Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶ...

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ ವಂಚನೆ

ಪ್ರಕರಣ ದಾಖಲು

7 Jun 2023 10:49 PM IST
share
ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ ವಂಚನೆ
ಪ್ರಕರಣ ದಾಖಲು

ಮಂಗಳೂರು, ಜೂ.7: ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲ.ರೂ. ಪಡೆದು ವಂಚಿಸಿರುವ ಘಟನೆ ವರದಿಯಾಗಿದೆ.

ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಅಪರಿಚಿತ ವ್ಯಕ್ತಿಯೋರ್ವ ದೂರುದಾರರಿಗೆ ಜೂ.4ರಂದು ಇನ್‌ಸ್ಟಾಗ್ರಾಂ ಮೆಸೆಂಜರ್‌ನಲ್ಲಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ. ಲಾಭಾಂಶ ಬರುವುದಾಗಿ ಹೇಳಿದ್ದ. ಅದರಂತೆ ದೂರುದಾರರು 50,000 ರೂ. ಹಣ ವರ್ಗಾಯಿಸಿದರು. ಈ ವೇಳೆ ಅಪರಿಚಿತ ವ್ಯಕ್ತಿ 6,90,000 ರೂ. ಲಾಭಾಂಶ ಬಿಟ್‌ಕಾಯಿನ್ ರೂಪದಲ್ಲಿ ಬಂದಿರುವುದಾಗಿ ತಿಳಿಸಿದ. ಆ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಕಳುಹಿಸಿದ. ಅದನ್ನು ಖಾತೆಗೆ ಜಮೆ ಮಾಡಬೇಕಾದರೆ 64,000 ರೂ. ವರ್ಗಾಯಿಸುವಂತೆ ಹೇಳಿದ ಎನ್ನಲಾಗಿದೆ.

ದೂರುದಾರರು ಅದನ್ನು ನಂಬಿ ಹಣ ವರ್ಗಾಯಿಸಿದರು. ಮತ್ತೆ ಕಮಿಷನ್ ಮೊತ್ತವಾಗಿ ಹಣ ನೀಡುವಂತೆ ಅಪರಿಚಿತ ವ್ಯಕ್ತಿ ಹೇಳಿದ್ದು ಅದನ್ನು ಕೂಡ ದೂರುದಾರರು ವರ್ಗಾಯಿಸಿದ್ದರು. ಅನಂತರ ಲಾಭಾಂಶದ ಎಲ್ಲ ಹಣವನ್ನು ಖಾತೆಗೆ ಜಮೆ ಮಾಡಬೇಕಾದರೆ ಇನ್‌ಸ್ಟಾ ಗ್ರಾಂ ಖಾತೆಯನ್ನು ಖಾತರಿಗೊಳಿಸಬೇಕಾಗಿದೆ. ಇನ್‌ಸ್ಟಾಗ್ರಾಂ ಖಾತೆಯ ಪ್ರೊಫೈಲ್ ಎಡಿಟ್ ಮಾಡಿ ತಾನು ನೀಡಿದ ಇ-ಮೇಲ್ ಐಡಿ ಹಾಕುವಂತೆ ಹೇಳಿದ. ದೂರುದಾರರು ಅದರಂತೆ ಮಾಡಿದಾಗ ಅವರ  ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ. ಆ ಇನ್‌ಸ್ಟಾ ಗ್ರಾಂ ಖಾತೆಯನ್ನು ಬಳಸಿ ಅಪರಿಚಿತ ವ್ಯಕ್ತಿಯು ದೂರುದಾರರ ಸ್ನೇಹಿತರಿಗೆ ಹಣ ಹೂಡಿಕೆ ಮಾಡುವಂತೆ ಸಂದೇಶಗಳನ್ನು ಕಳುಹಿಸಿದ್ದಾನೆ. ಅಪರಿಚಿತ ವ್ಯಕ್ತಿ ಒಟ್ಟು 1.64 ಲ.ರೂ. ವಂಚಿಸಿದ್ದಾನೆ ಎಂಬುದಾಗಿ  ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

share
Next Story
X