ಮಂಗಳೂರು: ಹರಿಯಾಣ ರಾಜ್ಯ ವಿಧಾನ ಸಭಾಧ್ಯಕ್ಷ ಗ್ಯಾನ್ಚಂದ್ ಗುಪ್ತ ಅವರು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ರನ್ನು ಮಂಗಳವಾರ ಬೆಂಗಳೂರಿನ ಸಭಾಧ್ಯಕ್ಷರ ಕಚೇರಿಯಲ್ಲಿ ಸೌಹಾರ್ದ ಭೇಟಿ ಮಾಡಿದರು. ಈ ಸಂದರ್ಭ ಉಭಯ ಸದನಗಳ ಕಾರ್ಯಕಲಾಪಗಳ ಬಗ್ಗೆ ಚರ್ಚಿಸಿದರು.
ಮಂಗಳೂರು: ಹರಿಯಾಣ ರಾಜ್ಯ ವಿಧಾನ ಸಭಾಧ್ಯಕ್ಷ ಗ್ಯಾನ್ಚಂದ್ ಗುಪ್ತ ಅವರು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ರನ್ನು ಮಂಗಳವಾರ ಬೆಂಗಳೂರಿನ ಸಭಾಧ್ಯಕ್ಷರ ಕಚೇರಿಯಲ್ಲಿ ಸೌಹಾರ್ದ ಭೇಟಿ ಮಾಡಿದರು. ಈ ಸಂದರ್ಭ ಉಭಯ ಸದನಗಳ ಕಾರ್ಯಕಲಾಪಗಳ ಬಗ್ಗೆ ಚರ್ಚಿಸಿದರು.