Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೋವಿನ ನೆನಪುಗಳನ್ನು ಹೊತ್ತು...

ನೋವಿನ ನೆನಪುಗಳನ್ನು ಹೊತ್ತು ಮರಳಿದ್ದೇನೆ; ಒಡಿಶಾ ರೈಲು ದುರಂತದ ಬಗ್ಗೆ ಸಚಿವ ಸಂತೋಷ್ ಲಾಡ್ ಭಾವುಕ ಪೋಸ್ಟ್

5 Jun 2023 10:26 PM IST
share
ನೋವಿನ ನೆನಪುಗಳನ್ನು ಹೊತ್ತು ಮರಳಿದ್ದೇನೆ; ಒಡಿಶಾ ರೈಲು ದುರಂತದ ಬಗ್ಗೆ ಸಚಿವ ಸಂತೋಷ್ ಲಾಡ್ ಭಾವುಕ ಪೋಸ್ಟ್

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಒಡಿಶಾಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಸಂಕಷ್ಟದಲ್ಲಿದ್ದ ಬಹುತೇಕ ಕನ್ನಡಿಗರನ್ನು ವಿಮಾನಗಳ ಮೂಲಕ ರಾಜ್ಯಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. 

ಅಲ್ಲದೇ, ಒಡಿಶಾ ಸರಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಸಂತೋಷ್ ಲಾಡ್, ದುರಂತದಲ್ಲಿ ಸಿಲುಕಿ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿವಿಧ ರಾಜ್ಯಗಳ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. 

ಈ ಕುರಿತಾಗಿ ಸೋಮವಾರ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ  ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ''ಬರೋಬ್ಬರಿ ಎರಡು ದಿನಗಳ ಕಾಲ ಅತ್ಯಂತ ಭಯಾನಕ ಭೀಕರತೆಗೆ ಸಾಕ್ಷಿಯಾಗಿ ಬಂದಿದ್ದೇನೆ! ಅಷ್ಟೊಂದು ಜನರ ದುರ್ಮರಣ, ಸಾವಿರಕ್ಕಿಂತ ಹೆಚ್ಚಿನ ಗಾಯಾಳುಗಳು, ಗುರುತೇ ಸಿಗದ ಮೃತ ದೇಹಗಳು, ತಮ್ಮವರ ದೇಹದ ಗುರುತು ಹಿಡಿದು ಬಿಕ್ಕಿ ಬಿಕ್ಕಿ ಅಳುತ್ತಿರುವ ವಾರಸುದಾರು!...'' ಎಂದು ವೀಡಿಯೊ ಸಹಿತ ವಿವರಿಸಿದ್ದಾರೆ. 

''ವಿಧಿ ಎಷ್ಟೊಂದು ಕ್ರೂರಿ ಎಂದು ಸಂಕಟ ಪಡಬೇಕೋ? ನಮ್ಮವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಸಮಾಧಾನ ಪಡಬೇಕೋ? ತಿಳಿಯುತ್ತಿಲ್ಲ! ಅಸುನೀಗಿದವರೂ ನಮ್ಮವರೇ ಅಲ್ಲವೇ? ಕಾಡುತ್ತಲೇ ಇರುವ ನೋವಿನ ನೆನಪುಗಳನ್ನು ಹೊತ್ತು ಮರಳಿದ್ದೇನೆ! ಮನಸ್ಸು ವಿಚಲಿತವಾಗಿದೆ, ಭಾರವಾಗಿದೆ, ಮೂಕವಾಗಿದೆ'' ಎಂದು ಸಚಿವರು ಬರೆದುಕೊಂಡಿದ್ದಾರೆ. 

ಬರೋಬ್ಬರಿ ಎರಡು ದಿನಗಳ ಕಾಲ ಅತ್ಯಂತ ಭಯಾನಕ ಭೀಕರತೆಗೆ ಸಾಕ್ಷಿಯಾಗಿ ಬಂದಿದ್ದೇನೆ!

ಅಷ್ಟೊಂದು ಜನರ ದುರ್ಮರಣ! ಸಾವಿರಕ್ಕಿಂತ ಹೆಚ್ಚಿನ ಗಾಯಾಳುಗಳು! ಗುರುತೇ ಸಿಗದ ಮೃತ ದೇಹಗಳು! ತಮ್ಮವರ ದೇಹದ ಗುರುತು ಹಿಡಿದು ಬಿಕ್ಕಿ ಬಿಕ್ಕಿ ಅಳುತ್ತಿರುವ ವಾರಸುದಾರು! 1/2 pic.twitter.com/K8QWlXoLIS

— Santosh Lad Official (@SantoshSLadINC) June 5, 2023
share
Next Story
X