Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖರಗಪುರ ವಿದ್ಯಾರ್ಥಿಯ ಎರಡನೇ ಮರಣೋತ್ತರ...

ಖರಗಪುರ ವಿದ್ಯಾರ್ಥಿಯ ಎರಡನೇ ಮರಣೋತ್ತರ ಪರೀಕ್ಷೆ:‘ನರಹತ್ಯೆ’ಗೆ ಕಾರಣವಾದ ಗಾಯಗಳು ಬೆಳಕಿಗೆ

12 Jun 2023 10:51 PM IST
share
ಖರಗಪುರ ವಿದ್ಯಾರ್ಥಿಯ ಎರಡನೇ ಮರಣೋತ್ತರ ಪರೀಕ್ಷೆ:‘ನರಹತ್ಯೆ’ಗೆ ಕಾರಣವಾದ ಗಾಯಗಳು ಬೆಳಕಿಗೆ

ಕೋಲ್ಕತಾ: ಐಐಟಿ-ಖರಗಪುರ ವಿದ್ಯಾರ್ಥಿ ಫೈಝಾನ್ ಅಹ್ಮದ್ (23) ಅವರ ಎರಡನೇ ಮರಣೋತ್ತರ ಪರೀಕ್ಷೆಯು ಸಾವಿಗೆ ಮೊದಲು ಉಂಟಾಗಿದ್ದ ಗಾಯಗಳನ್ನು ಉಲ್ಲೇಖಿಸಿದ್ದು, ಈ ಗಾಯಗಳು ನರಹತ್ಯೆ (ಕೊಲೆ)ಯ ಸ್ವರೂಪದಲ್ಲಿವೆ ಎಂದು ಬಲ್ಲ ಮೂಲಗಳು ಸೋಮವಾರ ತಿಳಿಸಿವೆ.

ಕಳೆದ ವರ್ಷದ ಅಕ್ಟೋಬರ್ ನಲ್ಲಿ, ಅಹ್ಮದ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಾಲೇಜು ಹೇಳಿಕೊಂಡ ಬೆನ್ನಿಗೇ ಕಲಕತ್ತಾ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದ ಆತನ ಪೋಷಕರು, ತಮ್ಮ ಮಗನನ್ನು ಕೊಲೆ ಮಾಡಲಾಗಿದೆ ಎಂದು ಪ್ರತಿಪಾದಿಸಿದ್ದರು.

ಕೋಲ್ಕತಾ ಉಚ್ಚ ನ್ಯಾಯಾಲಯವು ನೇಮಕಗೊಳಿಸಿದ್ದ ತಜ್ಞರು ಮೊದಲ ಮರಣೋತ್ತರ ಪರೀಕ್ಷೆಯಲ್ಲಿನ ಹಲವಾರು ಲೋಪಗಳನ್ನು ಬೆಟ್ಟು ಮಾಡಿದ ಬಳಿಕ ಎರಡನೇ ಮರಣೋತ್ತರ ಪರೀಕ್ಷೆಗೆ ನ್ಯಾಯಾಲಯವು ಆದೇಶಿಸಿತ್ತು. ಅಸ್ಸಾಮಿನಲ್ಲಿ ದಫನ ಮಾಡಲಾಗಿದ್ದ ಫೈಝಾನ್ ಮೃತದೇಹವನ್ನು ಮೂರು ವಾರಗಳ ಹಿಂದೆ ಹೊರತೆಗೆಯಲಾಗಿತ್ತು ಮತ್ತು ಅದನ್ನು ಪಶ್ಚಿಮ ಬಂಗಾಳ ಪೊಲೀಸರು ಕೋಲ್ಕತಾಕ್ಕೆ ಸಾಗಿಸಿದ್ದು,ಅಲ್ಲಿ ನ್ಯಾಯಾಲಯದಿಂದ ನೇಮಕಗೊಂಡ ತಜ್ಞರು ಎರಡನೇ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದರು.

ಕೋಲ್ಕತಾ ಉಚ್ಚ ನ್ಯಾಯಾಲಯವು ಪ್ರಕರಣದ ಕಳಪೆ ನಿರ್ವಹಣೆಗಾಗಿ ಐಐಟಿ-ಖರಗಪುರವನ್ನು ತೀವ್ರ ತರಾಟೆಗೆತ್ತಿಕೊಂಡಿತ್ತು. ತಮ್ಮ ಮಗನ ಸಾವಿನ ನಿಜವಾದ ಕಾರಣವನ್ನು ಮುಚ್ಚಿಡಲಾಗಿದೆ ಎಂದೂ ಫೈಝಾನ್ ಪೋಷಕರು ಆರೋಪಿಸಿದ್ದರು.

ಫೈಝಾನ್ ನ ಭಾಗಶಃ ಕೊಳೆತಿದ್ದ ಶವವು ಕಳೆದ ವರ್ಷದ ಅಕ್ಟೋಬರ್ 14ರಂದು ಕ್ಯಾಂಪಸ್ ಆವರಣದಲ್ಲಿಯ ಹಾಸ್ಟೆಲ್ ಕೋಣೆಯಲ್ಲಿ ಪತ್ತೆಯಾಗಿತ್ತು. ಅದು ಆತ್ಮಹತ್ಯೆ ಎಂದು ಹೇಳಿ ಕಾಲೇಜು ಆಡಳಿತವು ಕೈತೊಳೆದುಕೊಂಡಿತ್ತು. ತಮ್ಮ ಮಗ ರ‍್ಯಾಗಿಂಗ್  ಬಲಿಯಾಗಿದ್ದಾನೆ,ಐಐಟಿ ಖರಗಪುರ ತಮ್ಮ ದೂರುಗಳಿಗೆ ಕಿವಿಗೊಟ್ಟಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದ ಪೋಷಕರು, ಅದು ಸ್ಪಷ್ಟವಾಗಿ ಕೊಲೆ ಪ್ರಕರಣವಾಗಿದೆ ಎಂದು ಪ್ರತಿಪಾದಿಸಿದ್ದರು.

share
Next Story
X