Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೋಭಾ ಕರಂದ್ಲಾಜೆಯಿಂದ ವಾಟ್ಸಾಪ್...

ಶೋಭಾ ಕರಂದ್ಲಾಜೆಯಿಂದ ವಾಟ್ಸಾಪ್ ಯೂನಿವರ್ಸಿಟಿಯ ಹೇಳಿಕೆ: ಮಂಜುನಾಥ್ ಭಂಡಾರಿ ಟೀಕೆ

4 Jun 2023 1:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶೋಭಾ ಕರಂದ್ಲಾಜೆಯಿಂದ ವಾಟ್ಸಾಪ್ ಯೂನಿವರ್ಸಿಟಿಯ ಹೇಳಿಕೆ: ಮಂಜುನಾಥ್ ಭಂಡಾರಿ ಟೀಕೆ

ಉಡುಪಿ, ಜೂ.4: ಭಾರತವನ್ನು ಅಸ್ಥಿರಗೊಳಿಸಲು ಬಯಸುತ್ತಿರುವ ವಿದೇಶಿ ಶಕ್ತಿಗಳು ದೆಹಲಿಯಲ್ಲಿ ನಡೆಯುತ್ತಿ ರುವ ಕುಸ್ತಿಪಟುಗಳ ಪ್ರತಿಭಟನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಕೀಳು ಮಟ್ಟದ್ದಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಬರುವ ವಿಚಾರವನ್ನು ಜನರ ಮುಂದೆ ಹೇಳಿಕೆಯಾಗಿ ನೀಡಬಾರದು. ಮೊದಲು ಕೂಲಂಕಷವಾಗಿ ಚರ್ಚೆ ಮಾಡಿ ನಂತರ ಹೇಳಿಕೆಯನ್ನು ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೇಂದ್ರದ ಎಲ್ಲ ತನಿಖಾ ಸಂಸ್ಥೆಗಳು ಇವರ ಅಧೀನದಲ್ಲಿಯೇ ಇರುವುದರಿಂದ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಶೋಭಾ ಕರಂದ್ಲಾಜೆ ಜನರ ಮುಂದೆ ಕ್ಷಮೆಯಾಚಿಸಿ ಹೇಳಿಕೆಯನ್ನು ಪಾವಾಸ್ಸು ಪಡೆಯಬೇಕು. ಲಕ್ಷಾಂತರ ಜನ ಪ್ರಾಣ ಅರ್ಪಣೆ ಮಾಡಿ ಗಳಿಸಿರುವ ಈ ದೇಶವನ್ನು ಯಾರೋ ಅಸ್ಥಿರಗೊಳಿಸುತ್ತಿದ್ದಾರೆ ಎಂಬ ಬಾಲಿಷ ಹೇಳಿಕೆಯನ್ನು ಸಚಿವರು ಕೊಡಬಾರದು ಎಂದರು.

ಶೋಭಾ ಕರಂದ್ಲಾಜೆ ಮಹಿಳೆಯಾಗಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವೆಯಾಗಿ, ಮಹಿಳಾ ಕ್ರೀಡಾಪಟು ಗಳ ಮೇಲಿನ ದೌರ್ಜನ್ಯದ ಬಗ್ಗೆ ಅರಿತು ಕೊಳ್ಳಬೇಕು. ಅವರನ್ನು ಕರೆದು ಮಾತುಕತೆ ನಡೆಸುವ ಬದಲು ಅವರ ಮೇಲೆಯೇ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅವರ ಮೇಲಿನ ದೌರ್ಜನ್ಯ ವನ್ನು ಸಮರ್ಥಿಸಿಕೊಳ್ಳುತ್ತಿರುವುದು ನಾಚಿಗೇಡು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿಯ ಭಾರತ್ ಜೊಡೋ ಹಾಗೂ ಅಮೆರಿಕಾ ಕಾರ್ಯ ಕ್ರಮಕ್ಕೆ ಎನ್‌ಜಿಓ ಹಣ ಕೊಡುತ್ತಿದ್ದಾರೆ ಎಂಬ ಶೋಭಾ ಅವರ ಹೇಳಿಕೆಯು ರಾಜ್ಯ ಚುನಾವಣೆಯಲ್ಲಿ ಸೋಲಿನಿಂದ ಹತಾಷೆಗೊಂಡು ಹೇಳಿರುವುದಾಗಿದೆ. ತಮ್ಮ ದೌರ್ಬಲ್ಯವನ್ನು ಮರೆಮಾಚಲು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ರಾಹುಲ್ ಗಾಂಧಿ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ ಎಂಬುದು ಶೋಭಾ ಕರಂದ್ಲಾಜೆಯ ಮಾತಿನಿಂದ ಸಾಬೀತಾಗುತ್ತದೆ ಎಂದು ಟೀಕಿಸಿದರು.

ರಾಜ್ಯದಲ್ಲಿ 13 ಬಾರಿ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ ಈ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದಾರೆ. ಆದುದರಿಂದ ಇದಕ್ಕೆ ಎಲ್ಲಿಂದ ಹಣ ಹೊಂದಿಸುತ್ತಾರೆ ಎಂಬುದನ್ನು ನಾವು ಬಿಜೆಪಿಯವರಿಗೆ ಹೇಳಬೇಕಾಗಿಲ್ಲ.  ಈ ಕುರಿತು ನಾವು ಜನತೆಗೆ ಉತ್ತರ ಕೊಡುತ್ತೇವೆ. ಸಂಸದರಾಗಿ ಇವರು ಜಿಎಸ್‌ಟಿ ಹಣದ ರಾಜ್ಯ ಪಾಲನ್ನು ಕೇಂದ್ರದಿಂದ ಸರಿಯಾಗಿ ಕೊಡಿಸುವ ಕೆಲಸ ಮಾಡಲಿ. ಅದು ಬಿಟ್ಟು ಗ್ಯಾರಂಟಿಗೆ ಎಲ್ಲಿಂದ ಹಣ ತರುತ್ತೀರಿ ಎಂಬುದಾಗಿ ಪ್ರಶ್ನೆ ಕೇಳುವ ನೈತಿಕತೆ ಇವರಿಗೆ ಇಲ್ಲ ಎಂದು ಅವರು ದೂರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.

‘ಗೋಹತ್ಯೆ ನಿಷೇಧ: ಚರ್ಚೆ ನಡೆಸಿ ನಿರ್ಧಾರ’

ಕರಾವಳಿಯ ಬೇಡಿಕೆಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮತ್ತು ಸಂಬಂಧಪಟ್ಟ ಸಚಿವರಲ್ಲಿ ಮಾತನಾಡಿ ಈಡೇರಿಸುವ ಪ್ರಯತ್ನ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ತಿಳಿಸಿದರು.

ಗೋಹತ್ಯೆ ನಿಷೇಧ ಕಾಯಿದೆ ವಾಪಾಸ್ಸು ಪಡೆಯುವ ಬಗ್ಗೆ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆಯೇ ಹೊರತು ಯಾರೋ ಒಬ್ಬರು ಹೇಳಿದ ತಕ್ಷಣ ಆ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಹಿಂದಿನ ಸರಕಾರ ಪಠ್ಯ ಪುಸ್ತಕದಲ್ಲಿ ವಿಷದ ಬೀಜವನ್ನು ಬಿತ್ತಿದ್ದು, ಅದನ್ನು ಪರಿಶೀಲನೆ ಮಾಡುವ ಬಗ್ಗೆ ನಮ್ಮ ಸರಕಾರ ಬದ್ಧರಾಗಿದೆ. ಹಿಜಾಬ್ ನಿಷೇಧ ವಾಪಾಸ್ಸು ತೆಗೆದುಕೊಳುವ ಬಗ್ಗೆ ಸರಕಾರದ ಮಟ್ಟದಲ್ಲಿ  ನಿರ್ಧಾರವಾಗಲಿದೆ. ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿ ಮಾಡುವ ಕೆಲಸ ನಾನು ಮಾಡುವುದಿಲ್ಲ ಎಂದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X