Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗೃಹಜ್ಯೋತಿಯಲ್ಲಿ ಬಾಡಿಗೆ ಮನೆಯವರಿಗೆ...

ಗೃಹಜ್ಯೋತಿಯಲ್ಲಿ ಬಾಡಿಗೆ ಮನೆಯವರಿಗೆ ಷರತ್ತು ಅಗತ್ಯ: ಗೃಹ ಸಚಿವ ಡಾ.ಪರಮೇಶ್ವರ್

6 Jun 2023 9:03 PM IST
share
ಗೃಹಜ್ಯೋತಿಯಲ್ಲಿ ಬಾಡಿಗೆ ಮನೆಯವರಿಗೆ ಷರತ್ತು ಅಗತ್ಯ: ಗೃಹ ಸಚಿವ ಡಾ.ಪರಮೇಶ್ವರ್

ಉಡುಪಿ : ಗೃಹಜ್ಯೋತಿ ಯೋಜನೆ ಸೇರಿದಂತೆ ಎಲ್ಲವನ್ನು ಕೂಡ ಸರಕಾರ ಸ್ಪಷ್ಟವಾಗಿ ಹೇಳಿದೆ. ಇದರಲ್ಲಿ ಬಿಜೆಪಿ ಗೊಂದಲ ಉಂಟು ಮಾಡುತ್ತಿದೆ. ಇಷ್ಟೇ ಹಣ ಖರ್ಚಾಗುತ್ತದೆ ಎಂಬುದನ್ನು ಗಮನಿಸಿ ಸ್ಪಷ್ಟ ತೀರ್ಮಾನ ಕೈಗೊಂಡಿದ್ದೇವೆ. ಬಿಪಿಎಲ್ ಮತ್ತು ಎಪಿಎಲ್ ಎಂಬ ಯಾವುದೇ ವರ್ಗೀಕರಣ ಮಾಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಎಲ್ಲ ವಿಚಾರವನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಜ್ಯೋತಿ ಲಭವನ್ನು ಬಾಡಿಗೆದಾರರಿಗೂ ನಾವು ಕೊಡಬೇಕು. ಆದರೆ ಅವರ  ಹೆಸರಿನಲ್ಲಿ ಮಾಲಕರಿಗೆ ಲಾಭ ಆಗುತ್ತದೆ. ಆ ಲಾಭ ಬಾಡಿಗೆದಾರರಿಗೆ ವರ್ಗಾವಣೆ ಆಗಲೇಬೇಕು. ಬೆನಿಫಿಟ್ ಆಫ್ ಡೌಟ್‌ನ ಲಾಭ ಬಾಡಿಗೆದಾರರಿಗೆ ಸಿಗಬೇಕು. ಈ ಸಮಸ್ಯೆಯನ್ನು ನಾವು ಸಾರ್ಟ್ ಔಟ್ ಮಾಡುತ್ತೇವೆ. ಈ ವಿಚಾರದಲ್ಲಿ ಕೆಲವೊಂದು ಷರತ್ತು ಹಾಕಲೇ ಬೇಕಾಗು ತ್ತದೆ. ಯಾರೋ ನಿನ್ನೆ ಬಾಡಿಗೆ ಬಂದು ಇವತ್ತು ವಿನಾಯಿತಿ ಕೇಳಿದರೆ ಆಗುತ್ತದೆಯೇ? ಒಂದು ಹಂತದ ಮಾರ್ಜಿನಲ್ ಕಂಡೀಶನ್ ಇರುತ್ತದೆ ಎಂದರು.  

ಬಡ ಜನರನ್ನು ಸಬಲೀಕರಣಗೊಳಿಸಬೇಕೆಂಬ ಉದ್ದೇಶದಿಂದ ಯೋಜನೆ ಜಾರಿ ಮಾಡಿದ್ದೇವೆ. ಅದರಲ್ಲಿ ಒಂದಿಷ್ಟು ಆಚೀಚೆಯಾದರೆ ಬೊಬ್ಬೆ ಹೊಡೆದರೆ ನಾವೇನು ಮಾಡುವುದು. ಬೊಬ್ಬೆ ಹೊಡೆದುಕೊಳ್ಳಿ ಬಿಡಿ. ಬಿಜೆಪಿಯವರು ಈ ಯೋಜನೆ ಮಾಡುವುದು ಬೇಡ ಎಂದು ಹೇಳಲಿ. ಸುಳ್ಳು ಹೇಳಿಕೊಂಡು ಬಂದವರು ಈಗ ಅನುಭವಿಸುತ್ತಿದ್ದಾರೆ.

ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗಟ್ಟುವ ಎಂಬಿ ಪಾಟೀಲ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಪ್ರಶ್ನೆಗಳಿಗೆ ತಕ್ಕ ಉತ್ತರ ಎಂಬಿ ಪಾಟೀಲ್ ಅವರೇ ಕೊಡುತ್ತಾರೆ. ಆಮೇಲೆ ಗೃಹ ಇಲಾಖೆ ಆ ಬಗ್ಗೆ ಯೋಚನೆ ಮಾಡುತ್ತದೆ. ಬಿಜೆಪಿ ಮಾಡಿದ ಎಲ್ಲಾ ಆರೋಪಕ್ಕೆ ಉತ್ತರ ಕೊಡಲು ಆಗುವು ದಿಲ್ಲ. ಬಿಜೆಪಿಯ ಒಬ್ಬ ಕಾರ್ಯಕರ್ತ ಹೇಳಿದರೆ ನಾನು ಉತ್ತರ ಕೊಡಬೇಕಾ? ಜವಾಬ್ದಾರಿಯಿಂದ ಯಾವುದಾದರೂ ಒಂದು ವಿಚಾರ ಅಥವಾ ಘಟನೆ ಮೇಲೆ ಆರೋಪ ಮಾಡಿದರೆ ಉತ್ತರ ಕೊಡಬಹುದು ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರ ರಕ್ಷಣೆಗೆ ಹೆಲ್ಪ್‌ಡೆಸ್ಕ್ ರಚಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಕಾರ್ಯಕರ್ತರ ರಕ್ಷಣೆ ಮಾಡಲು ಹೆಲ್ಪ್‌ಡೆಸ್ಕ್ ಮಾಡಿರಬಹುದು. ಅವರಿಗೆ ಒಳ್ಳೆಯದಾಗುವುದಾದರೆ ತಪ್ಪಲ್ಲ, ಮಾಡಬಹುದು.  ಅದು ಬಿಜೆಪಿಯ ಆಂತರಿಕ ವಿಚಾರವಾಗಿದೆ. ಮುಂದೆ ಕಾಂಗ್ರೆಸ್ ಕೂಡ ತನ್ನ ಕಾರ್ಯಕರ್ತರ ರಕ್ಷಣೆಗೆ ಇದೇ ರೀತಿ ಮಾಡಬಹುದು ಎಂದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ -ಬಿಜೆಪಿ ಒಟ್ಟಾಗಿ ಎದುರಿಸುತ್ತಾರೆ ಎಂಬ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅದು ಎರಡೂ ಪಕ್ಷಗಳ ವಿವೇಚನೆಗೆ ಬಿಟ್ಟಿರುವುದು. ಅದು ಆ ಪಕ್ಷಗಳ ತೀರ್ಮಾನ. ಅದನ್ನು ನಾವು ಪ್ರಶ್ನೆ ಮಾಡುವಂತಿಲ್ಲ ಎಂದರು. ಗೋಹತ್ಯೆ ಸಂಬಂಧ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿಯಾಗಿ ನನ್ನನ್ನು ನೇಮಕ ಮಾಡಿರುವ ವಿಚಾರ ಫೇಕ್ ಸುದ್ದಿ ಎಂದು ಅವರು ತಿಳಿಸಿದರು. 

share
Next Story
X