Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಆಟಗಾರರ ಕಡೆಗಣನೆ': ಬೊಮ್ಮಾಯಿ ಸರ್ಕಾರದ...

'ಆಟಗಾರರ ಕಡೆಗಣನೆ': ಬೊಮ್ಮಾಯಿ ಸರ್ಕಾರದ ಅವಧಿಯ ಘಟನೆಯನ್ನು ಸಿದ್ದರಾಮಯ್ಯ ತಲೆಗೆ ಕಟ್ಟಿದ BJP ಬೆಂಬಲಿಗರು !

ವಾಸ್ತವಾಂಶ ಇಲ್ಲಿದೆ

12 Jun 2023 6:10 PM IST
share
ಆಟಗಾರರ ಕಡೆಗಣನೆ: ಬೊಮ್ಮಾಯಿ ಸರ್ಕಾರದ ಅವಧಿಯ ಘಟನೆಯನ್ನು ಸಿದ್ದರಾಮಯ್ಯ ತಲೆಗೆ ಕಟ್ಟಿದ BJP ಬೆಂಬಲಿಗರು !
ವಾಸ್ತವಾಂಶ ಇಲ್ಲಿದೆ

ಬೆಂಗಳೂರು: ಸೌದಿ ಅರೇಬಿಯಾದಲ್ಲಿ ಸಂತೋಷ್‌ ಟ್ರೋಫಿ ಗೆದ್ದ ಕರ್ನಾಟಕ ತಂಡವನ್ನು ಮುಖ್ಯಮಂತ್ರಿಗಳು ರಸ್ತೆಯಲ್ಲಿ ಕೂರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಿಸಿ ಹಲವು ಟ್ವೀಟ್‌ಗಳು ಹಾಗೂ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ. 

ಸೌದಿ ಅರೇಬಿಯಾದ ರಿಯಾದ್‌ ನಲ್ಲಿ ನಡೆದ ಸಂತೋಷ್ ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿಯಲ್ಲಿ ಚಾಂಪಿಯನ್‌ ಆದ ಕರ್ನಾಟಕ ಫುಟ್ಬಾಲ್‌ ತಂಡವನ್ನು ರಸ್ತೆಯಲ್ಲಿ ಕೂರಿಸಿ ಅವಮಾನಿಸಲಾಗಿದೆ ಎಂದು ಪ್ರತಿಪಾದಿಸಿ ಹಲವು ಟ್ವೀಟ್‌ಗಳನ್ನು ಮಾಡಲಾಗಿದೆ. 

ಫುಟ್‌ಪಾತಿನಲ್ಲಿ ಫುಟ್ಬಾಲ್ ಆಟಗಾರರು ಕುಳಿತಿರುವ ವಿಡಿಯೋವನ್ನು ವೈರಲ್‌ ಮಾಡಲಾಗಿದ್ದು, ಆಟಗಾರರನ್ನು ಕರ್ನಾಟಕ ಸರ್ಕಾರ ಹೇಗೆ ನಡೆಸಿಕೊಂಡಿದೆ ಎನ್ನುವುದಕ್ಕೆ ಹಲವರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಸರ್ಕಾರವನ್ನೂ ಉಲ್ಲೇಖಿಸಿ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. 

ಆದರೆ, ಸಿದ್ದರಾಮಯ್ಯ ಸರ್ಕಾರ ಫುಟ್‌ಬಾಲ್‌ ತಂಡದ ಆಟಗಾರರನ್ನು ಫುಟ್‌ಪಾತ್‌ನಲ್ಲಿ ಕೂರವಂತೇ ಮಾಡಿದರೇ ಎಂದು ಫ್ಯಾಕ್ಟ್‌ ಚೆಕ್‌ ಮಾಡಿದಾಗ ಬೇರೆಯದ್ದೇ ವಾಸ್ತವಾಂಶಗಳು ಬಯಲಾಗಿವೆ. 

ಅಸಲಿಗೆ, ಈ ಪಂದ್ಯಾಕೂಟ ನಡೆದಿದ್ದೇ ಸಿದ್ದರಾಮಯ್ಯ ಸರ್ಕಾರ ರಚನೆಯಾಗುವ ಮುನ್ನ. ಇನ್ನೂ ಹೇಳಬೇಕಂದಾದರೆ, ಈ ಪಂದ್ಯಾಟದ ವೇಳೆ 2023 ರ ವಿಧಾನಸಭೆ ಚುನಾವಣೆಯೂ ನಡೆದಿರಲಿಲ್ಲ. 

ಮಾರ್ಚ್‌ 2023 ರಲ್ಲಿ ನಡೆದ ಘಟನೆ ಇದಾಗಿದ್ದು, ಈ ವೇಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಿದ್ದರು. ಮಾಚ್‌ 4 ರಂದು ಪಂದ್ಯ ಗೆದ್ದು ಕರ್ನಾಟಕಕ್ಕೆ ಆಗಮಿಸಿದ ತಂಡ ರಸ್ತೆಯಲ್ಲಿ ಕೂತಿರುವ ಈ ವೈರಲ್ ವಿಡಿಯೋ ಘಟನೆ ನಡೆದಾಗ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇದ್ದಿದುರಿಂದ ಸಿದ್ದರಾಮಯ್ಯ ಅವರನ್ನು ಟೀಕಿಸಿ ವೈರಲ್‌ ಮಾಡುತ್ತಿರುವ ಪೋಸ್ಟ್‌ಗಳು ತಪ್ಪು ಸಂದೇಶವಾಗಿದೆ. 

Karnataka State Football Team recently won Santosh Trophy in Saudi Arabia & *this is how these players were treated by the CM* pic.twitter.com/FH28NFRyPc

— Somashekar keshavmurthy (@Somashekar2054) June 11, 2023

Let's ensure that keshavamurthy from the BJP gets the correct message across.
It was Bommai who made the players wait.
The mischief in posting old video now without mentioning the cms name is very clear.https://t.co/w1BiBprGZp via @ibtimes_india https://t.co/BwNydKFUUd

— Lavanya Ballal Jain (@LavanyaBallal) June 12, 2023

Yes very wrong what happened. Karnataka CM Bommai keeps Santosh Trophy winners waiting. https://t.co/OGZ6gRhu5p https://t.co/IvCU15oQAO

— Prajwal (@prajwalmanipal) June 12, 2023
share
Next Story
X