Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ’ಅಜ್ಮೀರ್ 92’ ಚಲನಚಿತ್ರ ನಿಷೇಧಕ್ಕೆ...

’ಅಜ್ಮೀರ್ 92’ ಚಲನಚಿತ್ರ ನಿಷೇಧಕ್ಕೆ ಜಮೀಯತ್ ಉಲಮಾ ಹಿಂದ್ ಆಗ್ರಹ

5 Jun 2023 8:37 PM IST
share
’ಅಜ್ಮೀರ್ 92’ ಚಲನಚಿತ್ರ ನಿಷೇಧಕ್ಕೆ ಜಮೀಯತ್ ಉಲಮಾ ಹಿಂದ್ ಆಗ್ರಹ

ಹೊಸದಿಲ್ಲಿ: ಸಮಾಜದಲ್ಲಿ ವಿಭಜನೆ ಮತ್ತು ಸಂಘರ್ಷವನ್ನು ಸೃಷ್ಟಿಸುವ ಉದ್ದೇಶದ "ಅಜ್ಮೀರ್ 92" ಚಲನಚಿತ್ರವನ್ನು ನಿಷೇಧಿಸುವಂತೆ ಜಮೀಯತ್ ಉಲಮಾ ಇ ಹಿಂದ್ ಅಧ್ಯಕ್ಷ ಮೌಲಾನಾ ಮಹಮ್ಮೂದ್ ಮದನಿ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ ಈ ಚಿತ್ರವನ್ನು ನಿಷೇಧಿಸುವ ಮೂಲಕ "ಕೋಮು ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಖ್ವಾಜಾ ಮುಈನುದ್ದೀನ್ ಚಿಷ್ತಿ ಅಜ್ಮೀರ್, ಹಿಂದೂ- ಮುಸ್ಲಿಂ ಏಕತೆಗೆ ಉದಾಹರಣೆಯಾಗಿದ್ದು, ನಿಜವಾದ ಸುಲ್ತಾನ್ ಲಕ್ಷಾಂತರ ಮಂದಿಯ ಹೃದಯವನ್ನು ಗೆಲ್ಲುವಂಥ ಆಡಳಿತ ನಡೆಸಿದ್ದರು ಎಂದು ಪ್ರತಿಪಾದಿಸಿದ್ದಾರೆ. "ಅವರು ನಿಜವಾಗಿ ದೇಶದಲ್ಲಿ ಶಾಂತಿ ಮತ್ತು ಸಾಮರಸ್ಯದ ದೇವದೂತ" ಎನಿಸಿಕೊಂಡಿದ್ದರು ಎಂದು ಬಣ್ಣಿಸಿದ್ದಾರೆ.

"ಪ್ರಸಕ್ತ ಸನ್ನಿವೇಶದಲ್ಲಿ ಧರ್ಮದ ನೆಲೆಯಲ್ಲಿ ಸಮಾಜವನ್ನು ಒಡೆಯುವ ಭಿನ್ನ ಮಾರ್ಗಗಳನ್ನು ಶೋಧಿಸಲಾಗುತ್ತಿದೆ. ನಿರ್ಧಿಷ್ಟ ಧರ್ಮ ಮತ್ತು ಅಪರಾಧ ಕೃತ್ಯಗಳನ್ನು ಸಂಪರ್ಕಿಸುವ ಸಲುವಾಗಿ ಚಲನಚಿತ್ರಗಳು ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಲಾಗುತ್ತಿದೆ. ಇದು ನಮ್ಮ ಭವ್ಯ ಹಾಗೂ ಪರಸ್ಪರ ಹಂಚಿಕೆಯ ಪರಂಪರೆಯನ್ನು ಖಂಡಿತವಾಗಿಯೂ ಹಾಳು ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಜ್ಮೀರ್ ನಗರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನು ಇಡೀ ಸಮಾಜಕ್ಕೆ ಭಯಾನಕ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಆಪಾದಿಸಿರುವ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ವರ ಹಾಗೂ ಶಕ್ತಿ ಎಂದು ಹೇಳಿದ್ದಾರೆ.

share
Next Story
X