Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಅಪ್ಡೇಟ್‌ ಮಾಡುವುದಿದ್ದರೆ ಇನ್ನು...

ಆಧಾರ್ ಅಪ್ಡೇಟ್‌ ಮಾಡುವುದಿದ್ದರೆ ಇನ್ನು ಮುಂದೆ ಹಣ ಪಾವತಿಸಬೇಕು !

14 Jun 2023 10:03 PM IST
share
ಆಧಾರ್ ಅಪ್ಡೇಟ್‌ ಮಾಡುವುದಿದ್ದರೆ ಇನ್ನು ಮುಂದೆ ಹಣ ಪಾವತಿಸಬೇಕು !

ಹೊಸದಿಲ್ಲಿ: ಹತ್ತು ವರ್ಷಗಳ ಹಿಂದೆ ನೀಡಲಾದ ಆಧಾರ್ ಕಾರ್ಡ್ ಅನ್ನು  ಉಚಿತವಾಗಿ ಅಪ್ಡೇಟ್ ಮಾಡುವ ಕೊಡುಗೆಯು ಬುಧವಾರ ಕೊನೆಗೊಂಡಿದೆ.

ಆಧಾರ್ ಕಾರ್ಡ್ ಅಪ್ಡೇಟ್ ಮಾಡುವ ಅಭಿಯಾನವನ್ನು ಭಾರತೀಯ ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ (UIDAI) ಮಾರ್ಚ್ ನಲ್ಲಿ ಆರಂಭಿಸಿತ್ತು. ಜೂನ್ 14ರವರೆಗೆ ಪೌರರು ತಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್ಡೇಟ್‌ ಮಾಡುವ ಕೊಡುಗೆಯನ್ನು ನೀಡಿತ್ತು.

ಆಧಾರ್ ಕಾರ್ಡ್ ನ ವಿವರಗಳನ್ನು ಉಚಿತವಾಗಿ ಅಪ್ಡೇಟ್ ಮಾಡುವ UIDAIನ ಸೀಮಿತ ಅವಧಿಯ ಕೊಡುಗೆಯು ಬುಧವಾರ ಕೊನೆಗೊಂಡಿದೆ. ಹತ್ತು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದಿದ್ದು, ಆನಂತರ ಅದನ್ನು ಅಪ್ಡೇಟ್ ಮಾಡದೆ ಇದ್ದವರಿಗೆ ಈ ನಿಯಮ ಅನ್ವಯಿಸುತ್ತದೆ. ಈ ಸೌಲಭ್ಯವನ್ನು ಪಡೆಯಲು ಬಯಸುವವರು ತಮ್ಮ ಗುರುತು ಹಾಗೂ ವಿಳಾಸದ ಪುರಾವೆಯನ್ನು (UIDAI)ನ ಅಧಿಕೃತ ವೆಬ್ಸೈಟ್ ನಲ್ಲಿ ಸಲ್ಲಿಸಬೇಕಾಗುತ್ತದೆ. ಇನ್ನು ಮುಂದೆ ಪ್ರತಿಯೊಂದು ಆಧಾರ್ ಕಾರ್ಡ್ ಅಪ್ಡೇಟ್‌ ಗೊಳಿಸಲು ಸಾಮಾನ್ಯವಾಗಿ 50 ರೂ. ಶುಲ್ಕ ತಗಲುತ್ತದೆ ಎಂದು ಯುಐಡಿಎಐ ಹೇಳಿಕೆಯಲ್ಲಿ ತಿಳಿಸಿದೆ.

ಹತ್ತು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದಿರುವವರು , ಆನಂತರ ಅದನ್ನು ಅಪ್ಡೇಟ್ ಮಾಡದೇ ಇದ್ದಲ್ಲಿ, ಅವರು ತಮ್ಮ ಗುರುತು ಹಾಗೂ ವಿಳಾಸದ ಪುರಾವೆಗೆ ಸಂಬಂಧಿಸಿದ ದಾಖಲೆಗಳನ್ನು ಆಧಾರ್ನ ಅಧಿಕೃತ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ ಎಂದು ಭಾರತೀಯ ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ (UIDAI) ತಿಳಿಸಿದೆ.

ಆಧಾರ್‌ ಕಾರ್ಡ್ ಅಪ್ಡೇಟ್ ಮಾಡುವವರು ಸೇವಾ ಕೋರಿಕೆ ಸಂಖ್ಯೆ (Service Request Number)ಯನ್ನು ಬರೆದಿಡಬೇಕು. ಯಾಕೆಂದರೆ, ಆಧಾರ್ ಅಪ್ಡೇಟ್ ಕೋರಿಕೆಯು ಯಾವ ಹಂತದಲ್ಲಿದೆಯೆಂಬುದನ್ನು ತಿಳಿದುಕೊಳ್ಳಲು ಇದರಿಂದ ಪ್ರಯೋಜನವಾಗಲಿದೆ ಎಂದು ಯುಐಡಿಎಐ ಹೇಳಿಕೆಯೊಂದರಲ್ಲಿ ತಿಳಿಸಿದೆ.

‌ಆಧಾರ್ ವಿವರಗಳನ್ನು ಅಪ್ಡೇಟ್ ಮಾಡುವುದು ಯಾಕೆ ಅಗತ್ಯ?

ಆಧಾರ್ ಒಂದು ಮುಖ್ಯವಾದ ಗುರುತಿನ ಪುರಾವೆಯಾಗಿರುವುದರಿಂದ, ಅದರ ವಿವರಗಳು ಅಪ್ಡೇಟ್ ಆಗಿರುವುದು ಅತ್ಯಂತ ಅಗತ್ಯ. ಉದಾಹರಣೆಗೆ ಒಂದು ವೇಳೆ ಒಂದು ಮಗುವಿಗೆ ಐದು ವರ್ಷಕ್ಕಿಂತ ಕೆಳಗಿನ ಪ್ರಾಯದಲ್ಲಿ ಆಧಾರ್ ಗೆ ನೋಂದಣಿ ಮಾಡಿದ್ದಲ್ಲಿ, ಅದು 5 ವರ್ಷ ದಾಟಿದಾಗ ಹಾಗೂ 15 ವರ್ಷ ಪೂರ್ಣಗೊಂಡಾಗ, ಹೀಗೆ ಎರಡು ಸಲ ಆಧಾರ್ ಅನ್ನು ಅಪ್ಡೇಟ್ ಮಾಡಬೇಕಾಗುತ್ತದೆ ಎಂದು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

share
Next Story
X