Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೂರು ವರ್ಷ ಪೂರೈಸಿದ ಮಿಷನ್ ಆಸ್ಪತ್ರೆ...

ನೂರು ವರ್ಷ ಪೂರೈಸಿದ ಮಿಷನ್ ಆಸ್ಪತ್ರೆ ನಮ್ಮ ಹೆಮ್ಮೆ: ಬಿಷಪ್ ವಂ.ಹೇಮಚಂದ್ರ

ಶತಮಾನೋತ್ಸವ ಸಂಭ್ರಮ ಸಮಾರೋಪ-ಸಿಟಿಸ್ಕ್ಯಾನ್ ಘಟಕ ಉದ್ಘಾಟನೆ

15 Jun 2023 8:49 PM IST
share
ನೂರು ವರ್ಷ ಪೂರೈಸಿದ ಮಿಷನ್ ಆಸ್ಪತ್ರೆ ನಮ್ಮ ಹೆಮ್ಮೆ: ಬಿಷಪ್ ವಂ.ಹೇಮಚಂದ್ರ
ಶತಮಾನೋತ್ಸವ ಸಂಭ್ರಮ ಸಮಾರೋಪ-ಸಿಟಿಸ್ಕ್ಯಾನ್ ಘಟಕ ಉದ್ಘಾಟನೆ

ಉಡುಪಿ, ಜೂ.15: ಯಾವುದೇ ಸೌಲಭ್ಯ ಇಲ್ಲದ ಕಾಲದಲ್ಲಿ, ಅನಾರೋಗ್ಯ ಪೀಡಿತ ಜನರಿಗೆ, ನಿರ್ಗತಿಕರಿಗೆ ಹೊಸ ಚಿಂತನೆಯೊಂದಿಗೆ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯನ್ನು ಸ್ಥಾಪಿಸಲಾಗಿತ್ತು. ಇದೀಗ ನೂರು ವರ್ಷ ಪೂರೈಸಿ ಉತ್ತಮ ಸೇವೆ ಸಲ್ಲಿಸುತ್ತಿರುವ ಈ ಸಂಸ್ಥೆ ನಮ್ಮ ಹೆಮ್ಮೆಯಾಗಿದೆ ಎಂದು ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ಅತಿ ವಂ.ಹೇಮಚಂದ್ರ ಕುಮಾರ್ ಹೇಳಿದ್ದಾರೆ.

ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯ ಶತಮಾನೋತ್ಸವ ವರ್ಷಾಚರಣೆಯ ಸಂಭ್ರಮದ ಸಮಾರೋಪ ಸಮಾರಂಭ ಮತ್ತು 1.65 ಕೋಟಿ ವೆಚ್ಚದ ನೂತನ ಜಿಇ 32 ಸ್ಲೈಸ್ ಆಸ್ಪೈರ್ ಸಿಟಿ ಸ್ಕ್ಯಾನ್ ಯಂತ್ರದ ಸಿಟಿ ಸ್ಕ್ಯಾನ್ ಘಟಕವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮುದಾಯವನ್ನು ಅರಿತುಕೊಂಡು, ಜನಸಾಮಾನ್ಯರ ನಾಡಿಮಿಡಿತ ಬಲ್ಲವ ರಾಗಿ, ಬೇಕಾದಾಗ ದೇವರಲ್ಲಿ ಮೊರೆ ಇಟ್ಟು ಸೇವೆ ಸಲ್ಲಿಸಿದ ಆರೋಗ್ಯ ಸಂಸ್ಥೆ ಇದಾಗಿದೆ. ಅದರಿಂದಲೇ ಈ ನೂರು ವರ್ಷ ಪೂರೈಸಲು ಸಾಧ್ಯವಾಗಿದೆ.  ಆಸಕ್ತಿ, ಅರಿವು, ಮೊರೆ ಇಟ್ಟ ಜೀವನದಿಂದ ಯಾವುದೇ ಯಾವುದೇ ಸಂಸ್ಥೆ ಉತ್ತಮ ಭವಿಷ್ಯ ಕಾಣಲು ಸಾಧ್ಯ. ಅಂತಹ ಸಂಸ್ಥೆಗೆ ದೇವರು ಕೂಡ ರಕ್ಷಣೆ ಕೊಡುತ್ತಾರೆ ಎಂದರು.

ಈ ಸಂಸ್ಥೆಯನ್ನು ಕೇವಲ ಆಸ್ಪತ್ರೆಯನ್ನಾಗಿ ನೋಡದೆ ಸಮುದಾಯಕ್ಕೆ ಬೇಕಾದ ಸವಲತ್ತುಗಳನ್ನು ನೀಡಲಾಗು ತ್ತಿದೆ. ಕೇವಲ ಆಸ್ಪತ್ರೆ ಎಂಬ ನೆಲೆಯಲ್ಲಿ ನೋಡಿದರೆ ಈ ಸಂಸ್ಥೆ ಇಷ್ಟು ಬೆಳೆಯಲು ಸಾಧ್ಯ ಇರುತ್ತಿರಲಿಲ್ಲ. ಇದರೊಂದಿಗೆ ಸಮು ದಾಯಕ್ಕೆ ಬೇಕಾದ ಕೊಡುಗೆ ಕೂಡ ನೀಡಬೇಕು. ಇಂದಿನ ಸಂದರ್ಭ ಪರಿಸ್ಥಿತಿಗೆ ತಕ್ಕಂತೆ ಬದಲಾವಣೆ, ಸವಲತ್ತುಗಳು ಬೇಕಾಗಿದೆ. ಅದನ್ನು ಇಂದು ಈ ಆಸ್ಪತ್ರೆ ಸಾಧಿಸಿ ತೋರಿಸಿದೆ. ಮುಂದಿನ 100ವರ್ಷಕ್ಕೆ ಈ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಸವಾಲು ನಮ್ಮ ಮುಂದೆ ಇದೆ. ಈ ಜವಾಬ್ದಾರಿ ಸಮುದಾಯದ ಮೇಲಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಮಾತನಾಡಿ, ಆಸ್ಪತ್ರೆಯ ಎಲ್ಲ ಸಿಬ್ಬಂದಿಗಳ ಶ್ರಮ ಹಾಗೂ ದೇವರ ಅನುಗ್ರಹ ದಿಂದ ನಮ್ಮ ಆಸ್ಪತ್ರೆ ನೂರು ವರ್ಷ ಪೂರೈಸಿ ಮುಂದುವರೆಯುತ್ತಿದೆ. ಯಾವುದೇ ಒಂದು ಸಂಸ್ಥೆ ಯಶಸ್ವಿಯಾಗಬೇಕಾದರೆ ಸ್ಪಷ್ಟ ಗುರಿ ಇರಬೇಕು, ಉತ್ತಮ ಯೋಜನೆ ರೂಪಿಸಬೇಕು ಮತ್ತು ಅದನ್ನು ಸಮರ್ಪಕವಾಗಿ ಅನುಷ್ಠಾನ ಮಾಡ ಬೇಕು. ಇದರಿಂದಲೇ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಬೆಂಗಳೂರಿನ ಎನ್.ಎಚ್.ಷಾ ಮಜುಂದಾರ್ ವೈದ್ಯಕೀಯ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ.ಪೌಲ್ ಸಿ.ಸಾಲಿನ್ಸ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ, ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಖಜಾಂಚಿ ವಿನ್ಸೆಂಟ್ ಪಾಲಣ್ಣ, ಯುಬಿಎಂಸಿ ಅಧ್ಯಕ್ಷ ವಿಶಾಲ ಶಿರಿ, ವೈಎಂಸಿಎ ರಾಷ್ಟ್ರೀಯ ಮಂಡಳಿ ಉಪಾಧ್ಯಕ್ಷ ನೋಯೆಲ್ ಅಮಣ್ಣ, ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಏರಿಯಾ ಚೇಯರ್‌ಮೆನ್ ರೆ.ಐವನ್ ಡಿ ಸೋನ್ಸ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಉಪಸ್ಥಿತರಿದ್ದರು.

ರೆ.ಕುಮಾರ್ ಸಾಲಿನ್ಸ್ ಪ್ರಾರ್ಥನೆ ನೆರವೇರಿಸಿದರು. ಆಸ್ಪತ್ರೆಯ ಲ್ಯಾಬ್ ವಿಭಾಗದ ಮುಖ್ಯಸ್ಥ ಡಾ.ನಾರಾಯಣ ಪಿ. ಸ್ವಾಗತಿಸಿದರು. ಹೇಮಲತಾ ಹಾಗೂ ಆಸ್ಪತ್ರೆಯ ಪಿಆರ್‌ಓ ರೋಹಿ ರತ್ನಾಕರ್ ಕಾರ್ಯಕ್ರಮ ನಿರೂಪಿಸಿ ದರು. ಡಾ.ದೀಪ ವೈ.ರಾವ್ ವಂದಿಸಿದರು. ಇದಕ್ಕೂ ಮುನ್ನ ಕ್ರಿಶ್ಚಿಯನ್ ಹೈಸೂಲ್ ನಿಂದ ಆಸ್ಪತ್ರೆಯವರೆಗೆ ಮೆರವಣಿಗೆ ನಡೆಯಿತು. 

share
Next Story
X