Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದ ಕುಸಿಯುತ್ತಿರುವ ಸೇತುವೆಗಳು:...

ಬಿಹಾರದ ಕುಸಿಯುತ್ತಿರುವ ಸೇತುವೆಗಳು: ಕಳೆದ ಮೂರು ವರ್ಷಗಳಲ್ಲಿ 10 ಸೇತುವೆಗಳು ನೀರುಪಾಲು

7 Jun 2023 1:10 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಹಾರದ ಕುಸಿಯುತ್ತಿರುವ ಸೇತುವೆಗಳು: ಕಳೆದ ಮೂರು ವರ್ಷಗಳಲ್ಲಿ 10 ಸೇತುವೆಗಳು ನೀರುಪಾಲು

ಪಾಟ್ನಾ: ಬಿಹಾರದಲ್ಲಿ ನಿರ್ಮಾಣ ಹಂತದಲ್ಲಿರುವ ಸುಲ್ತಾನ್ ಗಂಜ್-ಅಗುವಾನಿ ಸೇತುವೆಯು ಜೂ.4ರಂದು ಎರಡನೇ ಬಾರಿಗೆ ಕುಸಿದು ಬಿದ್ದಿದೆ. ರಾಜ್ಯದ ರಸ್ತೆ ನಿರ್ಮಾಣ ಇಲಾಖೆ (RCD)ಯು ನಿರ್ಮಾಣ ಕಂಪನಿಗೆ ಶೋಕಾಸ್ ನೋಟಿಸ್ ಅನ್ನು ಹೊರಡಿಸಿದೆ. ಇದೇ ವೇಳೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 9 ಇತರ ಸೇತುವೆಗಳು ಕುಸಿದಿರುವುದನ್ನು ದಾಖಲೆಗಳು ತೋರಿಸುತ್ತಿವೆ ಎಂದು thehindu.com ವರದಿ ಮಾಡಿದೆ.

ಎಸ್ಪಿ ಸಿಂಗ್ಲಾ ಕನ್ಸ್ಟ್ರಕ್ಷನ್ಸ್ ಪ್ರೈ.ಲಿ.ಗೆ ಹೊರಡಿಸಲಾಗಿರುವ ಶೋಕಾಸ್ ನೋಟಿಸ್ ನಲ್ಲಿ ಸರಕಾರವೇಕೆ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಬಾರದು ಎನ್ನುವುದಕ್ಕೆ 15 ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಲಾಗಿದೆ.

ಭಾಗಲ್ಪುರ ಜಿಲ್ಲೆಯ ಸುಲ್ತಾನ್ ಗಂಜ್ ಮತ್ತು ಖಗರಿಯಾ ಜಿಲ್ಲೆಯ ಅಗುವಾನಿ ನಡುವೆ ಗಂಗಾನದಿಯ ಮೇಲೆ ನಿರ್ಮಿಸಲಾಗಿದ್ದ 3.16 ಕಿ.ಮೀ.ಉದ್ದದ ಚತುಷ್ಪಥ ಸೇತುವೆಯು ಜೂ.4ರಂದು ಕುಸಿದು ಬಿದ್ದಿದೆ. ಉತ್ತರ ಮತ್ತು ದಕ್ಷಿಣ ಬಿಹಾರಗಳನ್ನು ಸಂಪರ್ಕಿಸುವ 1,716 ಕೋ.ರೂ.ವೆಚ್ಚದ ಸೇತುವೆಯು ನಿರ್ಮಾಣ ಹಂತದಲ್ಲಿ ಎರಡನೇ ಸಲ ಕುಸಿದಿದೆ. ಇದೇ ಕಂಪನಿಯು ಮೊಕಾಮಾದಲ್ಲಿ ಗಂಗಾನದಿಯ ಮೇಲೆ ಇನ್ನೊಂದು ಸೇತುವೆಯನ್ನು ನಿರ್ಮಿಸುತ್ತಿದೆ ಎನ್ನಲಾಗಿದೆ. 

ಸೇತುವೆ ಕುಸಿತದ ಕುರಿತು ಐಐಟಿ-ರೂರ್ಕಿ ತನಿಖೆಯನ್ನು ನಡೆಸುತ್ತಿದ್ದು,ಅದರ ವರದಿ ಕೈಸೇರಿದ ಬಳಿಕ ಹೊಣೆಗಾರ ವ್ಯಕ್ತಿಗಳ ವಿರುದ್ಧ ಕ್ರಮವನ್ನು ಜರುಗಿಸಲಾಗುವುದು ಎಂದು ರಸ್ತೆ ನಿರ್ಮಾಣ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ ಯಾದವ ಹೇಳಿದ್ದಾರೆ. ಈ ನಡುವೆ ಪ್ರತಿಪಕ್ಷಗಳು ಸಿಬಿಐ ವಿಚಾರಣೆಗೆ ಆಗ್ರಹಿಸಿದ್ದು,ಅದರ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಸೇತುವೆ ಕುಸಿತ ಕುರಿತು ನ್ಯಾಯಾಂಗ ವಿಚಾರಣೆಯನ್ನು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯೊಂದು ಕೂಡ ಪಾಟ್ನಾ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದೆ.

ನಿರ್ಮಾಣದ ಮೇಲ್ವಿಚಾರಣೆಯ ಹೊಣೆ ಹೊತ್ತಿರುವ,ಆರ್ಸಿಡಿ ಅಧೀನದ ಬಿಹಾರ ರಾಜ್ಯ ಸೇತುವೆ ನಿರ್ಮಾಣ ನಿಗಮದ ಆಡಳಿತ ನಿರ್ದೇಶಕ ನೀರಜ್ ಸಕ್ಸೇನಾರಿಗೆ ಶೋಕಾಸ್ ನೋಟಿಸ್ ನನ್ನು ನೀಡಲಾಗಿದ್ದು,ಕರ್ತವ್ಯ ಲೋಪಕ್ಕಾಗಿ ಖಗರಿಯಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಯೋಗೇಂದ್ರ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಆರ್ಸಿಡಿಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್ ತಿಳಿಸಿದರು.

‘ಗುತ್ತಿಗೆದಾರರು ಹಾನಿಯನ್ನು ಭರಿಸಬೇಕಾಗುತ್ತದೆ ಮತ್ತು ಹಣ ವಾಪಸಾತಿಯನ್ನು ನಾವು ಖಚಿತ ಪಡಿಸಿಕೊಳ್ಳುತ್ತೇವೆ. ಹಿಂದೆ ಸೇತುವೆಯ ಕಂಬಗಳು ಕುಸಿದು ಬಿದ್ದಾಗ ಪ್ರತಿಪಕ್ಷದ ನಾಯಕನಾಗಿ ನಾನು ಅನುಮಾನವನ್ನು ವ್ಯಕ್ತಪಡಿಸಿದ್ದೆ ’ ಎಂದು ಹೇಳಿದ ಯಾದವ, ಈಗ ನಿಗದಿತ ಕಾಲಮಿತಿಯಲ್ಲಿ ಸೇತುವೆಯನ್ನು ಸಂಪೂರ್ಣವಾಗಿ ಮರು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಈ ನಡುವೆ ರಾಜ್ಯದಲ್ಲಿ ಹಲವರು ಹಿರಿಯ ಇಂಜಿನಿಯರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

ಇದು ಕಳೆದ ಮೂರು ವರ್ಷಗಳಲ್ಲಿ ಹತ್ತನೇ ಸೇತುವೆ ಕುಸಿತವಾಗಿದೆ. 2023ರೊಂದರಲ್ಲೇ ಇದೂ ಸೇರಿದಂತೆ ಐದು ಸೇತುವೆಗಳು ಕುಸಿದು ಬಿದ್ದಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X