Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಲಿಕುಳ ಪಾರ್ಕ್ ಹಗರಣಗಳ ತಾಣವಾಗಿದೆ:...

ಪಿಲಿಕುಳ ಪಾರ್ಕ್ ಹಗರಣಗಳ ತಾಣವಾಗಿದೆ: ಎನ್‌ಇಸಿಎಫ್ ಆರೋಪ

10 Jun 2023 9:41 PM IST
share
ಪಿಲಿಕುಳ ಪಾರ್ಕ್ ಹಗರಣಗಳ ತಾಣವಾಗಿದೆ: ಎನ್‌ಇಸಿಎಫ್ ಆರೋಪ

ಮಂಗಳೂರು: ಪಿಲಿಕುಳ ಉದ್ಯಾನ ಹಗರಣಗಳ ತಾಣವಾಗಿದ್ದು, ಇಲ್ಲಿರುವ ಪ್ರಾಣಿಗಳು ಮತ್ತು ಪಕ್ಷಿಗಳು ದಯನೀಯ ಸ್ಥಿತಿಯಲ್ಲಿದೆ. ಇದರ ನಿರ್ವಹಣೆ ಹೊಣೆ ಹೊತ್ತಿರುವ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ (ಪಿಡಿಎ) ಕಳಪೆ ನಿರ್ವಹಣೆ, ಅಧಿಕಾರ ಮತ್ತು ಹಣದ ದುರ್ಬಲಕೆ ಮಾಡುತ್ತಿದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ರಿ) ಆರೋಪಿಸಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್‌ಇಸಿಎಫ್) ಕಾರ್ಯದರ್ಶಿ ಎಚ್ ಶಶಿಧರ ಶೆಟ್ಟಿ ಅವರು ಪಿಲಿಕುಲ ಉದ್ಯಾದ ನಿರ್ವಹಣೆಯನ್ನು ಕೇಂದ್ರ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದರು.

ಪಿಲಿಕುಳ ಉದ್ಯಾನವು ಪ್ರಾಣಿ, ಪಕ್ಷಿಗಳಿಗೆ ಜೈಲಿನಂತಾಗಿದೆ. ಅವುಗಳಿಗೆ ಸ್ವಚ್ಛಂದವಾಗಿ ಕಾಡಿನಲ್ಲಿ ಸ್ವಾತಂತ್ರ್ಯ ಇಲ್ಲದಾಗಿದೆ. ಪ್ರಾಣಿ, ಪಕ್ಷಿಗಳನ್ನು ಕೂಡಿಹಾಕಿ ಅವುಗಳಿಗೆ ಹಿಂಸೆ ನೀಡಲಾಗುತ್ತಿದೆ. ಒಂದೊಂದು ಗೂಡುಗಳಲ್ಲಿ 55 ಗಿಳಿಗಳಿವೆ. ಪ್ರಾಣಿಗಳು ಕಲ್ಲುಬಂಡೆಗಳ ಮತ್ತು ಅಕೇಶಿಯಾ ಮರಗಳ ನಡುವೆ ಓಡಾಡುವಂತಾಗಿದೆ. ಪ್ರವಾಸಿತಾಣ, ಜ್ಞಾನ ನೀಡುವ ಕೇಂದ್ರವಾಗಬೇಕಿದ್ದ ಪಿಲಿಕುಲ ಉದ್ಯಾನದಲ್ಲಿ ಕ್ಯಾಮರಾ ತೆಗೆದುಕೊಂಡು ಹೋದವನಿಗೆ 500 ರೂ. ಒಳಗೆ ಪ್ರವೇಶಕ್ಕೆ 80 ರೂ. ವಿಧಿಸಲಾಗುತ್ತದೆ. ಇದು ಹಣಮಾಡಲು ಇರುವ ಕೇಂದ್ರವಾಗಿ ಬದಲಾಗಿದೆ ಎಂದು ಅಪಾದಿಸಿದರು.

ಹಲವು ದೂರುಗಳ ಹಿನ್ನೆಲೆಯಲ್ಲಿ  ಅಲ್ಲಿಗೆ ಎನ್‌ಇಸಿಎಫ್ ಹೋಗಿ ಪರಿಶೀಲಿಸಿದಾಗ ಅಲ್ಲಿ ಪ್ರಾಣಿ ಮತ್ತು ಪಕ್ಷಿಗಳು ಅತ್ಯಂತ ದಯನೀಯ ಸ್ಥಿಯಲ್ಲಿರುವುದು.  ನೂರಾರು  ಕಾಡುಕೋಳಿಗಳು ಕಣ್ಮರೆಯಾಗಿರುವುದು, ಹೊರಗಿನಿಂದ ನಾಯಿಗಳು ಬಂದು ಪ್ರಾಣಿಗಳನ್ನು ಕೊಂದು ಹಾಕಿರುವುದು, ಮರಗಳನ್ನು   ಕಡಿದು ಸಾಗಾಟ ಮಾಡಿರುವ  ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಇತ್ತೀಚೆಗೆ ಗಂಡು ಹುಲಿಯು ಹೆಣ್ಣು ಹುಲಿಯನ್ನು ಕೊಂದು ಹಾಕಿರುವುದು ಪಿಲಿಕುಳ ಪಾರ್ಕ್‌ನ ಅಸರ್ಮಕ ನಿರ್ವಹಣೆಗೆ ಸಾಕ್ಷಿಯಾಗಿದೆ. ಇಲ್ಲಿರುವ ಪ್ರಾಣಿ, ಪಕ್ಷಿಗಳ  ಗೂಡುಗಳು ತುಕ್ಕು ಹಿಡಿದಿವೆ ಎಂದು ಹೇಳಿದರು.

ಎನ್‌ಇಸಿಎಫ್ ತಂಡವು ಪಿಲಿಕುಳ ಉದ್ಯಾನವನಕ್ಕೆ ಹಠಾತ್ ಭೇಟಿ ನೀಡಿದಾಗ ಕಂಡು ಬಂದಿರುವ ವಿಚಾರ ಗಳನ್ನು ಈಗಾಗಲೇ ರಾಜ್ಯದ ಮುಖ್ಯ ಕಾರ್ಯದರ್ಶಿ, ಕೇಂದ್ರ ಮೃಗಾಲಯ ಪ್ರಾಧಿಕಾರ,  ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ  ತಿಳಿಸಿ, ಇಲ್ಲಿ ನಡೆದಿರುವ ಪ್ರಾಣಿಗಳ ಸಾವಿನ ಪ್ರಕರಣ ಮತ್ತು ಹಗರಣಗಳ ಬಗ್ಗೆ ತನಿಖೆ  ನಡೆಸುವಂತೆ ಆಗ್ರಹಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎನ್‌ಇಸಿಎಫ್ ಸದಸ್ಯರಾದ ಬೆನಡಿಕ್ಟ್ ಫೆರ್ನಾಂಡಿಸ್, ಭುವನ್, ಅನಿಲ್, ನಾಗರಾಜ ಪದವಿನಂಗಡಿ, ರೀಟಾ ಪಿಂಟೊ ಉಪಸ್ಥಿತರಿದ್ದರು. 

share
Next Story
X