Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಬಲೆಂಕಾಗೆ ಸೋಲುಣಿಸಿದ ಮುಚೋವಾ ಮೊದಲ...

ಸಬಲೆಂಕಾಗೆ ಸೋಲುಣಿಸಿದ ಮುಚೋವಾ ಮೊದಲ ಬಾರಿ ಫೆನಲ್‌ಗೆ

9 Jun 2023 11:13 PM IST
share
ಸಬಲೆಂಕಾಗೆ ಸೋಲುಣಿಸಿದ ಮುಚೋವಾ ಮೊದಲ ಬಾರಿ ಫೆನಲ್‌ಗೆ

ಪ್ಯಾರಿಸ್:  ಮಹಿಳೆಯರ ಸಿಂಗಲ್ಸ್‌ನ ಮೊದಲ ಸೆಮಿ ಫೈನಲ್‌ನಲ್ಲಿ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್ ಅರ್ಯನಾ ಸಬಲೆಂಕಾರನ್ನು ಮಣಿಸಿದ ಶ್ರೇಯಾಂಕರಹಿತ ಆಟಗಾರ್ತಿ ಕರೊಲಿನಾ ಮುಚೋವಾ ಮೊದಲ ಬಾರಿ ಗ್ರಾನ್‌ಸ್ಲಾಮ್ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ಈ ಮೂಲಕ ವಿಶ್ವದ ನಂ.1 ಆಟಗಾರ್ತಿಯಾಗಬೇಕೆಂಬ ಸಬಲೆಂಕಾ ಕನಸನ್ನು ಭಗ್ನಗೊಳಿಸಿದರು. ಗುರುವಾರ ನಡೆದ ಅಂತಿಮ-4ರ ಪಂದ್ಯದಲ್ಲಿ ಮುಚೋವಾ ಬೆಲಾರುಸ್‌ನ ಸಬಲೆಂಕಾರನ್ನು 7-6(7/5), 6-7(5/7), 7-5 ಸೆಟ್‌ಗಳ ಅಂತರದಿಂದ ಮಣಿಸಿದರು. ಗ್ರಾನ್‌ಸ್ಲಾಮ್ ಟೂರ್ನಿಯಲ್ಲಿ ಸಬಲೆಂಕಾರ 12 ಪಂದ್ಯಗಳ ಗೆಲುವಿನ ದಾಖಲೆಯನ್ನು ಮುರಿದರು. ದ್ವಿತೀಯ ಶ್ರೇಯಾಂಕದ ಸಬಲೆಂಕಾ ಪ್ಯಾರಿಸ್‌ನಲ್ಲಿ ಪ್ರಶಸ್ತಿ ಗೆಲ್ಲುತ್ತಿದ್ದರೆ ಮಹಿಳಾ ವಿಶ್ವ

್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನಕ್ಕೆ ಏರಬಹುದಿತ್ತು. ಆದರೆ ತನಗೆ ಲಭಿಸಿದ ಅವಕಾಶವನ್ನು ಕೈಚೆಲ್ಲಿದ ಸಬಲೆಂಕಾ ಝೆಕ್ ಆಟಗಾರ್ತಿಗೆ ಉಡುಗೊರೆಯನ್ನು ನೀಡಿದರು. ಪ್ರಸಕ್ತ ಟೂರ್ನಿಯಲ್ಲಿ ಬಲಿಷ್ಠ ಆಟಗಾರ್ತಿಯರನ್ನು ಮಣ್ಣುಮುಕ್ಕಿಸಿರುವ ಮುಚೋವಾ ಅವರು ಮೊದಲ ಸುತ್ತಿನಲ್ಲಿ 8ನೇ ಶ್ರೇಯಾಂಕದ ಮರಿಯಾ ಸಕ್ಕಾರಿ ಹಾಗೂ ಕ್ವಾರ್ಟರ್‌ಫೈನಲ್‌ನಲ್ಲಿ 2021ರ ರನ್ನರ್ಸ್ ಅಪ್ ಅನಸ್ತೇಸಿಯಾ ಪಾವ್ಲಚೆಂಕೋವಾರನ್ನು ಸೋಲಿಸಿದ್ದರು.

‘‘ನನಗೆ ಸಾಕಷ್ಟು ಅವಕಾಶಗಳಿದ್ದವು. ಆದರೆ ಅದನ್ನು ಬಳಸಿಕೊಳ್ಳಲಿಲ್ಲ. ಈ ಕಠಿಣ ಸೋಲಿನಿಂದ ನನಗೆ ತುಂಬಾ ಬೇಸರವಾಗಿದೆ. ಈ ಪಂದ್ಯದಿಂದ ನಾನು ಪಾಠ ಕಲಿಯುವೆ. ಬಲಿಷ್ಠವಾಗಿ ಮರು ಹೋರಾಡುವೆ’’ ಎಂದು ಸಬಲೆಂಕಾ ಹೇಳಿದ್ದಾರೆ. ಪ್ಯಾರಿಸ್‌ನಲ್ಲಿ ಈ ಮೊದಲು ಮುಚೋವಾಗಿಂತ ಕೆಳ ರ್ಯಾಂಕಿನ ಮೂವರು ಆಟಗಾರರು ಫೈನಲ್‌ಗೆ ತಲುಪಿದ್ದಾರೆ. 2020ರಲ್ಲಿ ಯುವ ಆಟಗಾರ್ತಿ ಸ್ವಿಯಾಟೆಕ್ ತನ್ನ ಚೊಚ್ಚಲ ಗ್ರಾನ್‌ಸ್ಲಾಮ್ ಪ್ರಶಸ್ತಿ ಗೆದ್ದಾಗ 54ನೇ ರ್ಯಾಂಕಿನಲ್ಲಿದ್ದರು.

share
Next Story
X