Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ: ಕೇಂದ್ರ ಸಚಿವರ ಮನೆಗೆ ಬೆಂಕಿ...

ಮಣಿಪುರ: ಕೇಂದ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ 1,000 ಕ್ಕೂ ಹೆಚ್ಚು ಜನರ ಗುಂಪು

16 Jun 2023 10:19 AM IST
share
ಮಣಿಪುರ: ಕೇಂದ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ 1,000 ಕ್ಕೂ ಹೆಚ್ಚು ಜನರ ಗುಂಪು

ಹೊಸದಿಲ್ಲಿ: ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಸಾಕ್ಷಿಯಾಗಿರುವ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಕಳೆದ ರಾತ್ರಿ ಮಣಿಪುರದಲ್ಲಿ ಕೇಂದ್ರ ಸಚಿವರೊಬ್ಬರ ಮನೆ ಮೇಲೆ 1,000 ಕ್ಕೂ ಹೆಚ್ಚು ಜನರ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ.

ಘಟನೆಯ ವೇಳೆ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌.ಕೆ. ರಂಜನ್ ಸಿಂಗ್ ಅವರು ಇಂಫಾಲ್‌ನ ಮನೆಯಲ್ಲಿ ಇರಲಿಲ್ಲ. ಅಧಿಕೃತ ಕೆಲಸಕ್ಕಾಗಿ ಕೇರಳಕ್ಕೆ ತೆರಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 15 ರಂದು ಇಂಫಾಲ್‌ನಲ್ಲಿರುವ ಸಾಮಾಜಿಕ ಮಾಧ್ಯಮ ಕಲ್ಯಾಣ ಸಚಿವೆ  ಹಾಗೂ ಬಿಜೆಪಿ ನಾಯಕಿ ನೆಮ್ಚಾ ಕಿಪ್‌ಗೆನ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಈ ದಾಳಿ ನಡೆದಿದೆ.

ಗುರುವಾರ ತಡ ರಾತ್ರಿ ಇಂಫಾಲದಲ್ಲಿ ಕರ್ಫ್ಯೂ ಇದ್ದರೂ ಕೂಡ ಜನರ ಗುಂಪು  ಕೊಂಗ್ಬಾದಲ್ಲಿರುವ ಸಚಿವರ ಮನೆಗೆ ತಲುಪುವಲ್ಲಿ ಯಶಸ್ವಿಯಾಯಿತು. ಘಟನೆಯ ವೇಳೆ ಸಚಿವರ ನಿವಾಸದಲ್ಲಿ ಒಂಬತ್ತು ಭದ್ರತಾ ಬೆಂಗಾವಲು ಸಿಬ್ಬಂದಿ, ಐವರು ಭದ್ರತಾ ಸಿಬ್ಬಂದಿ ಮತ್ತು ಎಂಟು ಹೆಚ್ಚುವರಿ ಗಾರ್ಡ್‌ಗಳು ಕರ್ತವ್ಯದಲ್ಲಿದ್ದರು.

ದಾಳಿಯ ವೇಳೆ ಗುಂಪು ಎಲ್ಲಾ ದಿಕ್ಕುಗಳಿಂದ ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದೆ ಎಂದು ಸಚಿವರ ಮನೆಯ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.

" ಭಾರೀ ಸಂಖ್ಯೆಯಲ್ಲಿ ಜನರಿದ್ದ ಕಾರಣ  ನಮಗೆ ಇದನ್ನು ತಡೆಯಲು ಸಾಧ್ಯವಾಗಲಿಲ್ಲ ಹಾಗೂ ಪರಿಸ್ಥಿತಿಯನ್ನು ನಿಯಂತ್ರಿಸಲು ನಮಗೆ ಸಾಧ್ಯವಾಗಲಿಲ್ಲ. ಅವರು ಎಲ್ಲಾ ದಿಕ್ಕುಗಳಿಂದ ಪೆಟ್ರೋಲ್ ಬಾಂಬ್‌ಗಳನ್ನು ಎಸೆದರು ಹೀಗಾಗಿ  ಜನಸಮೂಹವನ್ನು ನಿಯಂತ್ರಿಸಲು ಅಸಾಧ್ಯವಾಯಿತು'' ಎಂದು ಎಸ್ಕಾರ್ಟ್ ಕಮಾಂಡರ್ ಎಲ್ ದಿನೇಶ್ವರ್ ಸಿಂಗ್ ಹೇಳಿದ್ದಾರೆ.

ಸಚಿವರ ಮನೆ ಮೇಲೆ ಗುಂಪೊಂದು ದಾಳಿ ನಡೆಸುತ್ತಿರುವುದು ಇದು ಎರಡನೇ ಬಾರಿ. ಮೇ ತಿಂಗಳಲ್ಲಿ ನಡೆದ ದಾಳಿಯ ವೇಳೆ ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು.

#WATCH | Manipur: A mob torched Union Minister of State for External Affairs RK Ranjan Singh's residence at Kongba in Imphal on Thursday late night. https://t.co/zItifvGwoG pic.twitter.com/LWAWiJnRwc

— ANI (@ANI) June 16, 2023
share
Next Story
X