Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಿದ್ಯಾಪೋಷಕ್ ವಿದ್ಯಾರ್ಥಿನಿಗೆ...

ಉಡುಪಿ: ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ

10 Jun 2023 3:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ವಿದ್ಯಾಪೋಷಕ್ ವಿದ್ಯಾರ್ಥಿನಿಗೆ ಮನೆ ಹಸ್ತಾಂತರ

ಉಡುಪಿ, ಜೂ.10:ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ  ಬೀಜಾಡಿಯ ನಾಗೇಶ್ ಮತ್ತು ಶ್ಯಾಮಲಾ ದಂಪತಿ ಪುತ್ರಿ ಸಾನಿಕಾಳ ತೀರಾ ದುಸ್ಥಿತಿಯಲ್ಲಿದ್ದ ಮನೆಯನ್ನು ಪುನರ್ ನವೀಕರಿಸಿ ಗುರುವಾರ ಹಸ್ತಾಂತರಿಸಲಾಯಿತು.

ಸಂಸ್ಥೆಯ ಸದಸ್ಯರೂ, ಉದ್ಯಮಿ ಪ್ರಸಾದ್ ರಾವ್ ಪುತ್ತೂರು ಇವರು ಆನಂದ್ ಸಿ.ಕುಂದರ್ ಇವರ 75ರ ಸಂಭ್ರ ಮದ ಶುಭಾವಸರದಲ್ಲಿ ಕೃತಜ್ಞತಾ ಪೂರ್ವಕವಾಗಿ ರೂಪಿಸಿದ ಮನೆಯನ್ನು ಕೋಟ ಮಣೂರಿನ ಗೀತಾನಂದ ಫೌಂಡೇಶನ್‌ನ ಅಧ್ಯಕ್ಷರು, ದಾನಿಗಳೂ ಆನಂದ ಸಿ.ಕುಂದರ್ ಹಾಗೂ ಪತ್ನಿ ಗೀತಾ ಆನಂದ ಕುಂದರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ದಾನಿಗಳಾದ ಪ್ರಸಾದ್ ರಾವ್ ಇವರ ತಂದೆ ಶ್ರೀನಿವಾಸ ರಾವ್, ತಾಯಿ ಪ್ರೇಮಾ ರಾವ್ ಹಾಗೂ ಪತ್ನಿ ಪಲ್ಲವಿ ಪ್ರಸಾದ್, ಯು. ವಿಶ್ವನಾಥ ಶೆಣೈ, ಗೋಪಾಲ್ ಕುಂಭಾಶಿ, ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ.ಭಟ್, ಭುವನ ಪ್ರಸಾದ್ ಹೆಗ್ಡೆ, ರಮೇಶ್ ರಾವ್, ವಿಜಯ ಕುಮಾರ್ ಮುದ್ರಾಡಿ, ಕೃಷ್ಣಮೂರ್ತಿ ಭಟ್, ವಿದ್ಯಾಪ್ರಸಾದ್ ಕೆ., ಅಜಿತ್ ಕುಮಾರ್, ಕಿಶೋರ್ ಸಿ. ಉದ್ಯಾವರ, ಗಣೇಶ್ ಬ್ರಹ್ಮಾವರ, ನಾಗರಾಜ ಹೆಗಡೆ, ಸರಕಾರಿ ಪ್ರೌಢ ಶಾಲೆ ಬೀಜಾಡಿಯ ಮುಖ್ಯೋಪಾಧ್ಯಾಯಿನಿ ವಿನೋದ ಎಂ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬೀಜಾಡಿಯ ಹಿರಿಯ ಸಾಮಾಜಿಕ ಧುರೀಣ ಶೇಷಗಿರಿ ಗೋಟ ಇವರನ್ನು ಸಂಸ್ಥೆಯ ವತಿುಂದ ಶಾಲು ಹೊದಿಸಿ ಗೌರಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್, ಹೆಚ್.ಎನ್.ಶೃಂಗೇಶ್ವರ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು.

ಇದು ದಾನಿಗಳ ನೆರವಿನಿಂದ ಯಕ್ಷಗಾನ ಕಲಾರಂಗ ನಿರ್ಮಿಸಿದ 38ನೇಯ ಮನೆಯಾಗಿದೆ. ಇನ್ನೂ 10 ಮನೆಗಳು ನಿರ್ಮಾಣದ ವಿವಿಧ ಹಂತದಲ್ಲಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X