Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದಲ್ಲಿ ತೀವ್ರಗೊಳ್ಳುತ್ತಿರುವ...

ಉಡುಪಿ ನಗರದಲ್ಲಿ ತೀವ್ರಗೊಳ್ಳುತ್ತಿರುವ ನೀರಿನ ಸಮಸ್ಯೆ: ನಗರಸಭೆಯಿಂದ ಸರಕಾರಿ ಶಾಲೆಗಳಿಗೆ ಟ್ಯಾಂಕರ್ ನೀರು ಪೂರೈಕೆ

5 Jun 2023 8:40 PM IST
share
ಉಡುಪಿ ನಗರದಲ್ಲಿ ತೀವ್ರಗೊಳ್ಳುತ್ತಿರುವ ನೀರಿನ ಸಮಸ್ಯೆ: ನಗರಸಭೆಯಿಂದ ಸರಕಾರಿ ಶಾಲೆಗಳಿಗೆ ಟ್ಯಾಂಕರ್ ನೀರು ಪೂರೈಕೆ

ಉಡುಪಿ: ಮಳೆ ಬಾರದ ಕಾರಣ ಉಡುಪಿ ನಗರದ ಸರಕಾರಿ ಶಾಲೆಗಳು ಕೂಡ ನೀರಿನ ಕೊರತೆ ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಸಭೆಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯ ನಡೆಯುತ್ತಿದೆ.

ನಗರದ ಬೋರ್ಡ್ ಹೈಸ್ಕೂಲ್, ಒಳಕಾಡು ಸಂಯುಕ್ತ ಸರಕಾರಿ ಪ್ರೌಢಶಾಲೆ ಹಾಗೂ ಗೋಪಾಲಪುರ ಸರಕಾರಿ ಶಾಲೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ.  ಆದುದರಿಂದ ಶಾಲೆಗಳಿಗೆ 5-6ಸಾವಿರ ಲೀಟರ್ ನೀರನ್ನು ಎರಡು ದಿನಗಳಿ ಗೊಮ್ಮೆ ಪೂರೈಕೆ ಮಾಡಲಾಗುತ್ತಿದೆ ಎಂದು ಪೌರಾಯುಕ್ತ ಆರ್.ಪಿ.ನಾಯ್ಕ್ ತಿಳಿಸಿದ್ದಾರೆ.

ನಗರಕ್ಕೆ ನೀರು ಪೂರೈಕೆ ಮಾಡುವ ಬಜೆ ಡ್ಯಾಂನಲ್ಲಿ ಪ್ರಸ್ತುತ 2.51 ಮೀಟರ್ ನೀರಿನ ಸಂಗ್ರಹವಿದ್ದು, ಇದನ್ನು ಒಂದು ವಾರಗಳ ಕಾಲ ಬಳಸಬಹುದಾಗಿದೆ. ಸದ್ಯ ಒಂದು ಹೊಂಡದಿಂದ ಪಂಪ್ ಮೂಲಕ ನೀರನ್ನು ಹರಿಸಲಾಗು ತ್ತಿದ್ದು, ಇದು ಖಾಲಿಯಾದ ಬಳಿಕ ಇನ್ನೊಂದು ಕೊನೆಯ ಹೊಂಡದಲ್ಲಿನ ನೀರನ್ನು ಪಂಪಿಂಗ್ ಮಾಡಲಾಗುವುದು. ಇದರಲ್ಲಿ ಮೂರು ದಿನಗಳಿಗೆ ಬೇಕಾಗುವಷ್ಟು ನೀರು ಸಿಗಬಹುದು ಎಂದು ಅವರು ಹೇಳಿದ್ದಾರೆ.

ಸದ್ಯಕ್ಕೆ ನಗರದಲ್ಲಿ 10 ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಒಂದು ವೇಳೆ ನೀರಿನ ಅಭಾವ ಇನ್ನಷ್ಟು ತೀವ್ರಗೊಂಡರೆ ಮತ್ತೆ ಐದು ಹೆಚ್ಚುವರಿ ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲಾಗುವುದು. ಸದ್ಯಕ್ಕೆ 12ಸಾವಿರ ಲೀಟರ್ ನೀರಿನ ಟ್ಯಾಂಕರ್‌ಗೆ 1800ರೂ. ಪಾವತಿಸಲಾಗುತ್ತಿದೆ. ಸದ್ಯ ನೀರಿನ ಮೂಲಗಳಲ್ಲಿ ನೀರಿದ್ದು, ಅದರಿಂದಲೇ ಟ್ಯಾಂಕರ್‌ಗೆ ನೀರು ಬಳಸಿಕೊಳ್ಳಲಾಗುತ್ತದೆ. ಎರಡು ದಿನಗಳಲ್ಲಿ ಜಿಲ್ಲಾಸ್ಪತ್ರೆ ಸಮೀಪ ಒಂದು ಕೊಳವೆಬಾವಿಯನ್ನು ಕೊರೆಯಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

share
Next Story
X