Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ...

ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದಕ್ಕಿಂತ ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ: ಸಿಎಂ ಸಿದ್ದರಾಮಯ್ಯ

"ಜುಲೈ 1ರಂದು ಗೃಹ ಜ್ಯೋತಿಗೆ ಚಾಲನೆ"

11 Jun 2023 9:28 PM IST
share
ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದಕ್ಕಿಂತ ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ: ಸಿಎಂ ಸಿದ್ದರಾಮಯ್ಯ
"ಜುಲೈ 1ರಂದು ಗೃಹ ಜ್ಯೋತಿಗೆ ಚಾಲನೆ"

ಬೆಂಗಳೂರು: ‘ಎಲ್ಲ ಜಾತಿ, ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾದ ಶಕ್ತಿ ತುಂಬುವ ಕೆಲಸ ರಾಜ್ಯ ಸರಕಾರದಿಂದ ಆರಂಭವಾಗಿದ್ದು, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ ಯೋಜನೆ ಜುಲೈ 1ರಿಂದ ಜಾರಿಗೆ ಬರಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ರವಿವಾರ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಎಲ್ಲ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾದ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ’ ಎಂದು ಹೇಳಿದರು.

‘ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಸಾಧ್ಯವಿಲ್ಲ. ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. 59,000ಕೋಟಿ ರೂ.ಗಳ ಅಗತ್ಯವಿದೆ. ಆದರೆ, ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ. ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ’ ಎಂದು ಅವರು ಹೇಳಿದರು.

ಹಾಗೇ, ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹೀಗಾಗಿಯೇ, 10 ಕೆಜಿ ಆಹಾರಧಾನ್ಯಗಳನ್ನು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ ಎಂದು ನುಡಿದರು.

share
Next Story
X