Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಪೂರ್ಣ ಹದಗೆಟ್ಟ ಆದಿಉಡುಪಿ ಎಪಿಎಂಸಿ...

ಸಂಪೂರ್ಣ ಹದಗೆಟ್ಟ ಆದಿಉಡುಪಿ ಎಪಿಎಂಸಿ ಮಾರುಕಟ್ಟೆ ರಸ್ತೆ!

15 Jun 2023 12:02 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಂಪೂರ್ಣ ಹದಗೆಟ್ಟ ಆದಿಉಡುಪಿ ಎಪಿಎಂಸಿ ಮಾರುಕಟ್ಟೆ ರಸ್ತೆ!

ಉಡುಪಿ, ಜೂ.15: ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯ ಆದಿಉಡುಪಿಯಲ್ಲಿರುವ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಒಂದೇ ಮಳೆಗೆ ಇಡೀ ರಸ್ತೆ ಕೆಸರು ಮಯ ವಾಗಿದೆ. ಇದರಿಂದ ವ್ಯಾಪಾರಸ್ಥರು ಹಾಗೂ ಗ್ರಾಹಕರು ತೀರಾ ತೊಂದರೆ ಅನುಭವಿಸುವಂತಾಗಿದೆ.

ಆದಿಉಡುಪಿಯಲ್ಲಿ ಎಪಿಎಂಸಿಗೆ ಸುಮಾರು 10 ಎಕರೆ ಜಾಗ ಇದ್ದು, ಇದರಲ್ಲಿ ಪ್ರತಿ ಬುಧವಾರ ಸಂತೆ ನಡೆಯು ತ್ತದೆ. ಅಲ್ಲದೆ ಪ್ರತಿದಿನ ರೈತರು, ವ್ಯಾಪಾರಸ್ಥರು, ಸಾರ್ವಜನಿಕರು ಇಲ್ಲಿ ಓಡಾಟ ನಡೆಸುತ್ತಿರುತ್ತಾರೆ. ಇಲ್ಲಿನ ರಸ್ತೆ ಮಾತ್ರ ಕಳೆದ ಮೂರು ವರ್ಷಗಳಿಂದ ದುರಸ್ತಿ ಕಾರಣದೇ ಹೊಂಡ ಗುಂಡಿ ಗಳಿಂದ ತುಂಬಿ ಹೋಗಿದೆ.

ಇದೀಗ ಹೊಂಡ ತುಂಬಿದ ರಸ್ತೆಗೆ ಮಣ್ಣು ಹಾಕಿದ್ದು, ಈ ಮಣ್ಣು ಒಂದೇ ಮಳೆಗೆ ಕೊಚ್ಚಿ ಹೋಗಿ ಇಡೀ ರಸ್ತೆ ಕೆಸರುಮಯವಾಗಿದೆ. ಇದರಿಂದ ಗ್ರಾಹಕರು ಮಾರುಕಟ್ಟೆಯೊಳಗೆ ನಡೆದಾಡಲು ಪರದಾಡುವಂತಾಗಿದೆ. ಬುಧವಾರದ ಸಂತೆ ಸಂದರ್ಭ ಸಾಕಷ್ಟು ಮಂದಿ ಇಲ್ಲಿಗೆ ಆಗಮಿಸುತ್ತಾರೆ. ಇದೇ ವೇಳೆ ತರಕಾರಿ ತುಂಬಿದ ವಾಹನಗಳು ಹಾಗೂ ಸಾರ್ವಜನಿಕರು ಖಾಸಗಿ ವಾಹನಗಳು ಕೂಡ ಇಲ್ಲಿ ಓಡಾಟ ನಡೆಸುತ್ತಿರುತ್ತದೆ.

ಈ ವಾಹನಗಳು ಎಲ್ಲಿಯಾದರೂ ಗುಂಡಿಗೆ ಬಿದ್ದರೆ ಅಲ್ಲಿಯೇ ನಡೆದು ಕೊಂಡು ಹೋಗುವ ಮತ್ತು ವ್ಯಾಪಾರ ನಡೆಸುವ ವ್ಯಾಪಸ್ಥರಿಗೆ ಕೆಸರು ನೀರಿನ ಅಭಿಷೇಕ ಖಚಿತವಾಗುತ್ತದೆ. ಇದಲ್ಲದೆ ಇಲ್ಲಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಕೂಡ ಸರಿಯಾಗಿ ಇಲ್ಲ ಎಂಬ ಆರೋಪಗಳು ಕೂಡ ಇವೆ. ಕುಡಿಯುವ ನೀರು ವ್ಯವಸ್ಥೆ ಕೂಡ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

"ಕಳೆದ ಮೂರು ವರ್ಷಗಳಿಂದ ಇಲ್ಲಿನ ರಸ್ತೆ ಸರಿ ಇಲ್ಲ. ಇಡೀ ರಸ್ತೆ ಹೊಂಡ ಮಯವಾಗಿದೆ. ಪ್ರತಿ ಬಾರಿಯು ಕೆಂಪು ಮಣ್ಣು ತಂದು ಹಾಕುತ್ತಾರೆ. ಇದು ಒಂದೇ ಮಳೆಗೆ ಸಂಪೂರ್ಣ ಕೆಸರುಮಯವಾಗುತ್ತದೆ. ಇಲ್ಲಿನ ಹೊಂಡದಿಂದ ಬೈಕ್ ಸವಾರರು ಬೀಳುತ್ತಿದ್ದಾರೆ. ಕೆಸರಿನಿಂದ ಸಂತೆಗೆ ಬರುವವರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಡಾಮರೀಕರಣ ಮಾಡಬೇಕು. ಇಲ್ಲದಿದ್ದರೆ ಕಾಂಕ್ರೀಟಿಕರಣ ಮಾಡಿ ಪರಿಹಾರ ಮಾಡಬೇಕು. ಪ್ರತಿ ಅಂಗಡಿ ಯವರಿಂದ ಹಣ ಸಂಗ್ರಹ ಮಾಡುತ್ತಾರೆ. ಆದರೆ ಯಾವುದೇ ಮೂಲಭೂತ ಸೌರ್ಕಯ ಒದಗಿಸುವುದಿಲ್ಲ".
-ಶೇಕ್ ಅಹ್ಮದ್, ವ್ಯಾಪಾರಸ್ಥರು

"ಪ್ರಾಂಗಣದ ಒಳಗೆ ಇಂಟರ್‌ಲಾಕ್ ಅಳವಡಿಕೆಗೆ 10ಲಕ್ಷ ರೂ., ರಸ್ತೆ ಡಾಮರೀಕರಣ ನಿರ್ಮಾಣಕ್ಕೆ 30ಲಕ್ಷ ರೂ., ಶೌಚಾಲಯ ನಿರ್ಮಾಣಕ್ಕೆ 10 ಲಕ್ಷ ರೂ. ಸೇರಿದಂತೆ ಒಟ್ಟು 50ಲಕ್ಷ ರೂ. ಮೊತ್ತದ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು. ಸದ್ಯ ರಸ್ತೆಯ ಸಮಸ್ಯೆಗೆ ತಾತ್ಕಾಲಿಕ ಪರಿಹಾರವನ್ನು ಮಾಡಲಾಗುತ್ತದೆ".
-ಗೋಪಾಲ ಕಾಕನೂರು, ಆಡಳಿತಾಧಿಕಾರಿ, ಎಪಿಎಂಸಿ, ಉಡುಪಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X