Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆದ್ದಾರಿಯಲ್ಲಿ ಹಗಲು ದರೋಡೆ: ಬೆಂ-ಮೈ...

ಹೆದ್ದಾರಿಯಲ್ಲಿ ಹಗಲು ದರೋಡೆ: ಬೆಂ-ಮೈ ದಶಪಥ ಟೋಲ್ ಶುಲ್ಕ ಹೆಚ್ಚಳಕ್ಕೆ ಕುಮಾರಸ್ವಾಮಿ ಆಕ್ರೋಶ

''ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು''

14 Jun 2023 3:51 PM IST
share
ಹೆದ್ದಾರಿಯಲ್ಲಿ ಹಗಲು ದರೋಡೆ: ಬೆಂ-ಮೈ ದಶಪಥ ಟೋಲ್ ಶುಲ್ಕ ಹೆಚ್ಚಳಕ್ಕೆ ಕುಮಾರಸ್ವಾಮಿ ಆಕ್ರೋಶ
''ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು''

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರ, ಟೋಲ್ ದರ ಏರಿಕೆ ಖಂಡನೀಯ. ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ ಎಂದು ಆರೋಪಿಸಿದ್ದಾರೆ ಹಾಗೂ ಹೆದ್ದಾರಿಯಲ್ಲಿ ಹಗಲು ದರೋಡೆ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ಹೆದ್ದಾರಿಯಲ್ಲಿ ಹಗಲು ದರೋಡೆಯಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರ್ಕಾರ. ಇದ್ದ ನೆಲೆ ಕಳೆದುಕೊಂಡವರು ನಮ್ಮ ರೈತರು. ಈಗ ಶೇ.20 ರಷ್ಟು ಸುಲಿಗೆಗೆ ಒಳಗಾಗುತ್ತಿರುವವರು ಕೂಡ ಕನ್ನಡಿಗರೇ. ಕನ್ನಡಿಗರನ್ನು ಕೊಳ್ಳೆ ಹೊಡೆಯುವ ಧೂರ್ತ ನಡೆಗೆ ನಮ್ಮ ಧಿಕ್ಕಾರ ಎಂದಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನೇ ಅಧಿಕೃತ ವ್ಯವಹಾರ ಮಾಡಿಕೊಂಡಿವೆ. ಇನ್ನೂ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳೆಂಬ ತುಪ್ಪ ಸವರಿ, ಅದೇ ಗ್ಯಾರಂಟಿಗಳನ್ನು ಇಲಾಖೆಗಳ ಮೂಲಕವೇ ಜನರ ಮೇಲೆ ಮಣಭಾರ ಹೇರುತ್ತಿದೆ. ಒಂದು ಕೈಯ್ಯಲ್ಲಿ ಕೊಟ್ಟು ಎರಡು ಕೈಗಳಲ್ಲಿ ಬರೆ ಎಳೆಯುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕು ಆಗ್ರಹಿಸಿದ್ದಾರೆ.

ಬೆಲೆಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು. ಪ್ರತಿಪಕ್ಷವಾಗಿದ್ದಾಗ ಬೆಲೆ ಏರಿಕೆ ವಿರುದ್ಧ, ಆಡಳಿತ ಪಕ್ಷವಾದ ಮೇಲೆ ಬೆಲೆ ಏರಿಕೆ ಪರ ಇದ್ದರೆ, ಜನರು ತಕ್ಕಪಾಠ ಕಲಿಸುತ್ತಾರೆ. ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ. ಹಿಂದಿನ ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದ ದಾರಿಯಲ್ಲಿಯೇ ಈ ಸರಗಕಾರವೂ ನಡೆಯುತ್ತಿದೆಯಾ? ಎನ್ನುವ ಅನುಮಾನ ಆರಂಭದಲ್ಲಿಯೇ ಬರುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು @NHAI_Official ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. @BJP4India & @INCKarnataka ಸರಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ.1/6#ಹೆದ್ದಾರಿಯಲ್ಲಿ_ಹಗಲು_ದರೋಡೆ'

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023

ಹೆದ್ದಾರಿ ಪ್ರಾಧಿಕಾರವು ಹೆಚ್ಚಳ ಮಾಡಿರುವ ಟೋಲ್ ದರವನ್ನು ಕೂಡಲೇ ಹಿಂಪಡೆಯಬೇಕು. ಹೆದ್ದಾರಿ ಪ್ರಾಧಿಕಾರದ ಮೇಲೆ ರಾಜ್ಯ ಸರಕಾರ ಒತ್ತಡ ಹಾಕಬೇಕು. ಬೆಲೆಬರೆ ಬವಣೆಯಿಂದ ಬಸವಳಿದಿರುವ ಜನರು ರೊಚ್ಚಿಗೇಳುವ ಮುನ್ನ ಟೋಲ್ ದರ ಇಳಿಯಬೇಕು.5/6#ಹೆದ್ದಾರಿಯಲ್ಲಿ_ಹಗಲು_ದರೋಡೆ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 14, 2023
share
Next Story
X