Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: ಎರಡು ವರ್ಷದಲ್ಲಿ 6 ಸಾವಿರ...

ಮ್ಯಾನ್ಮಾರ್: ಎರಡು ವರ್ಷದಲ್ಲಿ 6 ಸಾವಿರ ನಾಗರಿಕರ ಹತ್ಯೆ: ವರದಿ

13 Jun 2023 10:34 PM IST
share
ಮ್ಯಾನ್ಮಾರ್: ಎರಡು ವರ್ಷದಲ್ಲಿ 6 ಸಾವಿರ ನಾಗರಿಕರ ಹತ್ಯೆ: ವರದಿ

ಓಸ್ಲೊ: ಮ್ಯಾನ್ಮಾರ್ನಲ್ಲಿ 2021ರ ಫೆಬ್ರವರಿಯಲ್ಲಿ ನಡೆದ ಮಿಲಿಟರಿ ದಂಗೆಯ ನಂತರ ಮೊದಲ 20 ತಿಂಗಳಲ್ಲಿ 6 ಸಾವಿರಕ್ಕೂ ಅಧಿಕ ನಾಗರಿಕರು ಹತರಾಗಿದ್ದಾರೆ ಎಂದು ‘ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ ಆಫ್ ಓಸ್ಲೋ’ ವರದಿ ಮಾಡಿದೆ.

ದಂಗೆಯ ಬಳಿಕ ನಡೆದ ಸಂಘರ್ಷದಲ್ಲಿ ಹತರಾದವರ ಸಂಖ್ಯೆ ಈ ಹಿಂದೆ ವರದಿಯಾಗಿರುವುದಕ್ಕಿಂತ ಅಧಿಕವಾಗಿದೆ. ಸೇನಾಡಳಿತ ಪ್ರಮುಖ ಹಂತಕನಾಗಿದ್ದರೂ, ಸೇನಾಡಳಿತ ವಿರೋಧಿ ಪಡೆಗಳ ಕೈಯಲ್ಲೂ ಹೆಚ್ಚಿನ ಪ್ರಮಾಣದಲ್ಲಿ ರಕ್ತದ ಕಲೆಗಳು ಅಂಟಿಕೊಂಡಿವೆ ಎಂದು ಅಧ್ಯಯನ ತಂಡದ ಸದಸ್ಯ ಸ್ಟೈನ್ ಟೊನೆಸನ್ ಹೇಳಿದ್ದಾರೆ.

2021ರ ಫೆಬ್ರವರಿ 1 ಮತ್ತು 2022ರ ಸೆಪ್ಟಂಬರ್ 30ರ ನಡುವಿನ ಅವಧಿಯಲ್ಲಿ ರಾಜಕೀಯ ಕಾರಣಗಳಿಗಾಗಿ 6,337 ನಾಗರಿಕರು ಹತರಾಗಿದ್ದು 2,614 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಸುಮಾರು 50%ದಷ್ಟು ಸಾವಿಗೆ ಸೇನೆ, ಪೊಲೀಸರು ಮತ್ತು ಸಶಸ್ತ್ರ ಹೋರಾಟ ತಂಡ ಕಾರಣವಾಗಿದ್ದರೆ 2,152 ಹತ್ಯೆಗೆ ಸಶಸ್ತ್ರ ವಿರೋಧಿಗಳ ಗುಂಪು ಹೊಣೆಯಾಗಿದೆ. 12 ಹತ್ಯೆಗಳಿಗೆ ಎರಡೂ ಗುಂಪಿಗೆ ಸೇರದವರು ಕಾರಣವಾಗಿದ್ದರೆ  1,170 ಹತ್ಯೆಗೆ ಯಾರು ಕಾರಣವೆಂದು ಇನ್ನೂ ದೃಢಪಟ್ಟಿಲ್ಲ.

ಇದು ಅಂತರಾಷ್ಟ್ರೀಯ ಸಂಘಟನೆಗಳು ವರದಿ ಮಾಡಿರುವ ಹತ್ಯೆಯ ಪ್ರಮಾಣಕ್ಕಿಂತ ಅಧಿಕವಾಗಿದೆ. ವಿಶ್ವಾಸಾರ್ಹ ಮಾಧ್ಯಮ ವರದಿಗಳಿಂದ ಸಂಗ್ರಹಿಸಿದ ಅಂಕಿಅಂಶವನ್ನು ಆಧರಿಸಿ ಈ ವರದಿ ತಯಾರಿಸಲಾಗಿದೆ. ಹಲವು ಹತ್ಯೆಗಳು ಬೆಳಕಿಗೆ ಬಾರದೆ ಮುಚ್ಚಿಹೋಗಿರುವ ಸಾಧ್ಯತೆ ಇರುವುದರಿಂದ ವಾಸ್ತವಿಕ ಅಂಕಿಅಂಶ ಇನ್ನೂ ಹೆಚ್ಚಿರಬಹುದು ಎಂದು ವರದಿ ಹೇಳಿದೆ.

share
Next Story
X