Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಹಾರ ವಿತರಣಾ ಕಾರ್ಯಕ್ರಮದಲ್ಲಿ 10 ವರ್ಷದ...

ಆಹಾರ ವಿತರಣಾ ಕಾರ್ಯಕ್ರಮದಲ್ಲಿ 10 ವರ್ಷದ ನಂತರ ಮತ್ತೆ ಒಂದಾದ ತಂದೆ-ಮಗ!

4 Jun 2023 7:04 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಹಾರ ವಿತರಣಾ ಕಾರ್ಯಕ್ರಮದಲ್ಲಿ 10 ವರ್ಷದ ನಂತರ ಮತ್ತೆ ಒಂದಾದ ತಂದೆ-ಮಗ!

ರಾಮಗಢ: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಸಂಘಟನೆಯೊಂದು ಆಯೋಜಿಸಿದ್ದ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಬಡವರಿಗೆ ಊಟ ಬಡಿಸುತ್ತಿದ್ದ 13 ವರ್ಷದ ಬಾಲಕನೊಬ್ಬ ದಶಕದ ನಂತರ ತನ್ನ ತಂದೆ ಜೊತೆ ಒಂದಾಗಿರುವ ಸಿನಿಮೀಯ ಘಟನೆ ನಡೆದಿದೆ.

ಟಿಂಕು ವರ್ಮಾ ಎಂದು ಗುರುತಿಸಲಾದ ಬಾಲಕನ ತಂದೆಯನ್ನು  2013 ರಲ್ಲಿ ಆತನ ಪತ್ನಿಯ ನಿಗೂಢ ಸಾವಿನ ನಂತರ ಪೊಲೀಸರು ಬಂಧಿಸಿದ್ದರು. ವರ್ಮಾ ಶುಕ್ರವಾರ ಮಧ್ಯಾಹ್ನ ಉಚಿತ ಆಹಾರ ಸೇವಿಸಲು ಸರತಿ ಸಾಲಿನಲ್ಲಿ ಕುಳಿತಿದ್ದರು.  ಕಾಕತಾಳೀಯವೆಂಬಂತೆ ವರ್ಮಾ ಅವರ ಮಗ ಶಿವಂ ಊಟ ಬಡಿಸುತ್ತಿದ್ದ. ಶಿವಂ ತನ್ನ ತಂದೆಯನ್ನು ನೋಡಿದಾಗ ಗಡ್ಡವಿರುವ  ಮುಖವು ತನ್ನ ತಂದೆಯನ್ನು ಹೋಲುವುದನ್ನು ಗಮನಿಸಿದ್ದಾನೆ.

ತನ್ನ  ಬಂಧನದ ನಂತರ  ಸಾಮಾಜಿಕ ಸಂಘಟನೆ ಡಿವೈನ್ ಓಂಕಾರ್ ಮಿಷನ್‌ಗೆ ಹಸ್ತಾಂತರಿಸಲ್ಪಟ್ಟ ಮಗನನ್ನು ವರ್ಮಾ ಗುರುತಿಸಿದರು. ವರ್ಮಾ ಜೈಲು ಪಾಲಾದಾಗ  ಶಿವಂಗೆ ಕೇವಲ ಮೂರು ವರ್ಷವಾಗಿತ್ತು.

ಅಪ್ಪ-ಮಗ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಕಣ್ಣೀರಿಟ್ಟರು. ಈ ಭಾವುಕ ದೃಶ್ಯ ಸಂಸ್ಥೆಯ ವ್ಯವಸ್ಥಾಪಕ ರಾಜೇಶ್ ನೇಗಿ ಅವರ ಗಮನ ಸೆಳೆಯಿತು.

“ಶಿವಂ ತಾಯಿಯ ಸಾವಿನ ನಂತರ ಆತನ  ತಂದೆಯನ್ನು ಪೊಲೀಸರು ಬಂಧಿಸಿದ್ದರಿಂದ ಆಡಳಿತ ಅಧಿಕಾರಿಗಳು ಶಿವಂನನ್ನು ನಮ್ಮ ಸಂಸ್ಥೆಗೆ ಹಸ್ತಾಂತರಿಸಿದ್ದರು. ಆಗ ಚಿಕ್ಕ ಹುಡುಗನನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ" ಎಂದು ನೇಗಿ ಹೇಳಿದರು.

ಶಿವಂನ ತಂದೆ ಪ್ರಸ್ತುತ ರಾಮಗಢ ಪಟ್ಟಣದ ವಿಕಾಸ್ ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಹಾಗೂ  ಜೀವನೋಪಾಯಕ್ಕಾಗಿ ಆಟೋರಿಕ್ಷಾವನ್ನು ಓಡಿಸುತ್ತಿದ್ದಾರೆ. ಎಲ್ಲಾ ಅಧಿಕೃತ ವಿಧಿವಿಧಾನಗಳನ್ನು ಪೂರೈಸಿದ ನಂತರ ಶಿವಂನನ್ನು ಅವರ ತಂದೆಗೆ ಹಸ್ತಾಂತರಿಸಲಾಗಿದೆ ಎಂದು ನೇಗಿ ಹೇಳಿದರು.

"ನನ್ನ ಜೀವನದಲ್ಲಿ ನಾನು ನನ್ನ ತಂದೆಯನ್ನು ಮತ್ತೆ ಭೇಟಿಯಾಗುತ್ತೇನೆ ಎಂದು ಎಂದಿಗೂ ಯೋಚಿಸಿರಲಿಲ್ಲ. ತಂದೆಯವರನ್ನು ಭೇಟಿಯಾಗಿರುವುದು ದೇವರ ಕೊಡುಗೆಗಿಂತ ಕಡಿಮೆಯಿಲ್ಲ" ಎಂದು ಸಂಸ್ಥೆ ನಡೆಸುತ್ತಿರುವ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿರುವ ಶಿವಂ ಹೇಳಿದರು.

ತನ್ನ  ಬಾಲ್ಯವನ್ನು ಕಳೆದ ಡಿವೈನ್ ಓಂಕಾರ್ ಮಿಷನ್ ಅನ್ನು ಕಳೆದುಕೊಳ್ಳುವುದಾಗಿ ಶಿವಂ ಹೇಳಿದರು. ಕಳೆದ ಹತ್ತು ವರ್ಷಗಳಿಂದ ತನ್ನ ಮಗನನ್ನು ನೋಡಿಕೊಂಡಿರುವ ಸಂಸ್ಥೆಗೆ  ವರ್ಮಾ ಧನ್ಯವಾದ ಅರ್ಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X