Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಂದೇ ಎಸೆತದಲ್ಲಿ ಹರಿದು ಬಂತು 18 ರನ್!

ಒಂದೇ ಎಸೆತದಲ್ಲಿ ಹರಿದು ಬಂತು 18 ರನ್!

ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಇತಿಹಾಸ ನಿರ್ಮಾಣ

14 Jun 2023 12:42 PM IST
share
ಒಂದೇ ಎಸೆತದಲ್ಲಿ ಹರಿದು ಬಂತು 18 ರನ್!
ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಇತಿಹಾಸ ನಿರ್ಮಾಣ

ಚೆನ್ನೈ: ಚೆಪಾಕ್ ಸೂಪರ್ ಗಿಲ್ಲಿಸ್ ಹಾಗೂ  ಸೇಲಂ ಸ್ಪಾರ್ಟನ್ಸ್ ನಡುವಿನ ತಮಿಳುನಾಡು ಪ್ರೀಮಿಯರ್ ಲೀಗ್  ಪಂದ್ಯದಲ್ಲಿ ಇತಿಹಾಸ ನಿರ್ಮಾಣವಾಗಿದೆ.

ಇನಿಂಗ್ಸ್‌ನ 20ನೇ ಓವರ್‌ನ ಕೊನೆಯ ಎಸೆತದಲ್ಲಿ  ಸ್ಪಾರ್ಟನ್ಸ್ ತಂಡದ ನಾಯಕ ಅಭಿಷೇಕ್ ತನ್ವರ್ ಅವರು 18 ರನ್‌ಗಳನ್ನು ಬಿಟ್ಟುಕೊಟ್ಟರು. TNPL 2022 ಋತುವಿನಲ್ಲಿ ತನ್ವರ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಆದರೆ ಸೂಪರ್ ಗಿಲ್ಲಿಸ್ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಲಯವನ್ನು ಕಂಡುಕೊಳ್ಳಲು ಹೆಣಗಾಡಿದರು.ಕೊನೆಯ ಎಸೆತದಲ್ಲಿ   18 ರನ್‌ ಸೋರಿಕೆ ಮಾಡಿದ  ಪರಿಣಾಮವಾಗಿ ಎದುರಾಳಿ ತಂಡ ಗಿಲ್ಲಿಸ್ ಕೊನೆಯ ಓವರ್‌ನಲ್ಲಿ 26 ರನ್ ಗಳಿಸುವ ಮೂಲಕ   5 ವಿಕೆಟ್ ನಷ್ಟಕ್ಕೆ 217 ಮೊತ್ತವನ್ನು ಹಾಕಿತು. ಇದಕ್ಕೆ ಉತ್ತರವಾಗಿ ಸೇಲಂ ತಂಡ 9 ವಿಕೆಟಿಗೆ 165 ರನ್ ಗಳಿಸಿ 52 ರನ್ ನಿಂದ ಸೋಲುಂಡಿತು.

"ಕೊನೆಯ ಓವರ್‌ನ ಹೊಣೆಯನ್ನು ನಾನು ತೆಗೆದುಕೊಳ್ಳಬೇಕಾಗಿದೆ. ಹಿರಿಯ ಬೌಲರ್ ಆಗಿ   ನಾಲ್ಕು ನೋ-ಬಾಲ್‌ಗಳನ್ನು ಎಸೆದಿರುವುದಕ್ಕೆ ಬೇಸರವಾಗಿದೆ.  ನನ್ನ ಈ ಕಳಪೆ ಬೌಲಿಂಗ್ ಗೆ ಗಾಳಿ ಕಾರಣ" ಎಂದು ಸೇಲಂ ಸ್ಪಾರ್ಟನ್ಸ್ ನಾಯಕ ತನ್ವರ್ ಪಂದ್ಯದ ನಂತರ ಹೇಳಿದರು.

ಒಂದೇ ಚೆಂಡಿನಲ್ಲಿ 18 ರನ್ ಹರಿದುಬಂದಿದ್ದು ಹೀಗೆ…

- 19.5 ನೇ ಓವರ್ ನಲ್ಲಿ  ತನ್ವರ್ ಎಸೆತಕ್ಕೆ  ಬ್ಯಾಟರ್ ಬೌಲ್ಡ್ ಆಗಿದ್ದರೂ ಅದು ನೋ-ಬಾಲ್  ಆಗಿತ್ತು.

- ಮುಂದಿನ ಎಸೆತವೂ  ಮತ್ತೊಂದು ನೋ-ಬಾಲ್‌ ಆಗಿದ್ದು, ಅದು  ಸಿಕ್ಸರ್‌ ಗಡಿ ದಾಟಿತು. ಆಗ ಒಟ್ಟು  ರನ್‌ 8.

- ಮುಂದಿನ ಎಸೆತವೂ ನೋ-ಬಾಲ್ ಆಗಿತ್ತು. ಆಗ  ಬ್ಯಾಟರ್‌ಗಳು 2 ರನ್ ಗಳಿಸಿದರು, ಒಟ್ಟು ರನ್ 11ಕ್ಕೇರಿತು.

- ಮುಂದಿನ ಚೆಂಡು ವೈಡ್  ಆಗಿ ಕೊನೆಗೊಂಡಿತು, ಒಟ್ಟು ಮೊತ್ತ 12 ರನ್‌ಗಳಿಗೆ ತಲುಪಿತು.

- ಕೊನೆಯ ಎಸೆತ, ಈ ಬಾರಿ ಸರಿಯಾಗಿತ್ತು. ಆದರೆ ಆ ಚೆಂಡು ಸಿಕ್ಸರ್ ಗೆ ಸಿಡಿಯಿತು  ಒಟ್ಟಾರೆ ಒಂದೇ ಎಸೆತದಲ್ಲಿ  18 ರನ್‌ ಹರಿದುಬಂತು.

The most expensive final delivery in history - 18 runs from the last ball of the 20th over. pic.twitter.com/rf8b0wMhOw

— Mufaddal Vohra (@mufaddal_vohra) June 13, 2023
share
Next Story
X