Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಲವು ವಿಚಾರಗಳಲ್ಲಿ ಸಹಮತವಿಲ್ಲದಿದ್ದರೂ...

ಹಲವು ವಿಚಾರಗಳಲ್ಲಿ ಸಹಮತವಿಲ್ಲದಿದ್ದರೂ ಭಾರತದ ಕುರಿತು ಒಂದೇ ನಿಲುವು ಹೊಂದಿರುವ ಜಾಕ್‌ ಡೋರ್ಸಿ, ಎಲಾನ್‌ ಮಸ್ಕ್‌

14 Jun 2023 4:07 PM IST
share
ಹಲವು ವಿಚಾರಗಳಲ್ಲಿ ಸಹಮತವಿಲ್ಲದಿದ್ದರೂ ಭಾರತದ ಕುರಿತು ಒಂದೇ ನಿಲುವು ಹೊಂದಿರುವ ಜಾಕ್‌ ಡೋರ್ಸಿ, ಎಲಾನ್‌ ಮಸ್ಕ್‌

ಹೊಸದಿಲ್ಲಿ: ಟ್ವಿಟ್ಟರ್‌ನ ಹಾಲಿ ಮಾಲಕ ಇಲಾನ್‌ ಮಸ್ಕ್‌ ಮತ್ತು ಸಂಸ್ಥೆಯ ಮಾಜಿ ಸಿಇಒ ಜ್ಯಾಕ್‌ ಡೋರ್ಸೆ ಅವರು ಪರಸ್ಪರ ವೈರುದ್ಧ್ಯದ ಅಭಿಪ್ರಾಯಗಳನ್ನು ಹೊಂದಿರಬಹುದು. ಆದರೆ ಭಾರತ ಮತ್ತು ಟ್ವಿಟ್ಟರ್‌ ಕುರಿತಂತೆ ಅವರ ಅಭಿಪ್ರಾಯಗಳು ಬಹುತೇಕ ಒಂದೇ ರೀತಿಯಾಗಿದೆ. ಭಾರತದಲ್ಲಿ ಕಾರ್ಯಾಚರಿಸುವುದು ಸವಾಲಿನ ಕೆಲಸ ಹಾಗೂ ಇಲ್ಲಿ ಸರ್ಕಾರದ ಐಟಿ ನಿಯಮಗಳಿಗೆ ಬಧ್ಧರಾಗಬೇಕು ಇಲ್ಲದೇ ಹೋದಲ್ಲಿ ಪರಿಣಾಮ ಎದುರಿಸಬೇಕೆಂಬ ಕುರಿತು ಇಬ್ಬರು ನಿಲುವು ಒದೇ ರೀತಿ ಆಗಿದೆ ಎಂದು ವರದಿಗಳು ತಿಳಿಸಿವೆ.

ತಾವು ಟ್ವಿಟ್ಟರ್‌ ಸಿಇಒ ಆಗಿದ್ದ ವೇಳೆ ಖಾತೆಗಳನ್ನು ಬ್ಲಾಕ್‌ ಮಾಡಲು ಅಥವಾ ಕಂಟೆಂಟ್‌ ಡಿಲೀಟ್‌ ಮಾಡಲು ಭಾರತದ ಸರ್ಕಾರದಿಂದ ಹಲವು ಮನವಿಗಳು ಬಂದಿದ್ದವು ಎಂದು ಇತ್ತೀಚೆಗೆ ನೀಡಿದ್ದ ಸಂದರ್ಶನವೊಂದರಲ್ಲಿ ಡೋರ್ಸೆ ಹೇಳಿದ್ದರು. ಬೇಡಿಕೆಗಳಿಗೆ ಸ್ಪಂದಿಸದೇ ಇದ್ದರೆ  ಸರ್ಕಾರ ಟ್ವಿಟ್ಟರ್‌ನ ಭಾರತೀಯ ಉದ್ಯೋಗಿಗಳಿಗೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿತ್ತು ಎಂದು ಅವರು ಬಹಿರಂಗಪಡಿಸಿದ್ದಾರೆ.

ಡೋರ್ಸೆ ಅವರ ಈ ಹೇಳಿಕೆ ಮತ್ತು ಟ್ವಿಟ್ಟರ್‌ನ ಹಾಲಿ ಮುಖ್ಯಸ್ಥ ಎಲಾನ್‌ ಮಸ್ಕ್‌ ಕೆಲ ವಾರಗಳ ಹಿಂದೆ ನೀಡಿದ ಹೇಳಿಕೆಗೂ ಸಾಮ್ಯತೆ ಇದೆ. ಪ್ರಧಾನಿ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಹಾಗೂ ಅದನ್ನು ಭಾರತದಲ್ಲಿ ನಿರ್ಬಂಧಿಸುವಲ್ಲಿ ಟ್ವಿಟ್ಟರ್‌ ಪಾತ್ರದ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ್ದ ಮಸ್ಕ್‌,  ಬಿಬಿಸಿ  ಸಾಕ್ಷ್ಯಚಿತ್ರದ ಮಹತ್ವವನ್ನು ಗೌಣವಾಗಿಸಿತ್ತೇ ಎಂಬುದು ತಮಗೆ ತಿಳಿದಿಲ್ಲ ಎಂದು ಹೇಳಿದ್ದರು. 

ಮುಂದುವರಿದು ಮಾತನಾಡಿದ್ದ ಅವರು “ ಭಾರತದಲ್ಲಿ ಸಾಮಾಜಿಕ ಜಾಲತಾಣಗಳಿಗಾಗಿ ಇರುವ ನಿಯಮಗಳು ಸಾಕಷ್ಟು ಕಠಿಣವಾಗಿವೆ ಮತ್ತು ಒಂದು ದೇಶದ ಕಾನೂನುಗಳ ವಿರುದ್ಧ ನಾವು ಹೋಗುವಂತಿಲ್ಲ. ನಮ್ಮ ಜನರು ಜೈಲಿಗೆ ಹೋಗಬೇಕೇ ಅಥಾ ಕಾನೂನುಗಳನ್ನು ಪಾಲಿಸಬೇಕೇ ಎಂಬ ಎರಡು ಆಯ್ಕೆಗಳು ನಮ್ಮ ಮುಂದಿದ್ದರೆ ನಾವು ಕಾನೂನು ಪಾಲಿಸುತ್ತೇವೆ,” ಎಂದಿದ್ದರು.

ಮಸ್ಕ್‌ ಅವರು ಭಾರತದ ಐಟಿ ನಿಯಮಗಳನ್ನು ಉಲ್ಲೇಖಿಸಿದ್ದರೆ ಡೋರ್ಸೆ ಅವರು ರೈತ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ನೀಡಿದ್ದರು.

ಮಸ್ಕ್‌ ಅವರ ಹೇಳಿಕೆಗೆ ಭಾರತ ಸರ್ಕಾರ ಸ್ಪಂದಿಸಿರದೇ ಇದ್ದರೂ ಡೋರ್ಸೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌, ಅವುಗಳನ್ನು ಅಪ್ಪಟ ಸುಳ್ಳು ಎಂದಿದ್ದಾರೆ. “ಯಾರೂ ಜೈಲಿಗೆ ಹೋಗಿಲ್ಲ, ಟ್ವಿಟ್ಟರ್‌ ಅನ್ನೂ ಮುಚ್ಚಲಾಗಿರಲಿಲ್ಲ,” ಎಂದು ಸರಣಿ ಟ್ವೀಟ್‌ಗಳಲ್ಲಿ ಸಚಿವರು ಹೇಳಿದ್ದಾರೆ.

share
Next Story
X