Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷ ದೇಶ ತೊರೆಯಲಿರುವ ಕನಿಷ್ಠ 6,500...

ಈ ವರ್ಷ ದೇಶ ತೊರೆಯಲಿರುವ ಕನಿಷ್ಠ 6,500 ಶ್ರೀಮಂತ ಭಾರತೀಯರು: ವರದಿ

14 Jun 2023 1:44 PM IST
share
ಈ ವರ್ಷ ದೇಶ ತೊರೆಯಲಿರುವ ಕನಿಷ್ಠ 6,500 ಶ್ರೀಮಂತ ಭಾರತೀಯರು: ವರದಿ

ಹೊಸದಿಲ್ಲಿ: ತೆರಿಗೆ ನಿಯಮಗಳು ಮತ್ತು ಕಠಿಣ ರೆಮಿಟೆನ್ಸ್‌ ನಿಯಮಗಳಿಂದಾಗಿ  ಭಾರತದ ಸಾವಿರಾರು ಶ್ರೀಮಂತರು ಈ ವರ್ಷ ದೇಶ ತೊರೆದು ದುಬೈ, ಸಿಂಗಾಪುರ ಮುಂತಾದೆಡೆಗೆ ವಲಸೆ ಹೋಗಲಿದ್ದಾರೆಂದು ವರದಿಯೊಂದು ಹೇಳಿದೆ.

ಈ ವರದಿಯ ಪ್ರಕಾರ ಹೀಗೆ ದೇಶ ತೊರೆಯಲಿರುವ ಶ್ರೀಮಂತರ ತಲಾ ಸಂಪತ್ತಿನ ಮೌಲ್ಯ 10 ಲಕ್ಷ ಡಾಲರಿಗಿಂತ ಅಧಿಕವಾಗಿದೆ.

ಹೆನ್ಲೆ ಪ್ರೈವೇಟ್‌ ವೆಲ್ತ್‌ ಮೈಗ್ರೇಶನ್‌ ವರದಿ 2023 ಪ್ರಕಾರ 2023 ರಲ್ಲಿ ಭಾರತದಿಂದ ಕನಿಷ್ಠ 6,500 ಮಂದಿ ವಿದೇಶಗಳಲ್ಲಿ ನೆಲೆಸಲು  ತೆರಳಲಿದ್ದಾರೆ. ಕಳೆದ ವರ್ಷ ದೇಶ ತೊರೆದವರ ಸಂಖ್ಯೆ 7500 ಆಗಿತ್ತು.

ಕೇಂದ್ರ ವಿತ್ತ ಸಚಿವಾಲಯವು ಅಂತಾರಾಷ್ಟ್ರೀಯ ಕ್ರೆಡಿಟ್‌ ಕಾರ್ಡ್‌ ಬಳಕೆ ಮೇಲೆ ಜುಲೈ 1 ರಿಂದ ಶೇ 20 ಟಿಸಿಎಸ್‌ (ಟ್ಯಾಕ್ಸ್‌ ಕಲೆಕ್ಟೆಡ್‌ ಎಟ್‌ ಸೋರ್ಸ್)‌ ವಿಧಿಸಲು ಮುಂದಾಗಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಇತರ ದೇಶಗಳಿಗೆ ಹೋಲಿಸಿದಾಗ ಚೀನಾದಿಂದ 2023ರಲ್ಲಿ 13,500 ವಲಸೆ ಹೋಗಲಿದ್ದಾರೆ. ಎರಡನೇ ಸ್ಥಾನದಲ್ಲಿ ಭಾರತವಿದ್ದರೆ ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್‌ (3,200) ಮತ್ತು ನಾಲ್ಕನೇ ಸ್ಥಾನದಲ್ಲಿ ರಷ್ಯಾ (3,500) ಇದೆ.

ಶ್ರೀಮಂತ ವ್ಯಕ್ತಿಗಳು ವಲಸೆ ಹೋಗುವ ದೇಶಗಳು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುತ್ತವೆ ಹಾಗೂ ಇದು ಪೌರತ್ವ ಪಡೆಯಲೂ ಸಹಕಾರಿಯಾಗಿದೆ.

ಉದಾಹರಣೆಗೆ ದುಬೈನಲ್ಲಿ ಗೋಲ್ಡನ್‌ ವೀಸಾ ಹಾಗೂ ಸ್ಪಷ್ಟ ತೆರಿಗೆ ಕಾನೂನುಗಳು ಹಾಗೂ ಉದ್ಯಮ ಸ್ನೇಹಿ ವಾತಾವರಣವಿದೆ.

10 ಲಕ್ಷ ಡಾಲರ್‌ಗೂ ಅಧಿಕ ಸಂಪತ್ತಿನ ಒಡೆಯರಾಗಿರುವ 3,57,000 ಭಾರತೀಯರು ಈಗಲೂ ಸ್ವದೇಶದಲ್ಲಿಯೇ ಇದ್ದಾರೆ ಎಂದು ವರದಿ ಹೇಳಿದೆ.

share
Next Story
X