Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಣೆಯಲ್ಲಿ ವಾರಕರಿಗಳ ಮೇಲೆ ಪೊಲೀಸರಿಂದ...

ಪುಣೆಯಲ್ಲಿ ವಾರಕರಿಗಳ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ: ಸರಕಾರದ ನಿರಾಕರಣೆ

12 Jun 2023 10:09 PM IST
share

ಪುಣೆ: ನಗರದಲ್ಲಿ ರವಿವಾರ ವಿಠೋಬ ಭಕ್ತರಾದ ವಾರಕರಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಸರಕಾರ ಮತ್ತು ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಪಂಢರಾಪುರಕ್ಕೆ ವಾರ್ಷಿಕ ಆಷಾಢ ಏಕಾದಶಿ ಯಾತ್ರೆಯ ಸಂದರ್ಭದಲ್ಲಿ ವಾರಕರಿಗಳು ಆಳಂದಿ ಪಟ್ಟಣದಲ್ಲಿಯ ಸಂತ ಜ್ಞಾನೇಶ್ವರ ಮಹಾರಾಜರ ಸಮಾಧಿ ಮಂದಿರವನ್ನು ಪ್ರವೇಶಿಸಲು ಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ಪೊಲೀಸರು ಪ್ರತಿ ತಂಡದಲ್ಲಿ 75 ಭಕ್ತರಂತೆ ಮಂದಿರ ಪ್ರವೇಶಕ್ಕೆ ಅವಕಾಶ ನೀಡುತ್ತಿದ್ದರು, ಈ ವೇಳೆ ಕೆಲವರು ಬ್ಯಾರಿಕೇಡ್ ಗಳನ್ನು ಉಲ್ಲಂಘಿಸಿ ಸರದಿಯನ್ನು ತಪ್ಪಿಸಲು ಪ್ರಯತ್ನಿಸಿದ್ದರು. ಪೊಲೀಸರು ಅವರನ್ನು ತಡೆಯಲು ಪ್ರಯತ್ನಿಸಿದಾಗ ಮಾತಿನ ಚಕಮಕಿ ನಡೆದಿತ್ತು ಎಂದು ತಿಳಿಸಿದ ಪಿಂಪ್ರಿ ಚಿಂಚವಾಡ್ ಪೊಲೀಸ್ ಆಯುಕ್ತ ವಿನಯಕುಮಾರ ಚೌಬೆ ಅವರು ಲಾಠಿ ಪ್ರಹಾರದ ಆರೋಪಗಳನ್ನು ತಿರಸ್ಕರಿಸಿದರು.

ಆದರೆ ಪ್ರತಿಪಕ್ಷಗಳು ಸರಕಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ. ಹಿಂದುತ್ವ ಸರಕಾರದ ಸೋಗು ಬಯಲಾಗಿದೆ. ಮುಖವಾಡ ಕಳಚಿ ಬಿದ್ದಿದೆ. ಔರಂಗಝೇಬ್ ಇದಕ್ಕಿಂತ ಭಿನ್ನವಾಗಿದ್ದನೇ? ಮುಘಲರು ಮಹಾರಾಷ್ಟ್ರದಲ್ಲಿ ಪುನರ್ಜನ್ಮವೆತ್ತಿದ್ದಾರೆ ಎಂದು ಶಿವಸೇನೆ (ಠಾಕ್ರೆ ಬಣ) ಸಂಸದ ಸಂಜಯ ರಾವುತ್ ಟ್ವೀಟಿಸಿದ್ದಾರೆ. ಘಟನೆಯನ್ನು ಪೊಲೀಸ್ ದೌರ್ಜನ್ಯ ಎಂದು ಎನ್ಸಿಪಿ ಶಾಸಕ ಛಗನ್ ಭುಜಬಲ್ ಬಣ್ಣಿಸಿದ್ದಾರೆ.

ಗೃಹಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಲಾಠಿಪ್ರಹಾರದ ಆರೋಪವನ್ನು ನಿರಾಕರಿಸಿದ್ದಾರೆ . ಘಟನೆಯನ್ನು ‘ಸಣ್ಣ ಪ್ರಮಾಣದ ಹೊಯ್ಕೈ’ಎಂದು ಅವರು ಬಣ್ಣಿಸಿದ್ದಾರೆ.

share
Next Story
X