Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಮನೆಯೊಂದಕ್ಕೆ 7.71 ಲಕ್ಷ ರೂ....

ಮಂಗಳೂರು : ಮನೆಯೊಂದಕ್ಕೆ 7.71 ಲಕ್ಷ ರೂ. ವಿದ್ಯುತ್‌ ಬಿಲ್‌ !

"ಬಿಲ್‌ನಲ್ಲಿ ಲೋಪ ಕಂಡು ಬಂದರೆ ಗ್ರಾಹಕರಿಗೆ ಕೊಡುವಂತಿಲ್ಲ"

15 Jun 2023 9:02 PM IST
share
ಮಂಗಳೂರು : ಮನೆಯೊಂದಕ್ಕೆ 7.71 ಲಕ್ಷ ರೂ. ವಿದ್ಯುತ್‌ ಬಿಲ್‌ !
"ಬಿಲ್‌ನಲ್ಲಿ ಲೋಪ ಕಂಡು ಬಂದರೆ ಗ್ರಾಹಕರಿಗೆ ಕೊಡುವಂತಿಲ್ಲ"

ಉಳ್ಳಾಲ: ಕೆಇಆರ್‌ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್‌ನ ಮನೆ ಯೊಂದಕ್ಕೆ 7.71ಲಕ್ಷ ರೂ. ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲಕ ಶಾಕ್ ಆದ ಘಟನೆ ನಡೆದಿದೆ.

ಉಳ್ಳಾಲ ಬೈಲ್ ನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ 7,71,072 ಬಿಲ್ ನೀಡಿ ತೆರಳಿದ್ದಾರೆ. ಮನೆ ಮಂದಿ 7 ಲಕ್ಷ ಬಿಲ್ ನೋಡಿ, ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ "ಅದೆಲ್ಲ ನನಗೆ ಗೊತ್ತಿಲ್ಲ ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ" ಎಂದು ಉತ್ತರ ನೀಡಿ ತೆರಳಿದ್ದಾನೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಬಿಲ್ ರಿಸಿಪ್ಟಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂ. ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ರೂ. ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ‌ ತಿಂಗಳು ಬಂದ ಬಿಲ್ ನೋಡಿ ಮನೆ ಮಂದಿ ಎಲ್ಲ ನಿಜಕ್ಕೂ ಶಾಕ್ ಆದೆವು ಎಂದು ಮನೆ ಮಾಲಕ ಸದಾಶಿವ ಆಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು, ಇಂದು ಮಧ್ಯಾಹ್ನದ ವೇಳೆ ಪರಿಷ್ಕೃತ 2,833 ರೂ. ಬಿಲ್ ಆಚಾರ್ಯ ಅವರ ಮನೆ ತಲುಪಿದೆ.

share
Next Story
X