Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಹೀರಾತಿನಲ್ಲಿ ‘ಲಗಾನ್ ’ಚಿತ್ರದ ದಲಿತ...

ಜಾಹೀರಾತಿನಲ್ಲಿ ‘ಲಗಾನ್ ’ಚಿತ್ರದ ದಲಿತ ಪಾತ್ರ ಬಳಕೆ: ಝೊಮೆಟೋಗೆ ಎಸ್ಸಿ ಆಯೋಗದ ನೋಟಿಸ್

13 Jun 2023 9:24 PM IST
share
ಜಾಹೀರಾತಿನಲ್ಲಿ ‘ಲಗಾನ್ ’ಚಿತ್ರದ ದಲಿತ ಪಾತ್ರ ಬಳಕೆ: ಝೊಮೆಟೋಗೆ ಎಸ್ಸಿ ಆಯೋಗದ ನೋಟಿಸ್

ಹೊಸದಿಲ್ಲಿ: ಹಿಂದಿ ಚಲನಚಿತ್ರ ‘ಲಗಾನ್’ನಲ್ಲಿಯ ಕಚ್ರಾ ಹೆಸರಿನ ದಲಿತ ಪಾತ್ರವನ್ನು ತನ್ನ ಜಾಹೀರಾತಿನಲ್ಲಿ ತ್ಯಾಜ್ಯ ಮರುಬಳಕೆಯಿಂದ ತಯಾರಿಸಲಾದ ವಸ್ತುವಿನಂತೆ ತೋರಿಸಿದ್ದಕ್ಕಾಗಿ ಫುಡ್ ಡೆಲಿವರಿ ಕಂಪನಿ ಝೊಮೆಟೋಕ್ಕೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ನೋಟಿಸನ್ನು ಹೊರಡಿಸಿದೆ.

ಗುರುವಾರ ತನ್ನ ಜಾಹೀರಾತನ್ನು ಹಿಂದೆಗೆದುಕೊಂಡ ಝೊಮೆಟೋ, ತ್ಯಾಜ್ಯ ಮರುಬಳಕೆಯಲ್ಲಿ ಕಂಪನಿಯ ಪ್ರಯತ್ನವನ್ನು ತೋರಿಸುವುದು ತನ್ನ ಉದ್ದೇಶವಾಗಿತ್ತು, ಆದರೂ ತಾನು ಅನುದ್ದಿಷ್ಟವಾಗಿ ಕೆಲವು ಸಮುದಾಯಗಳು ಮತ್ತು ವ್ಯಕ್ತಿಗಳ ಭಾವನೆಗಳಿಗೆ ನೋವನ್ನುಂಟು ಮಾಡಿರಬಹುದು ಎಂದು ಸಮಜಾಯಿಷಿ ನೀಡಿತ್ತು.

ಜಾಹೀರಾತು ಚಿತ್ರದಲ್ಲಿನ ಪಾತ್ರ ಮತ್ತು ತ್ಯಾಜ್ಯಕ್ಕಾಗಿ ಹಿಂದಿ ಪದ ‘ಕಚ್ರಾ’ದ ನಡುವೆ ಸಂಬಂಧ ಕಲ್ಪಿಸಿತ್ತು. ಅದು ಚಿತ್ರದಲ್ಲಿ ದಲಿತ ಪಾತ್ರವನ್ನು ನಿರ್ವಹಿಸಿದ್ದ ನಟ ಆದಿತ್ಯ ಲಾಖಿಯಾರನ್ನು ದೀಪ,ಕಾಗದ,ಪೇಪರ್ವೇಟ್ ಮತ್ತು ವಾಟರಿಂಗ್ ಕ್ಯಾನ್ನಂತೆ ಬಿಂಬಿಸಿತ್ತು ಹಾಗೂ ಪ್ರತಿ ವಸ್ತುವಿನ ತಯಾರಿಕೆಗೆ ಎಷ್ಟು ಪ್ರಮಾಣದ ‘ಕಚ್ರಾ’ವನ್ನು ಮರುಬಳಕೆ ಮಾಡಲಾಗಿದೆ ಎಂಬ ವಿವರಗಳನ್ನು ಲಗತ್ತಿಸಿತ್ತು. ವಿಶ್ವ ಪರಿಸರ ದಿನವಾಗಿದ್ದ ಜೂ.5ರಂದು ಈ ಜಾಹೀರಾತನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಲಾಗಿತ್ತು.

ತಾನು ಈ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುವುದಾಗಿ ಝೊಮೆಟೋ ಸ್ಥಾಪಕ ಹಾಗೂ ಕಾರ್ಯ ನಿರ್ವಹಣಾಧಿಕಾರಿ ದೀಪಿಂದರ್ ಗೋಯಲ್ ಅವರಿಗೆ ನೀಡಿರುವ ನೋಟಿಸ್ ನಲ್ಲಿ ಆಯೋಗವು ತಿಳಿಸಿದ್ದು, ನೋಟಿಸಿಗೆ ಉತ್ತರವನ್ನು ಸಲ್ಲಿಸುವಂತೆ ಸೂಚಿಸಿದೆ.

ಆಯೋಗವು ನಿಗದಿತ ಸಮಯದಲ್ಲಿ ಉತ್ತರವನ್ನು ಸ್ವೀಕರಿಸದಿದ್ದರೆ ವೈಯುಕ್ತಿವಾಗಿ ಹಾಜರಾಗುವಂತೆ ನಿಮಗೆ ಸಮನ್ಸ್ ಹೊರಡಿಸಬಹದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ. ಆಯೋಗವು ಯೂಟ್ಯೂಬ್ ಮತ್ತು ದಿಲ್ಲಿ ಪೊಲೀಸರಿಂದಲೂ ಉತ್ತರಗಳನ್ನು ಕೋರಿದೆ.

ಜಾಹೀರಾತು ಜಾತಿವಾದಿ ಮತ್ತು ಅಮಾನವೀಯವಾಗಿದೆ ಎಂದು ಚಿತ್ರ ನಿರ್ದೇಶಕ ನೀರಜ ಘಾಯವಾನ್ ಸೇರಿದಂತೆ ಹಲವಾರು ಬಳಕೆದಾರರು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸಿದ್ದರು.

share
Next Story
X