Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ನಾಟಕ ಸರಕಾರದ ಲಾಂಛನದಲ್ಲಿ...

ಕರ್ನಾಟಕ ಸರಕಾರದ ಲಾಂಛನದಲ್ಲಿ 'ಸಿರಿಗನ್ನಡಂ ಗೆಲ್ಗೆ' ಸೇರಿಸಲು ಮನವಿ

4 Jun 2023 5:46 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕರ್ನಾಟಕ ಸರಕಾರದ ಲಾಂಛನದಲ್ಲಿ ಸಿರಿಗನ್ನಡಂ ಗೆಲ್ಗೆ ಸೇರಿಸಲು ಮನವಿ

ಬೆಂಗಳೂರು: ಕರ್ನಾಟಕ ಸರ್ಕಾರದ ಲಾಂಛನದಲ್ಲಿ ಕನ್ನಡ ಲಿಪಿಯಲ್ಲಿ ಸಿರಿಗನ್ನಡಂ ಗೆಲ್ಗೆ ಸೇರಿಸಲು ರಾಜ್ಯಸಭಾ ಸದಸ್ಯರಾದ ಜಿ.ಸಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಚಂದ್ರಶೇಖರ್,  "ದೇಶದ ಬಹುತೇಕ ರಾಜ್ಯಗಳಂತೆಯೇ ಕರ್ನಾಟಕ ಸರ್ಕಾರವೂ ವಿಶಿಷ್ಟ ಹಾಗೂ ಕರ್ನಾಟಕ ಸಂಸ್ಕೃತಿಯನ್ನು ಜಂಟಿಸುವ ಲಾಂಛನ ಹೊಂದಿದ್ದು, ಕರ್ನಾಟಕ ಸರ್ಕಾರದ ಲಾಂಛನವನ್ನು ಭಾರತದ ಲಾಂಛನದಲ್ಲಿರುವ ಅಶೋಕ ಸ್ಥಂಭದ ಭಾಗ ಮತ್ತು ಮೈಸೂರು ರಾಜ್ಯದ ಲಾಂಛನದ ಭಾಗವನ್ನು ಒಗ್ಗೂಡಿಸಿ ರೂಪಿಸಲಾಗಿದೆ. ನಂತರ ಸತ್ಯಮೇವ ಜಯತೆ ವಾಕ್ಯ ದೇವನಾಗರಿ ಲಿಪಿಯಲ್ಲಿ ಇದೆ" ಎಂದು ಅವರು ಹೇಳಿದ್ದಾರೆ.

"ನಮ್ಮ ಈ ಕರ್ನಾಟಕ ಸರ್ಕಾರದ ಲಾಂಛನದಲ್ಲಿ ಕನ್ನಡ ಲಿಪಿ ಎಲ್ಲಯೂ ಕೂಡ ಉಪಯೋಗಿಸಿಲ್ಲ. ಅದೇ ನೆರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ಲಾಂಛನಗಳಲ್ಲಿ ಅವರ ರಾಜ್ಯ ಭಾಷೆಗಳ ಉಪಯೋಗ ಮಾಡಿದ್ದಾರೆ. ಇದೇ ರೀತಿ ಕರ್ನಾಟಕ ಸರ್ಕಾರದ ಲಾಂಛನದಲ್ಲೂ ಕನ್ನಡ ಲಿಪಿಯು ಇರಬೇಕು ಎಂದು ವಿವಿಧ ಕನ್ನಡ ಪರ ಹೋರಾಟಗಾರರು, ವಿದ್ಯಾರ್ಥಿಗಳು ಹಾಗು ಸಂಘಟನೆಗಳ ಮನವಿಯಾಗಿದೆ''

''ಕನ್ನಡ ಅಪಿಯಲ್ಲಿ "ಸಿಲಿಗನ್ನಡಂ ಗೆಲ್ಲೆ' ಎಂದು ಉಪಯೋಗಿಸುವುದು ಸೂಕ್ತ ಎಂಬುದು ನನ್ನ ಅನಿಸಿಕೆಯಾಗಿದೆ. ಕನ್ನಡ ಪ್ರೇಮಿಯಾಗಿರುವ ನೀವು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ತಜ್ಞರ ಸಮಿತಿ ರಚಿಸಿ ಇದಕ್ಕೆ ಸೂಕ್ತ ಲೀತಿಯಲ್ಲಿ ಈ ಮನವಿಗೆ ಪರಿಹಾರ ನೀಡುತ್ತಿರಿ ಎಂದು ಆಶಿಸುತ್ತೇನೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ಸರ್ಕಾರ ಲಾಂಛನದಲ್ಲಿ ಕನ್ನಡ ಲಿಪಿಯಲ್ಲಿ " ಸಿರಿಗನ್ನಡಂ ಗೆಲ್ಗೆ " ಸೇರಿಸಲು ಮಾನ್ಯ @CMofKarnataka ಗಳಿಗೆ ಮನವಿ ಸಲ್ಲಿಸಲಾಗಿದೆ pic.twitter.com/rjk2ASZb6A

— GC ChandraShekhar (@GCC_MP) June 3, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X