Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಟ್ಯಾಪಿ’ ಗ್ಯಾಸ್ ಪೈಪ್ ಲೈನ್ ನ ಅಫ್ಘಾನ್...

‘ಟ್ಯಾಪಿ’ ಗ್ಯಾಸ್ ಪೈಪ್ ಲೈನ್ ನ ಅಫ್ಘಾನ್ ವಿಭಾಗದ ನಿಯಂತ್ರಣಕ್ಕೆ ಹಖಾನಿ ಪ್ರಯತ್ನ: ವಿಶ್ವಸಂಸ್ಥೆ ವರದಿ

12 Jun 2023 11:29 PM IST
share
‘ಟ್ಯಾಪಿ’ ಗ್ಯಾಸ್ ಪೈಪ್ ಲೈನ್ ನ ಅಫ್ಘಾನ್ ವಿಭಾಗದ ನಿಯಂತ್ರಣಕ್ಕೆ ಹಖಾನಿ ಪ್ರಯತ್ನ: ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ: ತುರ್ಕ್ಮೆನಿಸ್ತಾನ್-ಅಫ್ಘಾನಿಸ್ತಾನ್-ಪಾಕಿಸ್ತಾನ್-ಇಂಡಿಯಾ (ಟಿಎಪಿಐ) ಗ್ಯಾಸ್ ಪೈಪ್ ಲೈನ್ ನ ಅಫ್ಘಾನ್ ಭಾಗದ ನಿಯಂತ್ರಣವನ್ನು ತನ್ನ ವಶಕ್ಕೆ ಪಡೆಯಲು ಅಫ್ಘಾನ್ ನ ಆಂತರಿಕ ಸಚಿವ ಸಿರಾಜುದ್ದೀನ್ ಹಖಾನಿ  ಮುಂದಾಗಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.

ಹಖಾನಿ ನೆಟ್ವರ್ಕ್ನ ಮುಖಂಡ, ಪ್ರಭಾರೀ ಆಂತರಿಕ ಸಚಿವ ಸಿರಾಜುದ್ದೀನ್ ಹಖಾನಿ ಹಾಗೂ ಪ್ರಥಮ ಉಪಪ್ರಧಾನಿ ಮುಲ್ಲಾ ಬರಾದಾರ್ ನಡುವೆ ಭಿನ್ನಾಭಿಪ್ರಾಯ ಹೆಚ್ಚುತ್ತಿದೆ. ಸರಕಾರದ ಪ್ರಮುಖ ಸ್ಥಾನಗಳನ್ನು ಪಡೆಯುವ ವಿಷಯದಲ್ಲಿ ತಾಲಿಬಾನ್ ಅಧಿಕಾರಿಗಳಲ್ಲಿ ತೀವ್ರ ಭಿನ್ನಾಭಿಪ್ರಾಯವಿದೆ. ಸರಕಾರದಲ್ಲಿ ಬರಾದಾರ್ ಹೆಚ್ಚು ಪ್ರಭಾವಿಯಾಗಿಲ್ಲ, ಆದರೆ ದಕ್ಷಿಣ ಪ್ರಾಂತೀಯ ಆಡಳಿತದ ಬೆಂಬಲ ಅವರಿಗಿದೆ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1988 ತಾಲಿಬಾನ್ ನಿರ್ಬಂಧ ಸಮಿತಿಯ ವಿಶ್ಲೇಷಣಾತ್ಮಕ ಬೆಂಬಲ ಮತ್ತು ನಿರ್ಬಂಧ ಮೇಲುಸ್ತುವಾರಿ ತಂಡದ 14ನೇ ವರದಿ ಹೇಳಿದೆ.

ಸರಕಾರದ ಸ್ಥಾನಗಳಿಗಾಗಿ ಸ್ಪರ್ಧೆ, ಆರ್ಥಿಕ ಮತ್ತು ಪ್ರಾಕೃತಿಕ ಸಂಪನ್ಮೂಲಗಳ ನಿಯಂತ್ರಣಕ್ಕಾಗಿ ಸ್ಪರ್ಧೆ, ವಾಣಿಜ್ಯ ಸರಕುಗಳ ಕಳ್ಳಸಾಗಣೆ ಮಾರ್ಗಗಳ ನಿಯಂತ್ರಣಕ್ಕಾಗಿ ಸ್ಪರ್ಧೆ ತೀವ್ರಗೊಂಡಿದೆ. ಹಖಾನಿ ‘ಟ್ಯಾಪಿ’ ಗ್ಯಾಸ್ ಪೈಪ್ಲೈನ್ ಮೇಲೆ ಕಣ್ಣಿಟ್ಟಿದ್ದಾರೆ. ತುರ್ಕ್ಮೆನಿಸ್ತಾನದಿಂದ ಆರಂಭವಾಗುವ 1,814 ಕಿ.ಮೀ ಉದ್ದದ ಪ್ರಾಕೃತಿಕ ಅನಿಲ ಯೋಜನೆಯು ಅಫ್ಘಾನಿಸ್ತಾನ, ಪಾಕಿಸ್ತಾನದ ಮೂಲಕ ಭಾರತಕ್ಕೆ ತಲುಪುತ್ತದೆ. ಇದರ ಅಫ್ಘಾನ್ ವಿಭಾಗವನ್ನು ನಿಯಂತ್ರಣಕ್ಕೆ ಪಡೆಯುವುದು ಹಖಾನಿ ಉದ್ದೇಶವಾಗಿದೆ ಎಂದು ವರದಿ ಹೇಳಿದೆ.

share
Next Story
X