Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಗ್ಯಾರಂಟಿ’ ಜಾರಿಗಾಗಿ ಮದ್ಯ ಮಾರಾಟ ಗುರಿ...

‘ಗ್ಯಾರಂಟಿ’ ಜಾರಿಗಾಗಿ ಮದ್ಯ ಮಾರಾಟ ಗುರಿ ಹೆಚ್ಚಳಕ್ಕೆ ಸರಕಾರದ ಚಿಂತನೆ

ಜಿ.ಮಹಾಂತೇಶ್ಜಿ.ಮಹಾಂತೇಶ್13 Jun 2023 10:15 AM IST
share
‘ಗ್ಯಾರಂಟಿ’ ಜಾರಿಗಾಗಿ ಮದ್ಯ ಮಾರಾಟ ಗುರಿ ಹೆಚ್ಚಳಕ್ಕೆ ಸರಕಾರದ ಚಿಂತನೆ

2022-23ನೇ ಸಾಲಿನ ಆಯವ್ಯಯದಲ್ಲಿ ಅಬಕಾರಿ ಇಲಾಖೆಗೆ ಒಟ್ಟು 29,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿಪಡಿಸಲಾಗಿತ್ತು. ಅಬಕಾರಿ ಇಲಾಖೆಯು 2022-23ನೇ ಸಾಲಿನಲ್ಲಿ (ಎಪ್ರಿಲ್ 2022ರಿಂದ ಜನವರಿ 2023ರ ಅಂತ್ಯಕ್ಕೆ) ಎಲ್ಲಾ ಮೂಲಗಳಿಂದ ಒಟ್ಟು 24,724.27 ಕೋಟಿ ರೂ.ಗಳಷ್ಟು ಅಬಕಾರಿ ರಾಜಸ್ವವನ್ನು ಸಂಗ್ರಹಿಸಿತ್ತು.

ಬೆಂಗಳೂರು: ‘ಗೃಹ ಜ್ಯೋತಿ‘, ‘ಗೃಹ ಲಕ್ಷ್ಮಿ‘, ‘ಅನ್ನಭಾಗ್ಯ’, ‘ಯುವನಿಧಿ’ ಮತ್ತು ‘ಶಕ್ತಿ’ ಉಚಿತ ಪ್ರಯಾಣ ಯೋಜನೆಯ ಗ್ಯಾರಂಟಿಗಳ ಅನುಷ್ಠಾನ ಮತ್ತು ಅದರಿಂದ ಎದುರಾಗಬಹುದಾದ ಆರ್ಥಿಕ ಪರಿಣಾಮಗಳನ್ನು ಸರಿದೂಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆ ನಡೆಸುತ್ತಿರುವ ಬೆನ್ನಲ್ಲೇ ಅಬಕಾರಿ ಇಲಾಖೆಯು ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳುವ ಮೂಲಕ ಹಿಂದಿನ ಬಿಜೆಪಿ ಸರಕಾರವು ನಿಗದಿಪಡಿಸಿದ್ದ ಗುರಿಗಿಂತಲೂ ಹೆಚ್ಚಿನ ಗುರಿ ವಿಧಿಸಲು ಚಿಂತಿಸಿದೆ.

ಈ ಸಂಬಂಧ 2023ರ ಜೂನ್ 9ರಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ನಡೆದಿರುವ ಸಭೆಯಲ್ಲಿ ಈ ವಿಷಯ ಚರ್ಚೆಯಾಗಿದೆ. ಮುಖ್ಯವಾಗಿ 2023-24ನೇ ಆರ್ಥಿಕ ಸಾಲಿಗೆ 35,000 ಕೋಟಿ ರೂ.ಗಳ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿರೀಕ್ಷೆಗಳ ಕುರಿತೂ ಗಂಭೀರವಾಗಿ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.

ವಿಶೇಷವೆಂದರೆ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದ ಕೊನೆಯ ಬಜೆಟ್ನಲ್ಲಿಯೂ 35,000 ಕೋಟಿ ರೂ. ರಾಜಸ್ವವನ್ನು ಸಂಗ್ರಹಿಸಲಾಗುತ್ತದೆ ಎಂದು ಘೋಷಿಸಿದ್ದರು. ಈ ಘೋಷಣೆಯಾಗಿ 3 ತಿಂಗಳ ನಂತರ ನೂತನ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ನಡೆದಿರುವ ಸಭೆಯಲ್ಲಿ 35,000 ಕೋಟಿ ರೂ.ಗೂ ಹೆಚ್ಚಿನ ಗುರಿ ನಿಗದಿಪಡಿಸಲಾಗಿದೆ ಎಂದು ಗೊತ್ತಾಗಿದೆ.

2022-23ನೇ ಆರ್ಥಿಕ ಸಾಲಿನ ಐಎಂಎಫ್ಎಲ್ ಹಾಗೂ ಬಿಯರ್ ಮಾರಾಟದ ತುಲನಾತ್ಮಕ ವಿಶ್ಲೇಷಣೆ, 2023-24ನೇ ಆರ್ಥಿಕ ಸಾಲಿನ 35,000 ಕೋಟಿ ರೂ.ಗಳ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮದ್ಯ ಮಾರಾಟದ ನಿರೀಕ್ಷೆಗಳು, 2023-24ನೇ ಆರ್ಥಿಕ ಸಾಲಿನ 2023ರ ಎಪ್ರಿಲ್ 1ರಿಂದ ಮೇ 31ರವರೆಗಿನ ಐಎಂಎಲ್ ಹಾಗೂ ಬಿಯರ್ ಮಾರಾಟದ ತುಲನಾತ್ಮಕ ವಿಶ್ಲೇಷಣೆ ಕುರಿತೂ ಚರ್ಚೆ ನಡೆದಿರುವುದು ಸಭೆಯ ಕಾರ್ಯಸೂಚಿಯಿಂದ ತಿಳಿದು ಬಂದಿದೆ. ಸಭೆಯ ಕಾರ್ಯಸೂಚಿಯು ‘the-file.in’ಗೆ ಲಭ್ಯವಾಗಿದೆ.

ಅದೇ ರೀತಿ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಅವಧಿಯಲ್ಲಿ 6 ಮಾನದಂಡಗಳ ಆಧಾರದ ಮೇಲೆ ಜಾರಿ ಮತ್ತು ತನಿಖಾ ಕಾರ್ಯಕ್ರಮವನ್ನು ವಿಧಾನಸಭೆ ಕ್ಷೇತ್ರವಾರು, ಜಿಲ್ಲಾವಾರು, ವಿಭಾಗವಾರು ಈ ಕಚೇರಿಯು ವಿಶ್ಲೇಷಿಸಿ ಶ್ರೇಯಾಂಕ ನೀಡಿ ಅತ್ಯುತ್ತಮ ಜಿಲ್ಲೆ, ವಿಭಾಗ, ಕ್ಷೇತ್ರಗಳನ್ನು ಗುರುತಿಸಿ ಪ್ರಶಂಸಾ ಪತ್ರ ನೀಡುವುದು ಮತ್ತು ಸಿಎಲ್ 11 ಸಿ ಸನ್ನದುಗಳ ಮಂಜೂರಾತಿಯಲ್ಲಿ ಜಿಲ್ಲೆಗಳಲ್ಲಿ ಪೂರ್ವಾನುಮತಿ ಬಾಕಿ ಇರುವ ಬಗ್ಗೆ (ಮೇ 2023ರ ಅಂತ್ಯಕ್ಕೆ)ಯೂ ಚರ್ಚಿಸಲಾಗಿದೆ.

ಬೆಂಗಳೂರು ಉತ್ತರ ಮತ್ತು ದಕ್ಷಿಣ ವಿಭಾಗದಲ್ಲಿ ಒಟ್ಟು 10,615.32 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,429.25 ಕೋಟಿ ರೂ., ಬೆಂಗಳೂರು ಗ್ರಾಮಾಂತರದಲ್ಲಿ 3,809.91 ಕೋಟಿ ರೂ., ಚಿಕ್ಕಬಳ್ಳಾಪುರಲ್ಲಿ 589.54 ಕೋಟಿ ರೂ., ಕೋಲಾರದಲ್ಲಿ 387.32 ಕೋಟಿ ರೂ., ರಾಮನಗರದಲ್ಲಿ 1,021.39 ಕೋಟಿ ರೂ., ತುಮಕೂರು ಜಿಲ್ಲೆಯಲ್ಲಿ 377.91 ಕೋಟಿ ರೂ. ಸಂಗ್ರಹಿಸಿದೆ.

ಬೆಳಗಾವಿ ವಿಭಾಗದಲ್ಲಿ ಒಟ್ಟು 5,005.75 ಕೋಟಿ ರೂ. ಸಂಗ್ರಹಿಸಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 15.91 ಕೋಟಿ ರೂ., ಬೆಳಗಾವಿ ಜಿಲ್ಲೆಯಲ್ಲಿ 3,464.07 ಕೋಟಿ ರೂ., ವಿಜಯಪುರದಲ್ಲಿ 17.84 ಕೋಟಿ ರೂ., ಧಾರವಾಡದಲ್ಲಿ 1,499.14 ಕೋಟಿ ರೂ., ಹಾವೇರಿಯಲ್ಲಿ 8.78 ಕೋಟಿ ರೂ. ವಸೂಲಾಗಿದೆ.

ಕಲಬುರಗಿ ವಿಭಾಗದಲ್ಲಿ ಒಟ್ಟು 1,751.02 ಕೋಟಿ ರೂ. ಸಂಗ್ರಹವಾಗಿದ್ದು, ಬೀದರ್ನಲ್ಲಿ 9.42 ಕೋಟಿ ರೂ., ಕಲಬುರಗಿಯಲ್ಲಿ 1,723.10 ಕೋಟಿ ರೂ., ರಾಯಚೂರು ಜಿಲ್ಲೆಯಲ್ಲಿ 12.27 ಕೋಟಿ ರೂ., ಯಾದಗಿರಿಯಲ್ಲಿ 6.23 ಕೋಟಿ ರೂ. ಸಂಗ್ರಹವಾಗಿದೆ. ಹೊಸಪೇಟೆ ವಿಭಾಗದಲ್ಲಿ 1,895.93 ಕೋಟಿ ರೂ. ವಸೂಲಾಗಿದೆ. ಬಳ್ಳಾರಿಯಲ್ಲಿ 326.85 ಕೋಟಿ ರೂ., ವಿಜಯನಗರದಲ್ಲಿ 999.01 ಕೋಟಿ ರೂ., ಚಿತ್ರದುರ್ಗದಲ್ಲಿ 13.25 ಕೋಟಿ ರೂ., ದಾವಣಗೆರೆಯಲ್ಲಿ 15.34 ಕೋಟಿ ರೂ., ಗದಗದಲ್ಲಿ 7.38 ಕೋಟಿ ರೂ., ಕೊಪ್ಪಳದಲ್ಲಿ 534.10 ಕೋಟಿ ರೂ. ಸಂಗ್ರಹವಾಗಿದೆ.

ಮಂಗಳೂರು ವಿಭಾಗದಲ್ಲಿ ಒಟ್ಟು 568.55 ಕೋಟಿ ರೂ. ವಸೂಲಾಗಿದೆ. ದಕ್ಷಿಣ ಕನ್ನಡದಲ್ಲಿ 316.01 ಕೋಟಿ ರೂ., ಕೊಡಗು ಜಿಲ್ಲೆಯಲ್ಲಿ 11.26 ಕೋಟಿ ರೂ., ಶಿವಮೊಗ್ಗದಲ್ಲಿ 15.20 ಕೋಟಿ ರೂ., ಉಡುಪಿಯಲ್ಲಿ 217.99 ಕೋಟಿ ರೂ., ಉತ್ತರ ಕನ್ನಡದಲ್ಲಿ 8.09 ಕೋಟಿ ರೂ. ಸಂಗ್ರಹವಾಗಿದೆ. ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆಯಲ್ಲಿ 6.91 ಕೋಟಿ ರೂ.ಚಿಕ್ಕಮಗಳೂರು ಜಿಲ್ಲೆಯಲ್ಲಿ 11.91 ಕೋಟಿ ರೂ., ಹಾಸನದಲ್ಲಿ 1,844.85 ಕೋಟಿ ರೂ., ಮಂಡ್ಯದಲ್ಲಿ 14.72 ಕೋಟಿ ರೂ., ಮೈಸೂರು ಜಿಲ್ಲೆಯಲ್ಲಿ 3,009 ಕೋಟಿ ರೂ. ಸೇರಿ ಒಟ್ಟಾರೆ 4,887.69 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಬಕಾರಿ ಇಲಾಖೆಗೆ ಗುರಿ ನಿಗದಿಪಡಿಸಿದ್ದರು. ಮುಂದಿನ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 35 ಸಾವಿರ ಕೋಟಿ ರೂ. ಸಂಗ್ರಹ ಮಾಡಲೇ ಬೇಕು ಎಂದು ಅಬಕಾರಿ ಇಲಾಖೆಗೆ ಗುರಿ ನೀಡಿದ್ದರು.

2020-21ನೇ ಸಾಲಿಗೆ ಹೋಲಿಸಿದರೆ ಮದ್ಯದ ಆದಾಯದಲ್ಲಿ ಶೇ.12.62 ಹೆಚ್ಚಳವಾಗಿತ್ತು. 2021ರ ಎಪ್ರಿಲ್ನಿಂದ 22ರ ಮಾರ್ಚ್ವರೆಗೆ 660 ಲಕ್ಷ ಬಾಕ್ಸ್ ಇಂಡಿಯನ್ ಮೇಡ್ ಲಿಕ್ಕರ್ (ಐಎಂಎಲ್) ಹಾಗೂ 268 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿತ್ತು.

2021ರ ಎಪ್ರಿಲ್ನಲ್ಲಿ 2,202 ಕೋಟಿ ರೂ., ಮೇನಲ್ಲಿ 1,474 ಕೋಟಿ ರೂ., ಜೂನ್ನಲ್ಲಿ 2,231 ಕೋಟಿ ರೂ, ಜುಲೈನಲ್ಲಿ 2,223 ಕೋಟಿ ರೂ, ಆಗಸ್ಟ್ ನಲ್ಲಿ 2,094 ಕೋಟಿ ರೂ., ಸೆಪ್ಟಂಬರ್ನಲ್ಲಿ 2,172 ಕೋಟಿ ರೂ., ಅಕ್ಟೋಬರ್ನಲ್ಲಿ 2,219 ಕೋಟಿ ರೂ., ನವೆಂಬರ್ನಲ್ಲಿ 2,221 ಕೋಟಿ ರೂ., ಡಿಸೆಂಬರ್ನಲ್ಲಿ 2,598 ಕೋಟಿ ರೂ., ಜನವರಿಯಲ್ಲಿ 2,116 ಕೋಟಿ ರೂ., ಫೆಬ್ರವರಿಯಲ್ಲಿ 2,175 ಕೋಟಿ ರೂ. ಹಾಗೂ ಮಾರ್ಚ್ನಲ್ಲಿ 2,552 ಕೋಟಿ ರೂ. ಆದಾಯ ಮದ್ಯ ವಹಿವಾಟುಗಳಿಂದ

ಸಂಗ್ರಹವಾಗಿತ್ತು ಎಂದು ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X