Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಯಾಫ್ ಫುಟ್ಬಾಲ್: ಪಾಕಿಸ್ತಾನ ತಂಡದ...

ಸ್ಯಾಫ್ ಫುಟ್ಬಾಲ್: ಪಾಕಿಸ್ತಾನ ತಂಡದ ಆಗಮನ ವಿಳಂಬ

18 Jun 2023 11:49 PM IST
share

ಬೆಂಗಳೂರು: ವೀಸಾ ಸಮಸ್ಯೆಯ ಕಾರಣಕ್ಕೆ ಸ್ಯಾಫ್ ಫುಟ್ಬಾಲ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡದ ಆಗಮನ ವಿಳಂಬವಾಗುತ್ತಿದೆ. ಆದರೆ ತಂಡವು ಭಾರತ ವಿರುದ್ಧ ಜೂನ್ 21ರಂದು ನಡೆಯಲಿರುವ ತನ್ನ ಮೊದಲ ಪಂದ್ಯಕ್ಕಿಂತ ಮೊದಲು ಭಾರತಕ್ಕೆ ತಲುಪುವ ನಿರೀಕ್ಷೆ ಇದೆ.

ಮಾರಿಷಸ್ನಲ್ಲಿ ಫೋರ್ ನೇಶನ್ ಕಪ್ ಪೂರ್ಣಗೊಳಿಸಿದ ನಂತರ ಪಾಕಿಸ್ತಾನ ಫುಟ್ಬಾಲ್ ತಂಡ ರವಿವಾರ ಬೆಂಗಳೂರಿಗೆ ತಲುಪಲಿದೆ. ಆದಾಗ್ಯೂ ತಂಡ ಈಗಲೂ ಮಾರಿಷಸ್ನಲ್ಲಿದೆ. ಇಂದು ಬೆಳಗ್ಗಿನ ನಿಗದಿತ ವಿಮಾನವನ್ನು ತಪ್ಪಿಸಿಕೊಂಡಿದೆ.
ಪಾಕಿಸ್ತಾನ ತಂಡವು ಜೂನ್ 21ರಂದು ರಾತ್ರಿ 7:30ಕ್ಕೆ ಶ್ರೀಕಂಠೀರವ ಸ್ಟೇಡಿಯಮ್ನಲ್ಲಿ ಭಾರತದೊಂದಿಗೆ ಸೆಣಸಾಡಲಿದೆ. ಪಾಕ್ ತಂಡದ ಆಗಮನದ ಕುರಿತಂತೆ ಯಾವುದೇ ಕಳವಳವಿಲ್ಲ ಎಂದು ಕೆಎಸ್ಎಫ್ಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತದ ಗೃಹ ವ್ಯವಹಾರಗಳ ಸಚಿವಾಲಯ  ವಾರಾಂತ್ಯದಲ್ಲಿ ಮುಚ್ಚಲಾಗಿದೆ. ಪಾಕ್ ತಂಡದ ಅರ್ಜಿಯು ಮಾರಿಷಸ್ನ ಭಾರತ ರಾಯಭಾರ ಕಚೇರಿಯಲ್ಲಿದೆ. ನಾವು ಎಐಎಫ್ಎಫ್ನೊಂದಿಗೆ(ಅಖಿಲ ಭಾರತ ಫುಟ್ಬಾಲ್ ಫೆಡರೇಶನ್)ಸಂಪರ್ಕದಲ್ಲಿದ್ದೇವೆ. ಅವರು ರಾಯಭಾರ ಕಚೇರಿ ಹಾಗೂ ಪಾಕಿಸ್ತಾನ ಫುಟ್ಬಾಲ್ ಫೆಡರೇಶನ್(ಪಿಎಫ್ಎಫ್)ನೊಂದಿಗೆ ಸಂಪರ್ಕದಲ್ಲಿದ್ದಾರೆ.

ಪಾಕಿಸ್ತಾನದ ಆಟಗಾರರ ವೀಸಾ ಅರ್ಜಿಗಳನ್ನು ಸೋಮವಾರ ಪ್ರಕ್ರಿಯೆಗೊಳಿಸಲಾಗುವುದು. ಪಾಕ್ ತಂಡ ಸೋಮವಾರ ರಾತ್ರಿ ಅಥವಾ ಮಂಗಳವಾರ ಬೆಳಗ್ಗೆ ಪಂದ್ಯಕ್ಕೆ ಸರಿಯಾಗಿ ಬೆಂಗಳೂರಿಗೆ ಬಂದಿಳಿಯಲು ಸಾಧ್ಯವಾಗುತ್ತದೆ ಎಂದು ಕೆಎಸ್ಎಫ್ಎ ಉನ್ನತ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ತಂಡವು ಭಾರತಕ್ಕೆ ಪ್ರಯಾಣಿಸಲು ಎನ್ಒಸಿ ವಿಳಂಬವಾಗಿದೆ ಎಂದು ಪಿಎಫ್ಎಫ್ ದೇಶದ ಕ್ರೀಡಾ ಮಂಡಳಿಯನ್ನು ದೂಷಿಸಿತ್ತು. ಆದರೆ ಫೆಡರೇಶನ್ ಸಕಾಲದಲ್ಲಿ ದಾಖಲೆಗಳನ್ನು ಸಲ್ಲಿಸಲಿಲ್ಲ ಎಂದು ಮಂಡಳಿ ಹೇಳಿದೆ.

ಪಾಕಿಸ್ತಾನವು ಸ್ಯಾಫ್ ಟೂರ್ನಮೆಂಟ್ನಲ್ಲಿ ಭಾರತವಲ್ಲದೆ ಕುವೈತ್(ಜೂನ್ 24) ಹಾಗೂ ನೇಪಾಲ(ಜೂನ್ 27) ತಂಡಗಳನ್ನು ಗ್ರೂಪ್ ಎ ಪಂದ್ಯಗಳಲ್ಲಿ ಎದುರಿಸಲಿದೆ

share
Next Story
X