Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪುದುಚೇರಿಯಲ್ಲಿ ಜುಲೈ 24ರಿಂದ ದೇವಧರ್...

ಪುದುಚೇರಿಯಲ್ಲಿ ಜುಲೈ 24ರಿಂದ ದೇವಧರ್ ಟ್ರೋಫಿ

18 Jun 2023 11:46 PM IST
share
ಪುದುಚೇರಿಯಲ್ಲಿ ಜುಲೈ 24ರಿಂದ ದೇವಧರ್ ಟ್ರೋಫಿ

ಮುಂಬೈ: ಕೋವಿಡ್-19ನಿಂದಾಗಿ ನಾಲ್ಕು ವರ್ಷಗಳ ನಂತರ ನಡೆಯುತ್ತಿರುವ ದೇವಧರ್ ಟ್ರೋಫಿಗೆ ಪುದುಚೇರಿ ಆತಿಥ್ಯವಹಿಸಲಿದೆ.

ಅಂತರ್-ವಲಯ ಏಕದಿನ ಸ್ಪರ್ಧಾವಳಿಯು ಜುಲೈ 24ರಿಂದ ಆಗಸ್ಟ್ 3ರ ತನಕ ನಡೆಯಲಿದೆ.
ಮೊಹಾಲಿಯು ಅಕ್ಟೋಬರ್ 31ರಿಂದ ನವೆಂಬರ್ 6ರ ತನಕ ನಡೆಯುವ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳ ಆತಿಥ್ಯವಹಿಸಲಿದೆ. 
ಇರಾನಿ ಕಪ್ ಅಕ್ಟೋಬರ್ 1ರಿಂದ 5ರ ತನಕ ಸೌರಾಷ್ಟ್ರ ಹಾಗೂ ರೆಸ್ಟ್ಆಫ್ ಇಂಡಿಯಾ ತಂಡಗಳ ನಡುವೆ ರಾಜ್ಕೋಟ್ನಲ್ಲಿ ನಡೆಯಲಿದೆ. ಅಕ್ಟೋಬರ್-ನವೆಂಬರ್ನಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ನ ವೇಳೆ ರಾಜ್ಕೋಟ್ ಯಾವುದೇ 
ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ವರದಿಯಾಗಿದೆ.
ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)2023-24ರ ಸಾಲಿನ ದೇಶೀಯ ಕ್ರಿಕೆಟ್ ಋತುವಿನ ಸಂಪೂರ್ಣ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ದಿನಾಂಕಗಳು, ಸ್ಥಳಗಳು ಹಾಗೂ ಗ್ರೂಪ್ಗಳನ್ನು ವೇಳಾಪಟ್ಟಿಯಲ್ಲಿ ನಮೂದಿಸಲಾಗಿದೆ.
ಈ ಮೊದಲೇ ವರದಿಯಾದಂತೆ ರಣಜಿ ಟ್ರೋಫಿಯು ಮುಂದಿನ ವರ್ಷದ ಜನವರಿ 5ರಂದು ಆರಂಭವಾಗಲಿದೆ. 70 ದಿನಗಳ ಕಾಲ ನಡೆಯುವ ರಣಜಿ ಟೂರ್ನಿಯು ಮಾರ್ಚ್ 14ರಂದು ಕೊನೆಯಾಗಲಿದೆ. ಲೀಗ್ ಹಂತವು ಫೆಬ್ರವರಿ 19ರಂದು ಮುಕ್ತಾಯವಾಗಲಿದ್ದು, ನಾಕೌಟ್  ಹಂತದ ಪಂದ್ಯಗಳು ಫೆಬ್ರವರಿ 23ರಿಂದ ಆರಂಭವಾಗಲಿದೆ. 
ಸಯ್ಯದ್ ಮುಶ್ತಾಕ್ ಅಲಿ ಟ್ವೆಂಟಿ-20 ಸ್ಪರ್ಧಾವಳಿಯು ಅಕ್ಟೋಬರ್ 16ರಿಂದ ನವೆಂಬರ್ 6ರ ತನಕ ನಡೆಯಲಿದೆ. ಆ ನಂತರ ವಿಜಯ ಹಝಾರೆ ಟ್ರೋಫಿ 50 ಓವರ್ಗಳ ಚಾಂಪಿಯನ್ಶಿಪ್ ನವೆಂಬರ್ 23ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದೆ.

share
Next Story
X