Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ: ಒಂದು ಸಮುದಾಯಕ್ಕೆ ಪ್ರತ್ಯೇಕ...

ಮಣಿಪುರ: ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ಕೋರಿದ್ದ 10 ಶಾಸಕರಿಗೆ ಶೋಕಾಸ್‌ ನೋಟಿಸ್‌

8 Jun 2023 1:28 PM IST
share
ಮಣಿಪುರ: ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತ ಕೋರಿದ್ದ 10 ಶಾಸಕರಿಗೆ ಶೋಕಾಸ್‌ ನೋಟಿಸ್‌

ಹೊಸದಿಲ್ಲಿ: ಮಣಿಪುರದಲ್ಲಿ ನಡೆದ ಹಿಂಸಾಚಾರಗಳ ನಂತರ ಒಂದು ಸಮುದಾಯಕ್ಕೆ ಪ್ರತ್ಯೇಕ ಆಡಳಿತವನ್ನು ಕೋರಿದ್ದ ಕುಕಿ-ಝೋಮಿ ಸಮುದಾಯದ 10 ಮಂದಿ ಶಾಸಕರಿಗೆ ರಾಜ್ಯ ವಿಧಾನಸಭೆಯ ಸವಲತ್ತುಗಳ ಮತ್ತು ನೀತಿ ಸಮಿತಿಯು ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಬೇಡಿಕೆಯನ್ನು ಏಕೆ ಮುಂದಿಟ್ಟಿದ್ದೀರಿ ಎಂಬುದಕ್ಕೆ ಉತ್ತರ ಕೋರಿ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದ್ದು ಜೂನ್‌ 16ರೊಳಗೆ ಉತ್ತರಿಸುವಂತೆ ಅವರಿಗೆ ಸೂಚಿಸಲಾಗಿದೆ.

ಈ 10 ಮಂದಿ ಶಾಸರಕರಲ್ಲಿ  ಆಡಳಿತ ಬಿಜೆಪಿಯ ಶಾಸಕರು ಹಾಗೂ ಬಿರೇನ್‌ ಸಿಂಗ್‌ ಸರ್ಕಾರದ ಇಬ್ಬರು ಸಚಿವರೂ ಸೇರಿದ್ದಾರೆ.

ಭಾರತೀಯ ಸಂವಿಧಾನದಡಿ ಪ್ರತ್ಯೇಕ ಆಡಳಿತವನ್ನು ರಚಿಸಿ ತಮ್ಮ ಸಮುದಾಯದ ಜನರು ಶಾಂತಿಯುತವಾಗಿ  ಮಣಿಪುರ ರಾಜ್ಯದೊಂದಿಗೆ ನೆರೆಹೊರೆಯವರಾಗಿ ಬಾಳಲು ಅವಕಾಶ ಕಲ್ಪಿಸಬೇಕೆಂದು ಈ ಶಾಸಕರು ಕೇಂದ್ರ ಸರ್ಕಾರವನ್ನು ಕೋರಿದ್ದರು. ತಮ್ಮ ಬೇಡಿಕೆ ಮುಂದಿಟ್ಟುಕೊಂಡು ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನೂ ಭೇಟಿಯಾಗಿ ಮನವಿ ಸಲ್ಲಿಸಿದ್ದರು.

ಸಹಿ ಹಾಕಿದವರಲ್ಲಿ ಹಾಕ್ಹೋಲೆಟ್ ಕಿಪ್ಜೆನ್ (ಸ್ವತಂತ್ರ ಶಾಸಕ, ಸೈಟು ); ಕಿಮ್ನಿಯೋ ಹಾಕಿಪ್ ಹ್ಯಾಂಗ್‌ಶಿಂಗ್ (ಕೆಪಿಎ ಶಾಸಕ, ಸಾಯಿಕುಲ್); ಎಲ್ ಎಂ ಖೌಟೆ (ಬಿಜೆಪಿ ಶಾಸಕ, ಚುರಚಂದಪುರ); ಚಿನ್ಲುಂಗ್ಥಾಂಗ್ (ಕೆಪಿಎ ಶಾಸಕ, ಸಿಂಗ್ಗಾಟ್); ನೆಮ್ಚಾ ಕಿಪ್ಗೆನ್ (ಬಿಜೆಪಿ ಶಾಸಕ, ಕಾಂಗ್ಪೊಕ್ಪಿ); ನ್ಗುರ್ಸಂಗ್ಲೂರ್ ಸನತೆ (ಬಿಜೆಪಿ ಶಾಸಕ, ತಿಪೈಮುಖ); ಲೆಟ್ಪಾವೊ ಹಾಕಿಪ್ (ಬಿಜೆಪಿ ಶಾಸಕ, ತೆಂಗ್ನೌಪಾಲ್); ಲೆಟ್ಜಮಾಂಗ್ ಹಾಕಿಪ್ (ಬಿಜೆಪಿ ಶಾಸಕ, ಹೆಂಗ್ಲೆಪ್); ಪಾವೊಲಿಯನ್‌ಲಾಲ್ ಹಾಕಿಪ್ (ಬಿಜೆಪಿ ಶಾಸಕ, ಸೈಕೋಟ್) ಮತ್ತು ವುಂಗ್‌ಜಗಿನ್ ವಾಲ್ಟೆ (ಬಿಜೆಪಿ ಶಾಸಕ, ಥಾಂಟನ್) ಸೇರಿದ್ದಾರೆ.

ಇವರ ಪೈಕಿ ಥಾಂಟನ್‌ ಶಾಸಕ ಮೇ 3ರಂದು ನಡೆದ ಹಿಂಸಾಚಾರದಲ್ಲಿ ಗಾಯಗೊಂಡಿದ್ದರು.

share
Next Story
X