Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖತರ್‌ ಜೈಲಿನಿಂದ ಬಿಡುಗಡೆಯಾಗಲು...

ಖತರ್‌ ಜೈಲಿನಿಂದ ಬಿಡುಗಡೆಯಾಗಲು ಸಹಕರಿಸಿದ ಮುನವ್ವರ್‌ ಅಲಿ ಶಿಹಾಬ್‌ ತಂಙಳ್‌ರನ್ನು ಭೇಟಿಯಾದ ದಿವೇಶ್‌ ಲಾಲ್

'ಇದು ನೈಜ ಕೇರಳ ಸ್ಟೋರಿ' ಎಂದ ನೆಟ್ಟಿಗರು

4 Jun 2023 1:26 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಖತರ್‌ ಜೈಲಿನಿಂದ ಬಿಡುಗಡೆಯಾಗಲು ಸಹಕರಿಸಿದ ಮುನವ್ವರ್‌ ಅಲಿ ಶಿಹಾಬ್‌ ತಂಙಳ್‌ರನ್ನು ಭೇಟಿಯಾದ ದಿವೇಶ್‌ ಲಾಲ್
'ಇದು ನೈಜ ಕೇರಳ ಸ್ಟೋರಿ' ಎಂದ ನೆಟ್ಟಿಗರು

ಮಲಪ್ಪುರಂ: ಮುಸ್ಲಿಂ ಲೀಗ್‌ ನ ಕೇರಳ ರಾಜ್ಯ ಕಾರ್ಯದರ್ಶಿ ಮತ್ತು ಧಾರ್ಮಿಕ ನಾಯಕ ಪಾಣಕ್ಕಾಡ್‌ ಸೈಯದ್‌ ಮುನವ್ವರ್‌ ಅಲಿ ಶಿಹಾಬ್‌ ತಂಙಳ್‌ ಅವರ ಮನೆ ಶನಿವಾರದಂದು ವಿಶೇಷ ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು. ಖತರ್‌ ಜೈಲಿನಿಂದ ಬಿಡುಗಡೆಗೊಂಡಿದ್ದ ದಿವೇಶ್‌ ಲಾಲ್‌ ಎಂಬವರು ತಮ್ಮ ಕುಟುಂಬ ಸಮೇತ ವಿದೇಶದಿಂದ ತಂಙಳ್‌ ರ ನಿವಾಸಕ್ಕೆ ಆಗಮಿಸಿದ್ದರು.

ಈಜಿಪ್ಟ್‌ ನಾಗರಿಕನೋರ್ವನ ಕೊಲೆ ಆರೋಪದಲ್ಲಿ ಖತರ್‌ ಜೈಲಿನಲ್ಲಿದ್ದ ದಿವೇಶ್‌ ಲಾಲ್‌ ರನ್ನು ಲಕ್ಷಾಂತರ ರೂ. ದಂಡದ ಮೊತ್ತವನ್ನು ಪಾವತಿಸಿ ಬಿಡುಗಡೆ ಮಾಡುವಲ್ಲಿ ಮುನವ್ವರಲಿ ಶಿಹಾಬ್‌ ತಂಙಳ್‌ ಪ್ರಮುಖ ಪಾತ್ರ ವಹಿಸಿದ್ದರು. ಕ್ಯಾಲಿಕಟ್‌ ವಿಮಾನ ನಿಲ್ದಾಣದಿಂದ ತನ್ನ ಮನೆಗೂ ಹೋಗದೇ ದಿವೇಶ್‌ ಲಾಲ್‌ ಕೃತಜ್ಞತೆ ಸಲ್ಲಿಸಲು ತಮ್ಮ ಕುಟುಂಬದೊಂದಿಗೆ ತಂಙಳ್‌ ರ ಮನೆಗೆ ಆಗಮಿಸಿದ್ದರು ಎಂದು onmanorama.com ವರದಿ ಮಾಡಿದೆ.

ಕೇರಳದ ಕೊಡಪ್ಪನಕ್ಕಲ್‌ ಮನೆಯಲ್ಲಿ ಶಿಹಾಬ್‌ ತಂಙಳ್‌ ರನ್ನು ದಿವೇಶ್‌ ಲಾಲ್‌ ಕುಟುಂಬ ಭೇಟಿ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಹಂಚಿಕೊಂಡು, ಇದು ನಿಜವಾದ ಕೇರಳ ಸ್ಟೋರಿ ಎಂದು ಬಣ್ಣಿಸಿದ್ದಾರೆ.

ದಿವೇಶ್‌ ಲಾಲ್‌ ತಮ್ಮ ಕಾರ್‌ ಅನ್ನು ಪಾರ್ಕ್‌ ಮಾಡುವ ಸಂದರ್ಭ ಆಕಸ್ಮಿಕವಾಗಿ ಈಜಿಪ್ಟ್‌ ನಾಗರಿಕನೋರ್ವ ಕಾರು ಹರಿದು ಮೃತಪಟ್ಟಿದ್ದ. ಅಲ್ಲಿನ ಕಾನೂನಿನ ಪ್ರಕಾರ ಪರಿಹಾರ ಧನವಾಗಿ 46 ಲಕ್ಷ ರೂ. ಯನ್ನು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೀಡಿದರೆ ದಿವೇಶ್‌ ಲಾಲ್‌ ರನ್ನು ಬಿಡುಗಡೆ ಮಾಡಲಾಗುವುದು ಎಂದು ಖತರ್‌ ನ ಅಧಿಕಾರಿಗಳು ತಿಳಿಸಿದ್ದರು.

ಕುಟುಂಬಿಕರು ಕೇವಲ 10 ಲಕ್ಷ ರೂ. ಮಾತ್ರ ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ 26 ಲಕ್ಷ ರೂ.ಯನ್ನು ಕೆಲ ಸಂಘ ಸಂಸ್ಥೆಗಳ ಸಹಾಯದೊಂದಿಗೆ ಒಟ್ಟು ಸೇರಿಸಿದ್ದರು. ಉಳಿದ ಹತ್ತು ಲಕ್ಷ ರೂ.ಗಾಗಿ ಕುಟುಂಬವು ಶಿಹಾಬ್‌ ತಂಙಳ್‌ ರ ಮೊರೆ ಹೋಗಿತ್ತು. ಕೂಡಲೇ ಇದಕ್ಕೆ ಸ್ಪಂದಿಸಿದ್ದ ಮುನವ್ವರಲಿ ಶಿಹಾಬ್‌ ತಂಙಳ್‌ ಸಾಮಾಜಿಕ ತಾಣದಲ್ಲಿ ಹಣ ಸಂಗ್ರಹಕ್ಕೆ ಕರೆ ನೀಡಿ ಉಳಿದ 10 ಲಕ್ಷ ರೂ. ಸಂಗ್ರಹಿಸಿ ನೀಡಿದ್ದರು.

"ನನಗೆ ಈ ಸಂದರ್ಭವನ್ನು ಹಂಚಿಕೊಳ್ಳಲು ಪದಗಳಿಲ್ಲ. ತಂಙಳ್‌ ಹಣ ಸಂಗ್ರಹಿಸಲು ಹೇಳಿದ ಬಳಿಕ ನನ್ನ ಬಿಡುಗಡೆ ಇನ್ನೂ ಸುಲಭವಾಗಿದೆ. ಎಲ್ಲರಿಗೂ ಕೃತಜ್ಞತೆಗಳು" ಎಂದು ದಿವೇಶ್‌ ಲಾಲ್‌ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X