Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದು,...

ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದು, ವೈಜ್ಞಾನಿಕ ಕಾಯ್ದೆ ಜಾರಿಗೊಳಿಸಿ: ಚಿಂತಕ ಅಗ್ನಿಶ್ರೀಧರ್

''ಗೋವಿನ ಮಾಂಸದ ರಫ್ತು ವಿಚಾರದಲ್ಲಿ ಭಾರತ ಎಲ್ಲಾ ದೇಶಗಳನ್ನು ಹಿಂದಿಕ್ಕಿದೆ''

7 Jun 2023 9:13 PM IST
share
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದು, ವೈಜ್ಞಾನಿಕ ಕಾಯ್ದೆ ಜಾರಿಗೊಳಿಸಿ: ಚಿಂತಕ ಅಗ್ನಿಶ್ರೀಧರ್
''ಗೋವಿನ ಮಾಂಸದ ರಫ್ತು ವಿಚಾರದಲ್ಲಿ ಭಾರತ ಎಲ್ಲಾ ದೇಶಗಳನ್ನು ಹಿಂದಿಕ್ಕಿದೆ''

ಬೆಂಗಳೂರು, ಜೂ.7: ಈ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆದು ವೈಜ್ಞಾನಿಕವಾಗಿ ಹೊಸ ಕಾಯ್ದೆಯನ್ನು ಜಾರಿಗೆ ತರುವಂತೆ ಹಿರಿಯ ಪತ್ರಕರ್ತ, ಚಿಂತಕ ಅಗ್ನಿ ಶ್ರೀಧರ್ ಆಗ್ರಹಿಸಿದ್ದಾರೆ.

ಬುಧವಾರ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆಹಾರದ ಹಕ್ಕಿನ ವಿಚಾರವಾಗಿರುವ ಇದನ್ನು ಭಾವನಾತ್ಮಕ ನೆಲೆಯಲ್ಲಿ ಚರ್ಚೆಗೆ ಎಳೆದು ತರಲಾಗಿದೆ. ಹಸುವನ್ನು ಕೊಂದರೆ ತಾಯಿಯನ್ನು ಕೊಂದಂತೆ ಎಂಬ ಹೇಳಿಕೆಗಳ ಮೂಲಕ ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಬಿಜೆಪಿ ಬೆಂಬಲಿತ ಗುಂಪುಗಳು ಮಾಡುತ್ತಿವೆ. ಅಂತವರಿಗೆ ಕೇಳಬೇಕಿರುವುದು, ಯಾವಾಗ ನಿಮ್ಮ ತಾಯಿಯನ್ನು ಪರಿಷೆ, ಜಾತ್ರೆಗಳಲ್ಲಿ ಖರೀದಿಸಿಲು ಆರಂಭಿಸಿದಿರಿ, ಯಾಕೆ ನಿಮ್ಮ ತಾಯಿಯನ್ನು ರಸ್ತೆಗಳಿಗೆ ಬಿಡುತ್ತಿದ್ದೀರಿ. ಯಾಕೆ ವಯಸ್ಸಾದ ಹಸುಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಲು ಸೋತಿದ್ದೀರಿ ಎಂದು ಪ್ರಶ್ನಿಸಿದರು.

ಗೋವಿನ ಮಾಂಸದ ರಫ್ತು ವಿಚಾರದಲ್ಲಿ ಭಾರತ ಎಲ್ಲಾ ದೇಶಗಳನ್ನು ಹಿಂದಿಕ್ಕಿದೆ. ವರ್ಷಕ್ಕೆ 40 ಸಾವಿರ ಕೋಟಿ ರೂಪಾಯಿ ಉದ್ಯಮ ಇದಾಗಿದೆ. ಈ ಮೊದಲು ಮುಸ್ಲಿಮ್ ಸಮುದಾಯ ಇದರಲ್ಲಿ ದೊಡ್ಡ ಪಾಲು ಹೊಂದಿತ್ತು. ಆದರೆ ಜೈನ ಉದ್ಯಮದ ಲಾಭಿ ಮುಸಲ್ಮಾನರನ್ನು ಗೋವಿನ ಮಾಂಸ ರಫ್ತಿನ ವಿಚಾರದಲ್ಲಿ ಹೊರಗಿಡಲು ಇಂತಹ ತರ್ಕ ಮೀರಿದ ಕಾನೂನು ಸಹಾಯ ಮಾಡಿತು ಎಂದು ಆರೋಪ ಮಾಡಿತು. ಈ ಹುನ್ನಾರದ ಹಿಂದೆ ಜೈನ ಸಮುದಾಯವಿದೆ ಎಂದು ಅಗ್ನಿ ಶ್ರೀಧರ್ ತಿಳಿಸಿದರು.

ಹಸುವಿನ ಮಾಂಸವನ್ನು ನಾನು ಕಂಡಂತೆ ಶ್ರೀಮಂತ ಮುಸ್ಲಿಮರು ತಿನ್ನುವುದಿಲ್ಲ. ಆದರೆ ಗೋ ಹತ್ಯೆ ಬಂದಾಗಲೆಲ್ಲಾ ಮುಸ್ಲಿಮರ ಆಹಾರ ಇದು ಎಂಬಂತೆ ಬಿಂಬಿಸಲಾಗುತ್ತದೆ. ಆದರೆ ದಲಿತರು. ಕ್ರಿಶ್ಚಿಯನ್ನರು ಹಸುವಿನ ಮಾಂಸವನ್ನು ಹೆಚ್ಚು ಬಳಸುತ್ತಾರೆ ಎಂಬುದನ್ನು ಪ್ರಜ್ಞಾಪೂರ್ವಕವಾಗಿ ಮರೆಸುವ ಕೆಲಸ ನಡೆಯುತ್ತಿದೆ ಎಂದು ಅಗ್ನಿ ಶ್ರೀಧರ್ ಹೇಳಿದರು.

ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಗೋ ಹತ್ಯೆ ನಿಷೇಧದ ಮೂಲಕ ರಾಜ್ಯದ ಕೃಷಿ ಕುಟುಂಬಗಳಲ್ಲಿ ಎದ್ದಿರುವ ಸಮಸ್ಯೆಗಳನ್ನು ವಿವರಿಸಿದರು. ಅಧಿಕಾರಿ ಹಾಗೂ ಶಾಸಕರುಗಳಿಗೆ ವಯಸ್ಸಾದ ದನಗಳನ್ನು ನೀಡಲು ರೈತ ಸಂಘ ತಯಾರಿದೆ. ಮೊದಲು ಜಾನುವಾರುಗಳನ್ನು ಸಾಕದೆ ಕಷ್ಟ ಅರ್ಥವಾಗುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಸೂದೆಯನ್ನು ವಾಪಾಸ್ ಪಡೆಯಬೇಕು. ವೈಜ್ಞಾನಿಕ ತಳಹದಿಯ ಮೇಲೆ ಹೊಸ ಮಸೂದೆಯನ್ನು ಜಾರಿಗೆ ತರಬೇಕು ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅರೆಶಂಕರ ಮಠದ ಚೈತನ್ಯ ಸಿದ್ಧರಾಮ ಸ್ವಾಮೀಜಿ, ನೇಹಾ, ಸೇರಿದಂತೆ ರಾಷ್ಟ್ರೀಯ ದ್ರಾವಿಡ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
Next Story
X