Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಭಟನಾ ನಿರತ ಕುಸ್ತಿಪಟುಗಳು...

ಪ್ರತಿಭಟನಾ ನಿರತ ಕುಸ್ತಿಪಟುಗಳು ಶೀಘ್ರದಲ್ಲಿ ಮಹಾ ಪಂಚಾಯತ್ ನಡೆಸಲಿದ್ದಾರೆ: ಬಜರಂಗ್ ಪುನಿಯಾ

5 Jun 2023 4:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರತಿಭಟನಾ ನಿರತ ಕುಸ್ತಿಪಟುಗಳು ಶೀಘ್ರದಲ್ಲಿ ಮಹಾ ಪಂಚಾಯತ್ ನಡೆಸಲಿದ್ದಾರೆ: ಬಜರಂಗ್ ಪುನಿಯಾ

ಗುವಾಹಟಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಶೀಘ್ರದಲ್ಲಿ ಮಹಾಪಂಚಾಯತ್ ನಡೆಸಲಿದ್ದಾರೆ ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ರವಿವಾರ ತಿಳಿಸಿದ್ದಾರೆ. 

ಬಾಲಕಿ ಸೇರಿದಂತೆ ಮಹಿಳಾ ಅಥ್ಲೆಟ್ ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಂಗ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಪುನಿಯಾ ಸೇರಿದಂತೆ ಭಾರತದ ಶ್ರೇಷ್ಠ ಕುಸ್ತಿಪಟುಗಳು, ಎರಡು ಬಾರಿ ವಿಶ್ವ ಚಾಂಪಿಯನ್ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಹಾಗೂ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಎಪ್ರಿಲ್ನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. 

ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ ಬಳಿಕ ಬಿಜೆಪಿಯ ಸಂಸದನೂ ಆಗಿರುವ ಸಿಂಗ್ ವಿರುದ್ಧ ದಿಲ್ಲಿ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ಪ್ರತಿಭಟನಾ ನಿರತ ಕುಸ್ತಿ ಪಟುಗಳನ್ನು ಬೆಂಬಲಿಸಿ ಹರ್ಯಾಣದ ಸೋನಿಪತ್ ಜಿಲ್ಲೆಯ ಮುಂದ್ಲಾನ ಗ್ರಾಮದಲ್ಲಿ ರವಿವಾರ ಆಯೋಜಿಸಿದ್ದ ಮಹಾಪಂಚಾಯತ್ನಲ್ಲಿ ಪುನಿಯಾ ಅವರು ಮಾತನಾಡಿದ್ದರು. ಈ ಕಾರ್ಯಕ್ರಮದಲ್ಲಿ ಜಮ್ಮು ಹಾಗೂ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್, ರೈತ ನಾಯಕ ಗುರ್ನಾಮ್ ಸಿಂಗ್ ಚಾಡುನಿ, ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಝಾದ್, ರಾಷ್ಟ್ರೀಯ ಲೋಕ ದಳದ ನಾಯಕ ಜಯಂತ್ ಚೌಧರಿ  ಹಾಗೂ ಇತರರು ಪಾಲ್ಗೊಂಡಿದ್ದರು. 

‘‘ನಿಮ್ಮ ಬೆಂಬಲದಿಂದ ನಾವು ಧೈರ್ಯದಿಂದ ಮುಂದುವರಿಯಲು ಸಾಧ್ಯವಾಗಿದೆ’’ ಎಂದು ಪುನಿಯಾ ಅವರು ಹೇಳಿದ್ದಾರೆ. ‘‘ಇತ್ತೀಚೆಗೆ ನಮ್ಮ ಆಟಗಾರರು, ಸಹೋದರಿಯರು ಹಾಗೂ ಪುತ್ರಿಯರಿಗೆ ಸಂಭವಿಸಿದ ಎರಡು ಮೂರು ಘಟನೆಗಳು ಅವರನ್ನು ಸಂಪೂರ್ಣ ಜರ್ಝರಿತರನ್ನಾಗಿಸಿದೆ’’ ಎಂದು ಅವರು ಹೇಳಿದ್ದಾರೆ. 

ಪ್ರತಿಯೊಬ್ಬರನ್ನು ಸಂಘಟಿಸಲು ಹಾಗೂ  ಅತ್ಲೆಟ್‌ಗಳಿಗೆ ನ್ಯಾಯ ನೀಡುವಂತೆ ಆಗ್ರಹಿಸಲು ಕುಸ್ತಿಪಟುಗಳು ಒಂದೇ ಮಹಾಪಂಚಾಯತ್ ಅನ್ನು ಆಯೋಜಿಸಲಿದ್ದಾರೆ ಎಂದು ಪುನಿಯಾ ಅವರು ಹೇಳಿದರು. ಹಲವು ಮಹಾಪಂಚಾಯತ್ ಗಳನ್ನು ನಡೆಸದಂತೆ ಖಾಪ್ ನಾಯಕರು ಹಾಗೂ ರೈತ ಸಂಘಟನೆಗಳನ್ನು ಅವರು ಆಗ್ರಹಿಸಿದರು. 

ಸಿಂಗ್ ಅವರನ್ನು ಬಂಧಿಸಲು ನರೇಂದ್ರ ಮೋದಿ ಸರಕಾರಕ್ಕೆ ರೈತ ನಾಯಕರು ಜೂನ್ 9ರ ವರೆಗೆ ಗಡುವು ನೀಡಿದ ಹಾಗೂ ಬಂಧಿಸದೇ ಇದ್ದರೆ, ಕುಸ್ತಿಪಟುಗಳನ್ನು ಬೆಂಬಲಿಸಿ ರಾಷ್ಟ್ರಾದ್ಯಂತ ನಡೆಸುವ ಪಂಚಾಯತ್ ಗಳನ್ನು ಆಯೋಜಿಸಲಾಗುವುದು ಎಂದು ಖಾಪ್ ನಾಯಕರು ಎಚ್ಚರಿಕೆ ನೀಡಿದ ಬಳಿಕ ಪುನಿಯಾ ಅವರ ಈ ಹೇಳಿಕೆ ಹೊರಬಿದ್ದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X