Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧಿಯ ಆದರ್ಶ ಜಗತ್ತಿಗೆ ಪ್ರಜಾಪ್ರಭುತ್ವ...

ಗಾಂಧಿಯ ಆದರ್ಶ ಜಗತ್ತಿಗೆ ಪ್ರಜಾಪ್ರಭುತ್ವ ಸಂರಕ್ಷಿಸುವ ಶಕ್ತಿ: ಇಳಾ ಗಾಂಧಿ

4 Jun 2023 11:41 PM IST
share

ಬೆಂಗಳೂರು, ಜೂ. 4: ‘ಇಂದಿನ ಮಾಧ್ಯಮಗಳ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಆದರ್ಶ ಜಗತ್ತಿಗೆ ಪ್ರಜಾಪ್ರಭುತ್ವವನ್ನು ಸಂರಕ್ಷಿಸುವ ಶಕ್ತಿಯಾಗಿ ಮಾದರಿಯಾಗಿದೆ’ ಎಂದು ಗಾಂಧೀಜಿ ಮೊಮ್ಮಗಳು ಇಳಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಡರ್ಬಾನ್ ನಗರದ ಹೊರವಲಯದಲ್ಲಿನ ಫೀನಿಕ್ಸ್ ಪ್ರದೇಶದ ಬೆಟ್ಟದ ತುದಿಯಲ್ಲಿರುವ ‘ಇಂಡಿಯನ್ ಒಪಿನಿಯನ್’ ಪತ್ರಿಕೆಯ ಪ್ರಾರಂಭವಾದ ಕಟ್ಟಡದ ಆವರಣದಲ್ಲಿ ನಡೆದ ಪತ್ರಿಕೆಯ 120ನೆ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇಂಡಿಯನ್ ಒಪಿನಿಯನ್ ಪತ್ರಿಕೆಯನ್ನು ಪ್ರಾರಂಭಿಸಿದ ಅಗತ್ಯವನ್ನು ಕುರಿತು ಚಾರಿತ್ರಿಕ ನೆನಪುಗಳನ್ನು ಹಂಚಿಕೊಂಡರು.

ಸಾಮಾಜಿಕ ನ್ಯಾಯ, ಸಮಾನತೆ, ಸತ್ಯ ಪ್ರತಿಪಾದನೆಯೆ ಪತ್ರಕರ್ತ ಗಾಂಧಿಯ ಗುರಿಯಾಗಿತ್ತು. ಚಳವಳಿಯ ನೇತಾರ ಗಾಂಧೀಜಿಗೂ, ಪತ್ರಕರ್ತ ಗಾಂಧಿಗೂ ವ್ಯತ್ಯಾಸವಿರಲಿಲ್ಲ. ಏಕೆಂದರೆ ಹೋರಾಟವೇ ಸತ್ಯಾಗ್ರಹವೇ ಅವರ ಮುಖ್ಯ ಆಶಯವಾಗಿತ್ತು ಎಂದು ಅವರು ಸ್ಮರಿಸಿದರು.

ದಕ್ಷಿಣ ಆಫ್ರಿಕಾದ ಲಂಗಾದುಭೆ ಮಾತನಾಡಿ, ‘ತಮ್ಮ ತಾತನಿಗೂ, ಗಾಂಧೀಜಿಯವರಿಗೂ ಇದ್ದ ಸ್ನೇಹದ ನೆನಪುಗಳನ್ನು ಹಂಚಿಕೊಂಡರು. ದಕ್ಷಿಣ ಆಫ್ರಿಕಾದ ಅಂದಿನ ರಾಜಕಾರಣದ ಬಗ್ಗೆ ಇಬ್ಬರಿಗೂ ಸಮಾನವಾದ ಭಾವನೆಗಳಿದ್ದವು. ಯಾವುದೇ ಬಿಳಿಯ ಜನ ನನ್ನ ಈ ನೆಲದ ನಿವಾಸಿಗಳ ಬಗ್ಗೆ ಅವರ ಮೂಲಭೂತ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದಿದ್ದಾಗ ಗಾಂಧೀಜಿಯವರು ನನ್ನ ಜನರ ಮನೆ ಬಾಗಿಲಿಗೆ ಬಂದು ಅವರ ಸಂಕಷ್ಟಗಳಿಗೆ ಸ್ಪಂದಿಸಿದರು. ಅವರ ಕರುಣೆ ಅಪಾರ, ಅವರ ಕಳಕಳಿ, ಪ್ರಾಮಾಣಿಕತೆ, ಕಾರ್ಯಚತುರತೆ ಯಾವಾಗಲೂ ನಿರ್ಭಯತೆಯಿಂದ ಕೂಡಿದ್ದು, ನನ್ನ ಕುಟುಂಬದ ಜೊತೆಗಿನ ಅವರ ಸ್ನೇಹ ಅಮೂಲ್ಯವಾದದ್ದು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ತಮಿಳುನಾಡಿನ ಅಣ್ಣಾಮಲೈ, ಕರ್ನಾಟಕದಿಂದ ನರೇಂದ್ರ, ಸುಜಾತ, ವಿಶುಕುಮಾರ್, ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸೇರಿದಂತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಅಲ್ಲದೆ ಉತ್ತರ ಭಾರತದಿಂದ ಮಹಾತ್ಮ ಗಾಂಧಿ ಅನುಯಾಯಿಗಳು ಭಾಗವಹಿಸಿದ್ದರು.

share
Next Story
X