Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಸೆಂಟ್ರಲ್-ಯಶವಂತಪುರ ಮಾರ್ಗದ...

ಮಂಗಳೂರು ಸೆಂಟ್ರಲ್-ಯಶವಂತಪುರ ಮಾರ್ಗದ ವಿಶೇಷ ರೈಲಿನ ಓಡಾಟಕ್ಕೆ ವಿರೋಧ

4 Jun 2023 7:43 PM IST
share
ಮಂಗಳೂರು ಸೆಂಟ್ರಲ್-ಯಶವಂತಪುರ ಮಾರ್ಗದ ವಿಶೇಷ ರೈಲಿನ ಓಡಾಟಕ್ಕೆ ವಿರೋಧ

ಮಂಗಳೂರು, ಜೂ.4: ಪಾಲಕ್ಕಾಡ್ ರೈಲ್ವೆ ವಿಭಾಗವು ಪ್ರಸ್ತಾಪಿಸಿರುವ ಮಂಗಳೂರು ಸೆಂಟ್ರಲ್-ಯಶವಂತಪುರ ನಡುವೆ ‘ಶೋರಣುರು’ ಮಾರ್ಗವಾಗಿ ಓಡಲಿರುವ ವಿಶೇಷ ರೈಲಿಗೆ ಪಾಲಕ್ಕಾಡ್ ರೈಲ್ವೆ ವಿಭಾಗೀಯ ಬಳಕೆ ದಾರರ ಸಲಹಾ ಸಮಿತಿ ಸದಸ್ಯ ಹನುಮಂತ ಕಾಮತ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಸ್ತಾವಿತ ರೈಲನ್ನು ಹಾಸನ-ಅರಸೀಕೆರೆ ಮೂಲಕ ಓಡಿಸಲು ಮನವಿ ಮಾಡಿದ್ದಾರೆ.

ದಕ್ಷಿಣ ರೈಲ್ವೆ ವಲಯವು ಪ್ರಯಾಣಿಕರ ದಟ್ಟಣೆ ನೀಗಿಸಲು ಮಂಗಳೂರು ಸೆಂಟ್ರಲ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ ಕೇರಳದ ಪಾಲಕ್ಕಾಡ್ ಜಂಕ್ಷನ್ ಮೂಲಕ ಸಾಪ್ತಾಹಿಕ ವಿಶೇಷ ರೈಲು ಓಡಿಸುವ ಪ್ರಸ್ತಾವನೆ ಮಾಡಿದೆ. ಮಂಗಳೂರು ಸೆಂಟ್ರಲಿನಿಂದ ಕೇರಳದ ರಾಜಧಾನಿ ತಿರುವನಂತಪುರಕ್ಕೆ ವಾರದಲ್ಲಿ ಎರಡು ಬಾರಿ ವಿಶೇಷ ರೈಲಿನ ಓಡಾಕ್ಕೂ ಪ್ರಸ್ತಾವಿಸಿದೆ. ಆದರೆ ಪ್ರಸ್ತಾವಿತ ರೈಲುಗಳು ಮಂಗಳೂರಿನ ಸಾರ್ವಜನಿಕರ ಬಳಕೆಗೆ ಹೆಚ್ಚು ಲಭ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಸ್ತಾವಿತ ಮಂಗಳೂರು ಸೆಂಟ್ರಲ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಸೇವೆಯು ಹಾಸನ-ಬೆಂಗಳೂರು ಮಾರ್ಗದ ಬದಲಿಗೆ ಸುತ್ತು ಹಾಕಿ ಹೋಗುವ ಶೊರನೂರು, ಪಾಲಕ್ಕಾಡ್ ಮಾರ್ಗದಲ್ಲಿ ಚಲಿಸಲು ಪ್ರಸ್ತಾಪಿಸ ಲಾಗಿದೆ. ಈ ರೈಲು ಕಣ್ಣೂರಿನಾಚೆ ಬೆಂಗಳೂರು ಕಡೆಗೆ ಮತ್ತು ಹಿಂತಿರುಗುವ ಪ್ರಯಾಣಿಕರಿಗೆ ಮಾತ್ರ ಉಪಯುಕ್ತ ವಾಗಿದೆ. ವಾರಕ್ಕೊಮ್ಮೆ ಸಂಚರಿಸುವ ರೈಲು ಸಂ. 16565/66 ಮಂಗಳೂರು ಸೆಂಟ್ರಲ್-ಯಶವಂತಪುರ ಜಂ. ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿಗೆ ಕಣ್ಣೂರು ಮತ್ತು ಬೆಂಗಳೂರು ನಡುವೆ ಮಾತ್ರ ಉತ್ತಮವಾದ ಬೇಡಿಕೆಯಿದೆ.

ಪ್ರಸ್ತುತ ಹಾಸನ ಮೂಲಕ ಓಡುತ್ತಿರುವ ರೈಲು ಸಂ. 16511/12 ಕಣ್ಣೂರು-ಕ್ರಾ.ಸಂ.ರಾ ಬೆಂಗಳೂರು ಎಕ್ಸ್‌ಪ್ರೆಸ್ (ವಯಾ ಕುಣಿಗಲ್) ಹಾಗು ರೈಲು ಸಂ. 16585/86 ಮಂಗಳೂರು ಸೆಂಟ್ರಲ್-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿಗೆ ಬಹುಬೇಡಿಕೆಯಿದೆ. ಹೀಗಾಗಿ ಮಂಗಳೂರು-ಬೆಂಗಳೂರು ನಡುವೆ ಇನ್ನೊಂದು ರೈಲಿನ ಅವಶ್ಯಕತೆಯಿದೆ. ಅಲ್ಲದೆ ಪ್ರಸ್ತುತ ಮಂಗಳೂರಿನಿಂದ-ಹಾಸನ, ಅರಸೀಕೆರೆ, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಯಾವುದೇ ರೈಲು ಸೇವೆ ಇಲ್ಲ. ಹಾಗಾಗಿ  ಈ ಮಾರ್ಗದ ಮೂಲಕವು ರೈಲು ಸಂಚಾರವಾಗಬೇಕಿದೆ. ದಕ್ಷಿಣ ರೈಲ್ವೆ ಉದ್ದೇಶಿಸಿರುವ ಮಂಗಳೂರು ಸೆಂಟ್ರಲ್-ಯಶವಂತ ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಪಾಲಕ್ಕಾಡ್-ಶೋರಣುರು ಮಾರ್ಗದ ಬದಲು ಹಾಸನ, ಅರಸೀಕೆರೆ, ತುಮಕೂರು ಮಾರ್ಗದ ಮೂಲಕ ಓಡಿಸಬೇಕು ಎಂದು ಪಶ್ಚಿಮ ಕರಾವಳಿ ರೈಲು ಯಾತ್ರಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಹನುಮಂತ ಕಾಮತ್  ಮನವಿ ಸಲ್ಲಿಸಿದ್ದಾರೆ.

share
Next Story
X