Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ನಾಯಕತ್ವ ತ್ಯಜಿಸಿದ್ದೇಕೆ ಎಂದು...

ಟೆಸ್ಟ್ ನಾಯಕತ್ವ ತ್ಯಜಿಸಿದ್ದೇಕೆ ಎಂದು ಕೊಹ್ಲಿ ಮಾತ್ರ ಬಹಿರಂಗಪಡಿಸಬಹುದು: ಸೌರವ್ ಗಂಗುಲಿ

13 Jun 2023 11:07 PM IST
share
ಟೆಸ್ಟ್ ನಾಯಕತ್ವ ತ್ಯಜಿಸಿದ್ದೇಕೆ ಎಂದು ಕೊಹ್ಲಿ ಮಾತ್ರ ಬಹಿರಂಗಪಡಿಸಬಹುದು: ಸೌರವ್ ಗಂಗುಲಿ

ಹೊಸದಿಲ್ಲಿ: 2022ರಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಪ್ರವಾಸದ ನಂತರ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದಾಗ ಈ ಆಘಾತಕಾರಿ ಹೆಜ್ಜೆಯು ಭಾರತೀಯ ಕ್ರಿಕೆಟ್ ಮಂಡಳಿಯ ಪ್ರಮುಖರು ಸೇರಿದಂತೆ ಕ್ರಿಕೆಟ್ ಜಗತ್ತನ್ನು ದಿಗ್ಭ್ರಮೆಗೊಳಿಸಿತ್ತು. ಕೊಹ್ಲಿ ಅವರ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯುವ ಘೋಷಣೆ ಕ್ರಿಕೆಟ್ ಮಂಡಳಿಗೆ ಆಶ್ಚರ್ಯವುಂಟು ಮಾಡಿತ್ತು. ಕ್ರಿಕೆಟ್ ಮಂಡಳಿ ಕೂಡ ಆಗ ಪರ್ಯಾಯ ನಾಯಕನ ಆಯ್ಕೆಗೆ ಸಿದ್ಧತೆ ನಡೆಸಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗುಲಿ ಇತ್ತೀಚೆಗೆ ಬಹಿರಂಗಪಡಿಸಿದ್ದರು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಆಸ್ಟ್ರೇಲಿಯ ವಿರುದ್ಧ 209 ರನ್‌ನಿಂದ ಸೋತ ನಂತರ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿಗೆ ಮತ್ತೆ ಟೆಸ್ಟ್ ನಾಯಕತ್ವ ನೀಡಬೇಕೆಂದು ಒತ್ತಾಯಿಸುತ್ತಿರುವ ನಡುವೆ ಗಂಗುಲಿ ಈ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವ ತೊರೆದಾಗ ಬಿಸಿಸಿಐ ಅದಕ್ಕೆ ಸಿದ್ಧತೆ ಮಾಡಿಕೊಂಡಿರಲಿಲ್ಲ.

ದಕ್ಷಿಣ ಆಫ್ರಿಕಾ ಪ್ರವಾಸದ ನಂತರ ನಮಗೂ ಅದು ಅನಿರೀಕ್ಷಿತವಾಗಿತ್ತು. ನಾಯಕತ್ವ ಏಕೆ ತ್ಯಜಿಸಿದರು ಎಂದು ವಿರಾಟ್ ಕೊಹ್ಲಿ ಅವರೇ ಉತ್ತರಿಸಬೇಕು. ನಾಯಕತ್ವ ತ್ಯಜಿಸುವುದು ಕೊಹ್ಲಿ ಅವರ ವೈಯಕ್ತಿಕ ನಿರ್ಧಾರವಾಗಿದೆ. ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿರುವ ಕುರಿತಾಗಿ ಈಗ ಮಾತನಾಡುವುದು ವ್ಯರ್ಥ. ಆಯ್ಕೆದಾರರು ಭಾರತ ತಂಡದ ನಾಯಕನನ್ನು ನೇಮಿಸಬೇಕಾಗಿತ್ತು. ಆ ಸಮಯದಲ್ಲಿ ರೋಹಿತ್ ಶರ್ಮಾ ಅತ್ಯುತ್ತಮ ಆಯ್ಕೆಯಾಗಿದ್ದರು ಎಂದು ಡಬ್ಲುಟಿಸಿ ಫೈನಲ್‌ನ ನಂತರ ‘ಆಜ್‌ತಕ್’ಗೆ ನೀಡಿದ ಸಂದರ್ಶನದಲ್ಲಿ ಗಂಗುಲಿ ಹೇಳಿದರು.

ಕೊಹ್ಲಿ ಟೆಸ್ಟ್ ಇತಿಹಾಸದಲ್ಲಿ ನಾಲ್ಕನೇ ಅತ್ಯಂತ ಯಶಸ್ವಿ ನಾಯಕನಾಗಿ ತನ್ನ ಅವಧಿಯನ್ನು ಪೂರ್ಣಗೊಳಿಸಿದ್ದರು. ಭಾರತದ ನಾಯಕನಾಗಿ ಅವರು 68 ಪಂದ್ಯಗಳನ್ನು ಆಡಿದ್ದು, 40ರಲ್ಲಿ ಗೆಲುವು ಹಾಗೂ 11ರಲ್ಲಿ ಡ್ರಾ ಸಾಧಿಸಿದ್ದರು. 34ರ ಹರೆಯದ ಕೊಹ್ಲಿ ಅವರು ಹೆಚ್ಚು ಟೆಸ್ಟ್ ಪಂದ್ಯಗಳನ್ನು ಜಯಿಸಿದ ವಿಶ್ವದ ಕ್ರಿಕೆಟ್ ನಾಯಕರ ಪಟ್ಟಿಯಲ್ಲಿ ಗ್ರೇಮ್ ಸ್ಮಿತ್, ರಿಕಿ ಪಾಂಟಿಂಗ್ ಹಾಗೂ ಸ್ಟೀವ್ ವಾ ನಂತರದ ಸ್ಥಾನದಲ್ಲಿದ್ದಾರೆ.

share
Next Story
X