Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ನಲ್ಲಿ ಪ್ರವಾಹ: 6 ಮಂದಿ...

ಉಕ್ರೇನ್ ನಲ್ಲಿ ಪ್ರವಾಹ: 6 ಮಂದಿ ಮೃತ್ಯು, 35 ಮಂದಿ ನಾಪತ್ತೆ

12 Jun 2023 10:48 PM IST
share
ಉಕ್ರೇನ್ ನಲ್ಲಿ  ಪ್ರವಾಹ: 6 ಮಂದಿ ಮೃತ್ಯು,  35 ಮಂದಿ ನಾಪತ್ತೆ

ಕೀವ್: ಕಖೋವ್ಕ ಅಣೆಕಟ್ಟು ಸ್ಫೋಟಗೊಂಡ ಕಾರಣ ಉಕ್ರೇನ್ ನ ಖೆರ್ಸಾನ್ ಪ್ರಾಂತದ ಬಳಿಯ ಹಳ್ಳಿಯಲ್ಲಿ ಪ್ರವಾಹ ಉಂಟಾಗಿದ್ದು ಹಲವು ಮನೆಗಳು ನೀರಿನಡಿ ಮುಳುಗಿದ್ದು ಕನಿಷ್ಟ 6 ಮಂದಿ ಮೃತಪಟ್ಟಿದ್ದಾರೆ.  ಹಲವರನ್ನು ರಕ್ಷಿಸಲಾಗಿದ್ದು ಇನ್ನೂ 35 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚೆರ್ನೋಬಿಲ್ ನಂತರದ ಅತ್ಯಂತ ಭೀಕರ ಪರಿಸರ ದುರಂತ ಇದಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ರಶ್ಯ ನಿಯಂತ್ರಣದಲ್ಲಿರುವ ಕಖೋವ್ಕ ಅಣೆಕಟ್ಟು ಜೂನ್ 6ರಂದು ಸ್ಫೋಟಗೊಂಡಿದ್ದು ಇದಕ್ಕೆ ಎರಡೂ ದೇಶಗಳು(ರಶ್ಯ ಹಾಗೂ ಉಕ್ರೇನ್) ಪರಸ್ಪರರ ವಿರುದ್ಧ ದೋಷಾರೋಪ ಮಾಡುತ್ತಿದ್ದಾರೆ. ಅಣೆಕಟ್ಟು ಸ್ಫೋಟದಿಂದ ನಿಪ್ರೋ ನದಿಯ ಕೆಳಹರಿವಿನ ಪ್ರದೇಶಕ್ಕೆ ಪ್ರವಾಹೋಪಾದಿಯಲ್ಲಿ ನೀರು ನುಗ್ಗಿದ್ದು ಸಾವಿರಾರು ಮಂದಿ ಅಲ್ಲಿಂದ ಪಲಾಯನ ಮಾಡಿದ್ದು ಮಾನವೀಯ ಮತ್ತು ಪರಿಸರ ವಿಪತ್ತಿನ ಭೀತಿ ಎದುರಾಗಿದೆ.

ಖೆರ್ಸಾನ್ ಮತ್ತು ಮಿಕೊಲಾಯಿವ್ ಪ್ರದೇಶದಲ್ಲಿ 77 ನಗರಗಳು ಹಾಗೂ ಗ್ರಾಮಗಳು ನೆರೆನೀರಲ್ಲಿ ಮುಳುಗಿದೆ. ಖೆರ್ಸಾನ್ ವಲಯದಲ್ಲಿ 7 ಮಕ್ಕಳ ಸಹಿತ 35 ಮಂದಿ ನಾಪತ್ತೆಯಾಗಿದ್ದಾರೆ ಎಂದು ಉಕ್ರೇನ್ನ ಆಂತರಿಕ ಸಚಿವ ಇಗೋರ್ ಕ್ಲಿಮೆಂಕೊ ಹೇಳಿದ್ದಾರೆ. ಪ್ರವಾಹದಿಂದಾಗಿ ಖೆರ್ಸಾನ್ ಪ್ರಾಂತದಲ್ಲಿ 5 ಮಂದಿ ಮತ್ತು ಮಿಕೊಲಾಯಿವ್ ಪ್ರಾಂತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡೂ ಪ್ರಾಂತದಲ್ಲಿ ಒಟ್ಟು 3,700 ಮಂದಿಯನ್ನು ಸ್ಥಳಾಂತರಿಸಲಾಗಿದೆ. 

ಪ್ರವಾಹ ಸಮಸ್ಯೆ ಬಿಗಡಾಯಿಸಿರುವ ಪ್ರದೇಶಗಳಲ್ಲಿ ದೋಣಿಯನ್ನು ಬಳಸಿ ರಕ್ಷಣಾ ಕಾರ್ಯ ಮುಂದುವರಿಸಲಾಗಿದೆ. ಕನಿಷ್ಟ ಮೂರು ಸ್ಮಶಾನಗಳು, ತೈಲ ಸಂಗ್ರಹಣಾ ಟರ್ಮಿನಲ್ಗಳು ಮತ್ತು ತ್ಯಾಜ್ಯದ ಹೊಂಡ ಸೇರಿದಂತೆ ಹಲವು ಅಪಾಯಕಾರಿ ಪ್ರದೇಶಗಳು ನೀರಿನಡಿ ಮುಳುಗಿರುವುದರಿಂದ ಈ ಪ್ರದೇಶದ ಜನರ ಆರೋಗ್ಯ ಮತ್ತು ಪರಿಸರದ ಮೇಲೆ ಭಾರೀ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

share
Next Story
X