Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಅಮೆರಿಕದಲ್ಲಿನ ಕೆಟ್ಟ ವ್ಯಕ್ತಿ:...

ಟ್ರಂಪ್ ಅಮೆರಿಕದಲ್ಲಿನ ಕೆಟ್ಟ ವ್ಯಕ್ತಿ: ಅಮೆರಿಕದ ನ್ಯೂಯಾರ್ಕ್ ಪೋಸ್ಟ್‌ ಪತ್ರಿಕೆಯ ಸಂಪಾದಕೀಯ

11 Jun 2023 11:26 PM IST
share
ಟ್ರಂಪ್ ಅಮೆರಿಕದಲ್ಲಿನ ಕೆಟ್ಟ ವ್ಯಕ್ತಿ: ಅಮೆರಿಕದ ನ್ಯೂಯಾರ್ಕ್ ಪೋಸ್ಟ್‌ ಪತ್ರಿಕೆಯ ಸಂಪಾದಕೀಯ

ವಾಷಿಂಗ್ಟನ್: ಅಮೆರಿಕದಲ್ಲಿನ ಅತ್ಯಂತ ಕೆಟ್ಟ ವ್ಯಕ್ತಿಯೆಂದರೆ ಅದು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಂದು ಅಮೆರಿಕದ ನ್ಯೂಯಾರ್ಕ್ ಪೋಸ್ಟ್ ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಉಲ್ಲೇಖಿಸಲಾಗಿದೆ.

ಅಮೆರಿಕ ಸರಕಾರದ ಅತ್ಯಂತ ಸೂಕ್ಷ್ಮ ಮತ್ತು ರಹಸ್ಯ ದಾಖಲೆಗಳನ್ನು ತಮ್ಮಲ್ಲಿ ಇರಿಸಿಕೊಂಡಿರುವ ಪ್ರಕರಣದಲ್ಲಿ ಟ್ರಂಪ್ ವಿರುದ್ಧ ಅಮೆರಿಕದ ನ್ಯಾಯಾಲಯ ದೋಷಾರೋಪ ಮಾಡಿರುವ ಹಿನ್ನೆಲೆಯಲ್ಲಿ, ಈ ಹಿಂದೆ ಟ್ರಂಪ್ ಅವರ ಅತ್ಯಂತ ನೆಚ್ಚಿನ ಪತ್ರಿಕೆ ಎನಿಸಿಕೊಂಡಿದ್ದ ನ್ಯೂಯಾರ್ಕ್ ಪೋಸ್ಟ್‌ನಲ್ಲಿ ಶನಿವಾರ ಪ್ರಕಟವಾದ ಸಂಪಾದಕೀಯ ಬರಹದಲ್ಲಿ ‘ನಿಯಮಗಳು ತಮಗೆ ಅನ್ವಯಿಸುವುದಿಲ್ಲ ಎಂದು ನಂಬಿದ್ದ ಅವರು ಕಾನೂನನ್ನು ನಿರ್ಲಕ್ಷಿಸಿ ಅಧಿಕಾರಿಗಳನ್ನು ಲೇವಡಿ  ಮಾಡಿದರು. 

ಈ ಕಾರಣಕ್ಕೆ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕಾಯಿತು. ರಹಸ್ಯ ದಾಖಲೆಗಳನ್ನು ತನ್ನ ಬಳಿ ಇರಿಸಿಕೊಂಡಿರುವುದನ್ನು ಅವರು ಒಪ್ಪಿಕೊಂಡರು, ಆದರೆ ಅವನ್ನು ಮರಳಿ ಪಡೆಯುವ ಸರಕಾರದ ಪ್ರಯತ್ನಗಳಿಗೆ ಅಡ್ಡಿಪಡಿಸಿದರು. ದಾಖಲೆಗಳನ್ನು ತನ್ನ ಬಳಿ ಇರಿಸಿಕೊಳ್ಳುವ ಹಕ್ಕು ತನಗಿದೆ ಎಂದು ವಾದಿಸಿದರು.

ಅವರಿಗೆ ಆ ದಾಖಲೆಗಳಿಂದ ಏನೂ ಆಗಬೇಕಿರಲಿಲ್ಲ. ಆದರೆ ತನ್ನ ಅಹಂ ಅನ್ನು ತೃಪ್ತಿಪಡಿಸಲು ಮನೆಗೆ ಕೊಂಡೊಯ್ದರು. ಮನೆಗೆ ಬರುವ ಅತಿಥಿಗಳಿಗೆ ಅದನ್ನು ತೋರಿಸಿ ತನ್ನ ಪ್ರತಿಷ್ಟೆಯನ್ನು ಮೆರೆಯುವುದು ಅವರ ಉದ್ದೇಶವಾಗಿತ್ತು. ಇದು ನಾಚಿಕೆಗೇಡಿನ, ಕ್ಷುಲ್ಲಕ ಮತ್ತು ಬೇಜಾವ್ದಾರಿ ವರ್ತನೆಯಾಗಿದೆ. ಈ ಕಾರಣಕ್ಕೆ ಅವರು ದೋಷಾರೋಪಣೆಗೆ ಒಳಗಾಗಿದ್ದಾರೆ. ಆದರೂ ಅವರು ತಪ್ಪೊಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಈ ಪ್ರಕರಣ, ಜನವರಿ 6ರ ಪ್ರಕರಣ(ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣ) ಅವರು ಮತ್ತೊಮ್ಮೆ ಅಧ್ಯಕ್ಷರಾಗಲು ಅನರ್ಹ ಎಂಬುದನ್ನು ತೋರಿಸಿಕೊಟ್ಟಿದೆ’ ಎಂದು ಬರೆಯಲಾಗಿದೆ.

share
Next Story
X