Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2,000 ರೂ.ನೋಟು ವಿನಿಮಯ ಪ್ರಶ್ನಿಸಿರುವ...

2,000 ರೂ.ನೋಟು ವಿನಿಮಯ ಪ್ರಶ್ನಿಸಿರುವ ಅರ್ಜಿಯ ತುರ್ತು ವಿಚಾರಣೆ: ರಿಜಿಸ್ಟ್ರಿಯಿಂದ ವರದಿ ಕೇಳಿದ ಸುಪ್ರೀಂ

7 Jun 2023 4:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
2,000 ರೂ.ನೋಟು ವಿನಿಮಯ ಪ್ರಶ್ನಿಸಿರುವ ಅರ್ಜಿಯ ತುರ್ತು ವಿಚಾರಣೆ: ರಿಜಿಸ್ಟ್ರಿಯಿಂದ ವರದಿ ಕೇಳಿದ ಸುಪ್ರೀಂ

ಹೊಸದಿಲ್ಲಿ: ಯಾವುದೇ ಕೋರಿಕೆ ಸ್ಲಿಪ್ ಅಥವಾ ಗುರುತು ಪುರಾವೆಯಿಲ್ಲದೆ 2,000 ರೂ.ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ಕಲ್ಪಿಸಿರುವ ಆರ್‌ಬಿಐ ಅಧಿಸೂಚನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆ ಕುರಿತಂತೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ತನ್ನ ರಿಜಿಸ್ಟ್ರಿಯಿಂದ ವರದಿಯನ್ನು ಕೇಳಿದೆ.

ಅರ್ಜಿದಾರರಾಗಿರುವ ವಕೀಲ ಅಶ್ವಿನಿ ಉಪಾಧ್ಯಾಯ ಅವರು ತುರ್ತು ವಿಚಾರಣೆಯನ್ನು ಕೋರಿ ವಿಷಯವನ್ನು ಉಲ್ಲೇಖಿಸಿದ ಬಳಿಕ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ರಾಜೇಶ ಬಿಂದಾಲ್ ಅವರ ರಜಾಕಾಲ ಪೀಠವು ಈ ಆದೇಶವನ್ನು ಹೊರಡಿಸಿತು.

ಉಪಾಧ್ಯಾಯರ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಜೂ.1ರಂದು ನಿರಾಕರಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಬೇಸಿಗೆ ರಜೆಯಲ್ಲಿ ಇಂತಹ ಅರ್ಜಿಗಳನ್ನು ತಾನು ಕೈಗೆತ್ತಿಕೊಳ್ಳುವುದಿಲ್ಲ ಎಂದು ತಿಳಿಸಿತ್ತು.

ಮಾವೋವಾದಿಗಳು,ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳು ನೋಟುಗಳನ್ನು ವಿನಿಮಯಿಸಿಕೊಳ್ಳುತ್ತಿದ್ದಾರೆ. 80,000 ಕೋ.ರೂ.ವೌಲ್ಯದ ನೋಟುಗಳನ್ನು ವಿನಿಮಯಿಸಿಕೊಳ್ಳಲಾಗಿದೆ ಎಂದು ಮಾಧ್ಯಮ ವರದಿಗಳು ಸೂಚಿಸಿವೆ. ಹೀಗಾಗಿ ಇದು ಬಹಳ ಮುಖ್ಯವಾದ ವಿಷಯವಾಗಿದೆ ಎಂದು ಉಪಾಧ್ಯಾಯ ಬುಧವಾರ ನ್ಯಾಯಾಲಯಕ್ಕೆ ತಿಳಿಸಿದರು.

‘ನಾವು ಮಾಧ್ಯಮ ವರದಿಗಳನ್ನು ಅನುಸರಿಸಲು ಸಾಧ್ಯವಿಲ್ಲ. ನೀವು ಶುಕ್ರವಾರ ತುರ್ತು ವಿಚಾರಣೆ ಕೋರಿದ್ದೀರಿ,ಅಷ್ಟರೊಳಗೆ ನಾವು ರಿಜಿಸ್ಟ್ರಿ ವರದಿಯನ್ನು ಪರಿಶೀಲಿಸುತ್ತೇವೆ ’ ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು,ವಿಷಯವನ್ನು ಈಗಾಗಲೇ ಪ್ರಸ್ತಾಪಿಸಲಾಗಿದೆ. ಹೀಗಿರುವಾಗ ಮತ್ತೊಮ್ಮೆ ಪ್ರಕರಣವನ್ನು ಪ್ರಸ್ತಾಪಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿತು.

ಕೋರಿಕೆ ಸ್ಲಿಪ್ ಅಥವಾ ಗುರುತು ಪುರಾವೆಯಂತಹ ಯಾವುದೇ ದಾಖಲೆಗಳಿಲ್ಲದೆ 2,000 ರೂ.ನೋಟುಗಳ ವಿನಿಮಯಕ್ಕೆ ಅವಕಾಶ ಕಲ್ಪಿಸಿರುವ ಆರ್ಬಿಐ ಮತ್ತು ಎಸ್ಬಿಐ ಅಧಿಸೂಚನೆಗಳನ್ನು ಪ್ರಶ್ನಿಸಿ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯವು ಮೇ 29ರಂದು ವಜಾಗೊಳಿಸಿದ್ದು,ಅದನ್ನು ಪ್ರಶ್ನಿಸಿ ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X