆ ಕ್ರಿಮಿನಲ್ ಮತ್ತು ಮಾನ ನಷ್ಟ ಮೊಕದ್ದಮೆ ಹೂಡಲು ಹಿರಿಯ ಕ್ರಿಮಿನಲ್ ವಕೀಲರಾದ ಸಿವಿ ಸುಧೀಂದ್ರ ಅವರ ನೇತೃತ್ವದಲ್ಲಿ ಉಪ ಸಮಿತಿ ರಚಿಸಲಾಯಿತು.

ಈ ಸಂಧರ್ಭದಲ್ಲಿ ಮಾಜಿ ಅಡಿಶನಲ್ ಅಡ್ವೊಕೇಟ್ ಜನರಲ್ ಅರ್ ಸುಬ್ರಮಣ್ಯ ,ಮಾಜಿ ಅಡಿಶನಲ್ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್,  ಏ ಸಿ ಬಿ ಮಾಜಿ ಅಡ್ವೊಕೇಟ್  ಮನ ಮೋಹನ್ , ಸೀನಿಯರ್ ಅಡ್ವೊಕೇಟ್ ಪ್ರಶಾಂತ್ ಚಂದ್ರ, ಹಿರಿಯ ವಕೀಲ ಚಂದ್ರಶೇಖರ, ಬಾಲಗಂಗಾಧರ, ಶಂಕರ ಭಟ್, ಸುಧಾಕರ್ ಬಾಬು, TN ರಮೇಶ್, BR ವಿಶ್ವನಾಥ್ ಇನ್ನಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X