Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ಷರತ್ತಿಲ್ಲದೇ ಮಹದೇವಪ್ಪನಿಗೂ...

ಯಾವುದೇ ಷರತ್ತಿಲ್ಲದೇ ಮಹದೇವಪ್ಪನಿಗೂ ಸಿಗಬೇಕು, ಕಾಕಪಾಟಿಲನಿಗೂ ಕೊಡಬೇಕು: ಶಾಸಕ ಯತ್ನಾಳ್ ಕಿಡಿ

10 Jun 2023 1:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯಾವುದೇ ಷರತ್ತಿಲ್ಲದೇ ಮಹದೇವಪ್ಪನಿಗೂ ಸಿಗಬೇಕು, ಕಾಕಪಾಟಿಲನಿಗೂ ಕೊಡಬೇಕು: ಶಾಸಕ ಯತ್ನಾಳ್ ಕಿಡಿ

ವಿಜಯಪುರ: 'ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರಕಾರದ ವಿರುದ್ಧ​ ಕಿಡಿ ಕಾರಿದ್ದಾರೆ.

''ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಬಿಲ್ ವಾಪಸ್ ಕಳಿಸಿ. 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಿನಮ್ರತೆಯಿಂದ ವಾಪಸ್​ ಕಳುಹಿಸಿ'' ಎಂದು ಸಾರ್ವಜನಿಕರಿಗೆ ಅವರಿಗೆ ಮನವಿ ಮಾಡಿದ್ದಾರೆ.

''ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ, ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ'' ಎಂದು ಕರೆ ನೀಡಿದ್ದಾರೆ.

''2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ. ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು'' ಎಂದು ಅವರು ಒ್ತತಾಯಿಸಿದ್ದಾರೆ. 

ಸಾರ್ವಜನಿಕರಲ್ಲಿ ವಿನಂತಿ.

ಯಾವುದೇ ಷರತ್ತಿನಬಗ್ಗೆ ಹೇಳದೆ "ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ" ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ.

1. ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಾಪಸ್…

— Basanagouda R Patil (Yatnal) (@BasanagoudaBJP) June 10, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X