Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಿಯೊನೆಲ್ ಮೆಸ್ಸಿಯನ್ನು ವಶಕ್ಕೆ ಪಡೆದ...

ಲಿಯೊನೆಲ್ ಮೆಸ್ಸಿಯನ್ನು ವಶಕ್ಕೆ ಪಡೆದ ಚೀನಾ ಪೊಲೀಸರು: ವರದಿ

13 Jun 2023 11:11 PM IST
share
ಲಿಯೊನೆಲ್ ಮೆಸ್ಸಿಯನ್ನು ವಶಕ್ಕೆ ಪಡೆದ ಚೀನಾ ಪೊಲೀಸರು: ವರದಿ

ಬೀಜಿಂಗ್: ಅರ್ಜೆಂಟೀನದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ಚೀನಾ ಪೊಲೀಸರು ಸೋಮವಾರ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಜೂನ್ 15 ರಂದು ಬೀಜಿಂಗ್‌ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೌಹಾರ್ದ ಪಂದ್ಯವನ್ನು ಆಡಲಿರುವ ಮೆಸ್ಸಿ ಅವರನ್ನು ಪಾಸ್‌ಪೋರ್ಟ್ ಹಾಗೂ ವೀಸಾ ವಿಚಾರಗಳಿಗಾಗಿ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಲ್ಲಿಸಿದ್ದರಿಂದ ಮುಜುಗರದ ಸನ್ನಿವೇಶ ಎದುರಿಸುವಂತಾಯಿತು.

ಮಾಧ್ಯಮ ವರದಿಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್‌ಪೋರ್ಟ್ ಬದಲಿಗೆ ತನ್ನ ಸ್ಪ್ಯಾನಿಷ್ ಪಾಸ್‌ಪೋರ್ಟ್ ಅನ್ನು ಹೊಂದಿದ್ದರು. ಆದರೆ ಮೆಸ್ಸಿ ಅವರಲ್ಲಿ ಮಾನ್ಯವಾದ ಚೀನಿ ವೀಸಾ ಇರಲಿಲ್ಲ. ಸ್ಪ್ಯಾನಿಷ್ ಪಾಸ್‌ಪೋರ್ಟ್ ಚೀನಾಕ್ಕೆ ವೀಸಾ-ಮುಕ್ತ ಪ್ರವೇಶವನ್ನು ಹೊಂದಿಲ್ಲ, ಆದರೆ ಸ್ಪಾನಿಷ್ ಪ್ರಜೆಗಳು ವೀಸಾ ಇಲ್ಲದೆ ತೈವಾನ್‌ಗೆ ಪ್ರವೇಶಿಸಬಹುದು. ತೈವಾನ್ ಚೀನಾದ ಭಾಗವಾಗಿದೆ ಎಂದು ಮೆಸ್ಸಿ ತಪ್ಪು ಭಾವಿಸಿದ್ದರು. ಹೀಗಾಗಿ ಅವರು ಚೀನಾದ ವೀಸಾಗೆ ಅರ್ಜಿ ಸಲ್ಲಿಸಲಿಲ್ಲ.

ಸುಮಾರು 30 ನಿಮಿಷಗಳ ಚರ್ಚೆಯ ನಂತರ ಸಮಸ್ಯೆಯನ್ನು ಪರಿಹರಿಸಲಾಯಿತು ಹಾಗೂ ಮೆಸ್ಸಿ ತ್ವರಿತ ವೀಸಾವನ್ನು ಪಡೆದರು. ಇದು ಅವರಿಗೆ ಸೌಹಾರ್ದ ಪಂದ್ಯ ಆಡಲು ಸಾಧ್ಯವಾಗಿಸಿದೆ.

ಲಿಯೊನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನ ಗುರುವಾರ ಚೀನಾದ ರಾಜಧಾನಿಯಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ನಂತರ ಅವರು ಜೂನ್ 19 ರಂದು ಜಕಾರ್ತದ ಗೆಲೋರಾ ಬಂಗ್ ಕಾರ್ನೋ ಸ್ಪೋರ್ಟ್ಸ್‌ನಲ್ಲಿ ಇಂಡೋನೇಶ್ಯವನ್ನು ಎದುರಿಸಲಿದ್ದಾರೆ.

share
Next Story
X