Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ...

ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮಲಯಾಳಂ ಚಿತ್ರ ನಿರ್ದೇಶಕ ರಾಮಸಿಂಹನ್ ಬಿಜೆಪಿಗೆ ರಾಜೀನಾಮೆ

16 Jun 2023 10:28 PM IST
share
ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮಲಯಾಳಂ ಚಿತ್ರ ನಿರ್ದೇಶಕ ರಾಮಸಿಂಹನ್ ಬಿಜೆಪಿಗೆ ರಾಜೀನಾಮೆ

ತಿರುವನಂತಪುರ: ಬಿಜೆಪಿಯನ್ನು ತೊರೆಯುವುದಾಗಿ ಮಲಯಾಳಂ ಚಿತ್ರನಿರ್ದೇಶಕ ಹಾಗೂ ಸಂಘಪರಿವಾರದ ಕಾರ್ಯಕರ್ತ ರಾಮಸಿಂಹನ್ ಅಬೂಬಕ್ಕರ್ ಗುರುವಾರ ಘೋಷಿಸಿದ್ದಾರೆ.

ರಾಮಸಿಂಹನ್ ಅಬೂಬಕರ್ ಅವರ ಮೂಲ ಹೆಸರು ಅಲಿ ಅಕ್ಬರ್ ಎಂದಾಗಿದೆ. 2021ರಲ್ಲಿ ಹಿಂದೂಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿದ್ದ ಅವರು ತನ್ನ ಹೆಸರನ್ನು ರಾಮಸಿಂಹನ್ ಅಬೂಬಕರ್ ಎಂದು ಬದಲಾಯಿಸಿದ್ದರು. ಬಿಜೆಪಿಯ ರಾಜ್ಯ ಸಮಿತಿಯ ಸದ್ಯರಾಗಿದ್ದ ಅವರು 2021ರಲ್ಲಿ ಪಕ್ಷದ ಎಲ್ಲಾ ಸಾಂಸ್ಥಿಕ ಹೊಣೆಗಾರಿಕೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು.

ಬಿಜೆಪಿ ತ್ಯಜಿಸುವ ತನ್ನ ನಿರ್ಧಾರದ ಬಗ್ಗೆ ಯಾವುದೇ ಗುಲ್ಲು ಹರಡದಂತೆ ‘ಪುಳ ಮುದಲ್ ಪುಳವರೆ’ ಚಿತ್ರದ ನಿರ್ದೇಶಕರೂ ಆದ ಅಬೂಬಕರ್ ಫೇಸ್ಬುಕ್ನಲ್ಲಿ ಮನವಿ ಮಾಡಿದ್ದಾರೆ. ‘ನಾನು ಎಲ್ಲಿಯೂ ಹೋಗಲಾರೆ ಹಾಗೂ ನಾನು ಅಧ್ಯಯನ ಮಾಡಿರುವ ಧರ್ಮದ ಜೊತೆ ಸಾಗುವೆ ಎಂದವರು ಹೇಳಿದ್ದಾರೆ.

ಗುರುವಾರ ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘‘ನಾನು ಧರ್ಮ ಒಂದನ್ನು ಹೊರತುಪಡಿಸಿ ಉಳಿದ ಎಲ್ಲದರಿಂದಲೂ ಮುಕ್ತನಾಗಿದ್ದೇನೆ’’ ಎಂದರು.

ಕೇರಳದಲ್ಲಿ ಕಳೆದ ಎರಡು ವಾರಗಳಲ್ಲಿ ಬಿಜೆಪಿಯನ್ನು ತ್ಯಜಿಸಿದ ಚಿತ್ರರಂಗದ ಮೂರನೇ ವ್ಯಕ್ತಿಯಾಗಿದ್ದಾರೆ.ಇದಕ್ಕೂ ಮುನ್ನ ಮಲಯಾಳಂ ಚಿತ್ರ ನಿರ್ದೇಶಕ ರಾಜಸೇನನ್ ಹಾಗೂ ನಟ ಭೀಮನ್ ರಘು ಅವರು ಬಿಜೆಪಿಗೆ ರಾಜೀನಾಮೆ ನೀಡಿ, ಸಿಪಿಎಂಗೆ ಸೇರ್ಪಡೆಯಾಗುವ ನಿರ್ಧಾರವನ್ನು ಪ್ರಕಟಿಸಿದ್ದರು.

ಅಬೂಬಕರ್ ಫೇಸ್ಬುಕ್ ನಲ್ಲಿ ಪ್ರಸಾರ ಮಾಡಿದ ಇನ್ನೊಂದು ಪೋಸ್ಟ್ ನಲ್ಲಿ, ತಾನು ಬಿಜೆಪಿಗೆ ರಾಜೀನಾಮೆ ನೀಡಿ ಕೆಲವು ದಿನಗಳೇ ಕಳೆದಿವೆ. ಈಗಷ್ಟೇ ಬಹಿರಂಗವಾಗಿದೆಯಷ್ಟೇ ಎಂದವರು ಹೇಳಿದ್ದಾರೆ. ಧರ್ಮದೊಂದಿಗೆ ಓರ್ವ ವ್ಯಕ್ತಿ ಸಾಗಬೇಕಾದರೆ, ಅಲ್ಲಿ ಯಾವುದೇ ನಂಟುಗಳಿರಬಾರದು’’ ಎಂದು ಹೇಳಕೊಂಡಿದ್ದಾರೆ.

ಕೇರಳದಲ್ಲಿ ಮುಸ್ಲಿಂ ಬಿಜೆಪಿ ನಾಯಕನೊಬ್ಬನ ವಿರುದ್ಧ ಪಕ್ಷದ ಕೇರಳ ಘಟಕವು ಸಾಂಸ್ಥಿಕ ಮಟ್ಟದ ಶಿಸ್ತುಕ್ರಮ ಕೈಗೊಂಡಿದ್ದುದಕ್ಕೆ ನೊಂದು ಅಬೂಬಕರ್ ಅವರು 2021ರಲ್ಲಿ ಬಿಜೆಪಿಯ ಎಲ್ಲಾ ಹೊಣೆಗಾರಿಕೆಗಳಿಗೆ ರಾಜೀನಾಮೆ ನೀಡಿದ್ದರು. ಆದರೆ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ತಿಳಿಸಿದ್ದರು.

ಇದೀಗ ಅವರು ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಅಬೂಬಕರ್ ನಿರ್ದೇಶನ ‘ಪುಳ ಮುದಲ್ ಪುಳವರೆ’ ಚಿತ್ರವು 1921ರಲ್ಲಿ ಕೇರಳದಲ್ಲಿ ನಡೆದ ಮಾಪಿಳ್ಳದಂಗೆಯ ಕುರಿತಾದ ಕಥಾವಸ್ತುವನ್ನು ಹೊಂದಿತ್ತು.

share
Next Story
X